ಸೆಮಿಫೈನಲ್‌, ಫೈನಲ್‌ ಪಂದ್ಯಗಳಿಗೆ ಮಳೆ ಬಂದರೆ?


Team Udayavani, Jun 23, 2019, 5:52 AM IST

RAIN-CRI

ಲಂಡನ್‌: ಮಳೆಯಾಟದಿಂದ ಈ ವಿಶ್ವಕಪ್‌ ರೋಮಾಂಚನ ನಿರೀಕ್ಷಿತ ಮಟ್ಟ ತಲುಪಿಲ್ಲ. ಸದ್ಯ ಮಳೆ ಬಿಟ್ಟಿದೆ. ಅಕಸ್ಮಾತ್‌ ಸೆಮಿಫೈನಲ್‌ ಹಾಗೂ ಪ್ರಶಸ್ತಿ ಕಾಳಗದ ವೇಳೆ ಮಳೆ ಸುರಿದು ಪಂದ್ಯ ರದ್ದಾಗುವ ಪರಿಸ್ಥಿತಿ ಎದುರಾದರೆ ಅಥವಾ ಪಂದ್ಯ ಟೈ ಆದರೆ ಆಗ ಏನಾಗುತ್ತದೆ? ಇದು ಕ್ರಿಕೆಟ್‌ ಪ್ರೇಮಿಗಳ ಕುತೂಹಲ.

ಸೆಮಿಫೈನಲ್‌ ಹಾಗೂ ಫೈನಲ್‌ ಪಂದ್ಯ ಟೈ ಆದರೆ ಆಗ ಸೂಪರ್‌ ಓವರ್‌ ಮೂಲಕ ಫ‌ಲಿತಾಂಶವನ್ನು ನಿರ್ಧರಿಸಲಾಗುತ್ತದೆ. ಮಳೆ ಬಂದರೆ ಎಲ್ಲ 3 ಪಂದ್ಯಗಳಿಗೆ ಮೀಸಲು ದಿನ ಇರಿಸಿಕೊಳ್ಳಲಾಗಿದೆ. ಅಕಸ್ಮಾತ್‌ ಸೆಮಿಫೈನಲ್‌ ಪಂದ್ಯ ಮೀಸಲು ದಿನದಂದೂ ವಾಶೌಟ್‌ ಆದರೆ ಆಗ ಲೀಗ್‌ ಅಂಕಪಟ್ಟಿಯಲ್ಲಿ ಮುಂದಿದ್ದ ತಂಡ ಫೈನಲ್‌ ತಲುಪುತ್ತದೆ. ಫೈನಲ್‌ ಪಂದ್ಯ ಮೀಸಲು ದಿನವೂ ಮಳೆಯಿಂದ ಕೊಚ್ಚಿಹೋದರೆ ಆಗ ಇತ್ತಂಡಗಳನ್ನು ಜಂಟಿ ಚಾಂಪಿಯನ್‌ ಎಂದು ಘೋಷಿಸಲಾಗುತ್ತದೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.