ಸಚಿನ್ ಸಾರ್ವಕಾಲಿಕ ದಾಖಲೆ ಮುರಿಯುವ ಸನಿಹದಲ್ಲಿ ರೋಹಿತ್


Team Udayavani, Jul 9, 2019, 12:36 PM IST

rohith

ಮ್ಯಾಂಚೆಸ್ಟರ್: ವಿಶ್ವದ ದ್ವಿತೀಯ ಶ್ರೇಯಾಂಕಿತ ಬ್ಯಾಟ್ಸಮನ್, ಭಾರತದ ಆರಂಭಿಕ ಆಟಗಾರ ರೋಹಿತ್ ಶರ್ಮ ಈ ವಿಶ್ವಕಪ್ ಕೂಟದಲ್ಲಿ ಭರ್ಜರಿ ಫಾರ್ಮಿನಲ್ಲಿದ್ದಾರೆ. ಈಗಾಗಲೇ ಕೂಟದಲ್ಲಿ ಐದು ಶತಕಗಳನ್ನು ಬಾರಿಸಿ, ಹಲವು ದಾಖಲೆಗಳನ್ನು ಬರೆದಿದ್ದು,  ಮಂಗಳವಾರದ ಸೆಮಿಫೈನಲ್ ಪಂದ್ಯದಲ್ಲಿ ಇನ್ನೆರಡು ದಾಖಲೆಗಳನ್ನುನಿರ್ಮಿಸಲು ಸಜ್ಜಾಗಿದ್ದಾರೆ.

ರೋಹಿತ್ ಈ ವಿಶ್ವಕಪ್ ನಲ್ಲಿ ಈಗಾಗಲೇ 8 ಪಂದ್ಯಗಳಲ್ಲಿ 647 ರನ್ ಗಳಿಸಿದ್ದಾರೆ. ಇನ್ನು 27 ರನ್ ಗಳಿಸಿದರೆ ಸಚಿನ್ ತೆಂಡುಲ್ಕರ್ ಅವರ ವಿಶ್ವಕಪ್ ಸಾರ್ವಕಾಲಿಕ ದಾಖಲೆ ಮುರಿಯಲಿದ್ದಾರೆ. ಸಚಿನ್ 2003ರ ವಿಶ್ವಕಪ್ ನಲ್ಲಿ 11 ಪಂದ್ಯಗಳಿಂದ 673 ರನ್ ಗಳಿಸಿದ್ದರು. ರೋಹಿತ್ ಇನ್ನು 27ರನ್ ಗಳಿಸಿದರೆ ರೋಹಿತ್ ಈ ದಾಖಲೆಯನ್ನು ಮುರಿಯಲಿದ್ದಾರೆ.

ಇನ್ನು ಒಂದು ಶತಕ ಬಾರಿಸಿದರೆ ರೋಹಿತ್ ಶರ್ಮ ಸಚಿನ್ ರ ಮತ್ತೊಂದು ದಾಖಲೆ ಮುರಿಯಲಿದ್ದಾರೆ. ರೊಹಿತ್ ವಿಶ್ವಕಪ್ ನಲ್ಲಿ ಒಟ್ಟು ಆರು ಶತಕ ಬಾರಿಸಿದ್ದಾರೆ. ಸಚಿನ್ ಹೆಸರಲ್ಲಿ ಕೂಡಾ ಆರು ಶತಕಗಳಿವೆ.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.