ಪಾಪಿ ಪಾಕ್ ಗೆ ಪಂಚ್ ನೀಡಿದ ಹೊಸ ಮೌಕಾ ವಿಡಿಯೋ

ಅಭಿನಂದನ್ ಗೆ ಅವಮಾನ ಮಾಡಿದವರಿಗೆ ಮುಖ ಮುಚ್ಚುವಂತೆ ಮಾಡಿದ ಭಾರತ

Team Udayavani, Jun 15, 2019, 1:16 PM IST

mauka

ಹೊಸದಿಲ್ಲಿ: ಮೌಕಾ ಮೌಕಾ ಎಂಬ ಕ್ರಿಕೆಟ್ ಜಾಹೀರಾತು ಸೃಷ್ಟಿಸಿದ್ದ ಹವಾ ಅಷ್ಟಿಷ್ಟಲ್ಲ. ಭಾರತ ಪಾಕ್ ವಿಶ್ವಕಪ್ ಪಂದ್ಯದ ವೇಳೆ ಆರಂಭವಾದ ಈ ಜಾಹೀರಾತು ಈಗ ಸ್ವಲ್ಪ ಹೆಚ್ಚೇ ಮುಂದುವರಿದಿದೆ. ಇತ್ತೀಚಿಗೆ ಪಾಪಿ ಪಾಕಿಸ್ಥಾನ ಭಾರತದ ಹೆಮ್ಮೆಯ ವಿಂಗ್ ಕಮಾಂಡರ್ ಅಭಿನಂಧನ್ ಅವರನ್ನು ಬಳಸಿಕೊಂಡು ಮೌಕಾ ಮೌಕಾ ವಿಡಿಯೋ ಮಾಡಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿತ್ತು. ಆದರೆ ಅದಕ್ಕೆ ಸರಿಯಾಗಿ ಉತ್ತರ ನೀಡಿದ ಭಾರತೀಯ ವಿಡಿಯೋ ಒಂದು ಈಗ ಭಾರಿ ಸುದ್ದಿಯಾಗುತ್ತಿದೆ.

ವಿಡಿಯೋದಲ್ಲಿ ಏನಿದೆ?
ಭಾರತೀಯ ಅಭಿಮಾನಿ ಕ್ಷೌರದ ಅಂಗಡಿಯಲ್ಲಿರುತ್ತಾರೆ. ಆಗ ಅಲ್ಲಿಗೆ ಬರುವ ಪಾಕ್ ಅಭಿಮಾನಿ ಫಾದರ್ ಡೇ ಪ್ರಯುಕ್ತ ಒಂದು ಗಿಫ್ಟ್ ಕೊಡುತ್ತಾನೆ. ಅದರಲ್ಲಿ ಒಂದು ಕರವಸ್ತ್ರ ಇರುತ್ತದೆ. ಇದು ಯಾಕೆಂದು ಕೇಳಿದಾಗ ನಮ್ಮ ವಿರುದ್ಧ ಸೋತಾಗ ನಿಮಗೆ ಮುಖ ಮುಚ್ಚಿಕೊಳ್ಳಲು ಬೇಕಾಗುತ್ತದೆ ಎಂದು ಪಾಕಿ ಉತ್ತರಿಸುತ್ತಾನೆ. ಪಾಕಿಯ ಠಕ್ಕತನಕ್ಕೆ ಉತ್ತರ ಕಲಿಸುವ ಭಾರತೀಯ ಅಭಿಮಾನಿ ಮತ್ತು ಆ ಕ್ಷೌರಿಕ ಆ ಪಾಕ್ ಅಭಿಮಾನಿಗೆ ಅಭಿನಂದನ್ ರೀತಿಯ ಕ್ಷೌರ ಮಾಡುತ್ತಾರೆ. ಇದರಿಂದ ಗಲಿಬಿಲಿಗೊಂಡ ಪಾಕಿ ನಾನು ಹೇಗೆ ಹೊರಗೆ ಮುಖ ತೋರಿಸಲಿ ಎಂದಾಗ ಅದೇ ಕರವಸ್ತ್ರ ನೀಡಿ ಇದರಿಂದ ಮುಖ ಮುಚ್ಚು ಎಂದು ಹೇಳುವ ಈ ವಿಡಿಯೋ ಈಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಭಾರತ ಮತ್ತು ಪಾಕಿಸ್ಥಾನ ರವಿವಾರ ಜೂನ್ 16ರಂದು ವಿಶ್ವಕಪ್ ಹಣಾಹಣಿಯಲ್ಲಿ ಮುಖಾಮುಖಿಯಾಗಲಿವೆ. ಅಂದಹಾಗೆ ಪಾಕಿಸ್ಥಾನ ಇದುವರೆಗೆ ವಿಶ್ವಕಪ್ ನಲ್ಲಿ ಭಾರತ ವಿರುದ್ಧ ಗೆದ್ದಿಲ್ಲ.

 

 

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.