“ಬರ್ತ್ ಡೇ ಬೇಬಿ”: ಇಂಗ್ಲೆಂಡ್ ನಲ್ಲೇ ಹುಟ್ಟು ಹಬ್ಬ ಆಚರಿಸಿದ ಮಾಹಿ


Team Udayavani, Jul 7, 2019, 4:00 PM IST

MSD

ಲಂಡನ್: ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಇಂದು ತಮ್ಮ 38ನೇ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಶನಿವಾರ ಶ್ರೀಲಂಕಾ ವಿರುದ್ಧ ಪಂದ್ಯ ಗೆದ್ದ ನಂತರ ಪತ್ನಿ ಸಾಕ್ಷಿ, ಮಗಳು ಝೀವಾ ಮತ್ತು ಕೆಲ ಸಹ ಕ್ರಿಕೆಟಿಗರ ಜೊತೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿದರು.

ಹಾರ್ದಿಕ್ ಪಾಂಡ್ಯಾ, ರಿಷಭ್ ಪಂತ್ ಮತ್ತು ಇತರ ಆಪ್ತರೊಂದಿಗೆ ಮಾಹಿ ಹುಟ್ಟುಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡರು. ಧೋನಿ ಪತ್ನಿ ಸಾಕ್ಷಿ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಾಹಿಯ ಬರ್ತ್ ಡೇ ಖುಷಿಯ ಫೋಟೋ, ವಿಡಿಯೋಗಳನ್ನು ಅಪ್ಲೋಡ್ ಮಾಡಿದ್ದಾರೆ. ಮಗಳು ಝೀವಾ ಜೊತೆ ಧೋನಿ ಕೇಕ್ ಕಟ್ ಮಾಡುವ ವಿಡಿಯೋವನ್ನು ಸಾಕ್ಷಿ ಹಂಚಿಕೊಂಡಿದ್ದಾರೆ.

View this post on Instagram

A post shared by Sakshi Singh Dhoni (@sakshisingh_r) on


ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಾ, ಮಾಹಿ ಜೊತೆಗಿನ ಹೆಲಿಕಾಪ್ಟರ್ ಶಾಟ್ ಆಡುವ ವಿಡಿಯೋವನ್ನು ಅಪ್ಲೋಡ್ ಮಾಡಿ,ಮಾಹಿ ಅಣ್ಣಾ, ನಿಮ್ಮ ಜೊತೆಗೆ ಕಳೆಯುವ ಪ್ರತಿಯೊಂದು ಕ್ಷಣವೂ ನನಗೆ ಏನಾದರೂ ಒಂದು ಕಲಿಯಲು ಸಿಗುತ್ತದೆ. ನನ್ನ ಬದುಕಿನ ಅತೀ ದೊಡ್ಡ ರೋಲ್ ಮಾಡೆಲ್ ನೀವು. ಹ್ಯಾಪಿ ಬರ್ತ್ ಡೇ ಎಂದು ಬರೆದಿದ್ದಾರೆ.

ಭಾರತ ತಂಡದಲ್ಲಿ ಧೋನಿ ಉತ್ತಾರಧಿಕಾರಿ ಎಂದೇ ಬಿಂಬಿಸಲ್ಪಟ್ಟಿರುವ ರಿಷಭ್ ಪಂತ್ ಕೂಡಾ ಮಾಹಿಗೆ ವಿಶ್ ಮಾಡಿದ್ದು, ಹ್ಯಾಪಿ ಬರ್ತ್ಡೇ ಮಾಹಿ ಅಣ್ಣ, ನನ್ನ ಸಲಹೆಗಾರನಾಗಿ, ಅಣ್ಣನಾಗಿ ಯಾವತ್ತಿಗೂ ನನ್ನೊಂದಿಗೆ ಇರುವುದಕ್ಕೆ ತುಂಬಾ ಧನ್ಯವಾದಗಳು ಎಂದು ಪೋಸ್ಟ್ ಮಾಡಿದ್ದಾರೆ.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.