ಕೊಹ್ಲಿ ವಿಕೆಟ್‌: ಆರ್ಚರ್‌ ಗುರಿ


Team Udayavani, May 22, 2019, 9:42 AM IST

jofra

ಲಂಡನ್‌: ವಿಶ್ವಕಪ್‌ ತಂಡಕ್ಕೆ ಆಯ್ಕೆಯಾಗುವಲ್ಲಿ ಯಶಸ್ವಿಯಾದ ಇಂಗ್ಲೆಂಡಿನ ವೇಗಿ ಜೋಫ್ರಾ ಆರ್ಚರ್‌ ಈಗ ಭಾರೀ ಖುಷಿಯಲ್ಲಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಅವರು, ವಿಶ್ವಕಪ್‌ನಲ್ಲಿ ಭಾರತದ ನಾಯಕ ವಿರಾಟ್‌ ಕೊಹ್ಲಿ ಅವರ ವಿಕೆಟ್‌ ಉರುಳಿಸುವುದು ತನ್ನ ಗುರಿ ಎಂಬುದಾಗಿ ಹೇಳಿದ್ದಾರೆ.

ಆರ್ಚರ್‌ ಕಳೆದೆರಡು ಐಪಿಎಲ್‌ನಲ್ಲಿ ಆಡಿದರೂ ಕೊಹ್ಲಿಗೆ ಎಸೆದದ್ದು 2 ಎಸೆತ ಮಾತ್ರ. ಒಂದರಲ್ಲಿ ಕೊಹ್ಲಿ ಸಿಂಗಲ್‌ ತೆಗೆದರೆ, ಇನ್ನೊಂದು ಲೆಗ್‌ಬೈ ಆಗಿತ್ತು.
“ವಿಶ್ವಕಪ್‌ನಲ್ಲಿ ವಿರಾಟ್‌ ಕೊಹ್ಲಿ ವಿಕೆಟ್‌ ಉರುಳಿಸುವುದು ನನ್ನ ಗುರಿ. ಏಕೆಂದರೆ ನನಗೆ ಐಪಿಎಲ್‌ನಲ್ಲಿ ಅವರನ್ನು ಔಟ್‌ ಮಾಡಲು ಸಾಧ್ಯವಾಗಿರಲಿಲ್ಲ’ ಎಂದು ಸ್ಕೈ ನ್ಪೋರ್ಟ್ಸ್ ಜತೆ ಆರ್ಚರ್‌ ತಮಾಷೆಯಾಗಿ ಹೇಳಿದ್ದಾರೆ.

“ಇಂಗ್ಲೆಂಡ್‌ ವಿಶ್ವಕಪ್‌ ತಂಡಕ್ಕೆ ನನ್ನನ್ನು ಸೇರಿಸಿದ ಸಿಹಿ ಸುದ್ದಿ ಬಂದಾಗ ನಾನು ಡ್ರೈವಿಂಗ್‌ನಲ್ಲಿದ್ದೆ. ಫೋನ್‌ ವೈಬ್ರೇಟ್‌ ಮೋಡ್‌ನ‌ಲ್ಲಿತ್ತು. ಅದು ಆಯ್ಕೆ ಮಂಡಳಿ ಸದಸ್ಯ ಎಡ್‌ ಸ್ಮಿತ್‌ ಕರೆಯಾಗಿತ್ತು. ಆಗಲೇ ನನಗೆ ವಿಶ್ವಕಪ್‌ ಆಯ್ಕೆ ಖಾತ್ರಿಯಾಗಿತ್ತು’ ಎಂದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.