ಇಂಗ್ಲೆಂಡ್‌ ಗೆದ್ದಿದ್ದು ಹೇಗೆ? ಕಿವೀಸ್‌ ಸೋತಿದ್ದು ಹೇಗೆ?

ಸೂಪರ್‌ ಓವರ್‌ ನಿಯಮಗಳು ಏನು ಹೇಳುತ್ತವೆ?

Team Udayavani, Jul 15, 2019, 12:15 PM IST

super-over

ಲಾರ್ಡ್ಸ್:‌ ಏಕದಿನ ಕ್ರಿಕೆಟ್‌ ನ ಅತೀ ರೋಮಾಂಚನಕಾರಿ ಪಂದ್ಯಕ್ಕೆ ವಿಶ್ವಕಪ್‌ ಫೈನಲ್‌ ಪಂದ್ಯ ಸಾಕ್ಷಿಯಾಗಿದೆ. ಸೂಪರ್‌ ಓವರ್‌ ನಲ್ಲಿ ಫಲಿತಾಂಶ ಕಂಡ ಪಂದ್ಯದಲ್ಲಿ ಇಂಗ್ಲೆಂಡ್‌ ಮೊದಲ ಬಾರಿಗೆ ವಿಶ್ವಕಪ್‌ ಎತ್ತಿ ಹಿಡಿಯಿತು. ಸೂಪರ್‌ ಓವರ್‌ ಕೂಡಾ ಟೈ ಆದರೂ ನ್ಯೂಜಿಲ್ಯಾಂಡ್‌ ಸೋಲಬೇಕಾಯಿತು. ಈ ಟೈ-ವಿನ್‌ ಲೆಕ್ಕಾಚಾರ ಹಲವರಿಗೆ ಗೊಂದಲವುಂಟಾಗಿದೆ.

ಎರಡೂ ತಂಡಗಳು ಗಳಿಸಿದ್ದು 241 ರನ್.‌ ಸೂಪರ್‌ ಓವರ್‌ ನಲ್ಲಿ ಗಳಸಿದ್ದು 15 ರನ್‌. ಆದರೂ ಜಯ ಗಳಿಸಿದ್ದು ಇಂಗ್ಲೆಂಡ್.‌ ಅದು ಹೇಗೆ ? ಮುಂದೆ ಓದಿ.

ನಿಗದಿತ ಓವರ್‌ ಗಳಲ್ಲಿ ಎರಡೂ ತಂಡಗಳ ರನ್‌ ಸರಿಯಾಗಿ ಪಂದ್ಯ ಟೈ ಆದಾಗ, ಒಂದು ಓವರ್‌ ನ ಸೂಪರ್‌ ಓವರ್‌ ನಡೆಯಿತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ತಂಡ ಇಲ್ಲಿ ಮೊದಲು ಫೀಲ್ಡಿಂಗ್‌ ನಡೆಸಬೇಕು. ಒಂದು ಓವರ್‌ ನ ಅವಕಾಶ. ಮೂವರು ಆಟಗಾರರಿಗೆ ಮಾತ್ರ ಬ್ಯಾಟಿಂಗ್‌ ಅವಕಾಶ. ಹೀಗೆ ನಡೆಯುತ್ತದೆ ಸೂಪರ್‌ ಓವರ್.‌

ಒಂದು ವೇಳೆ ಸೂಪರ್‌ ಓವರ್‌ ಕೂಡಾ ಟೈ ಆದರೆ ? ನಿನ್ನೆಯ ಪಂದ್ಯದಲ್ಲಿ ನಡೆದಿದ್ದು ಕೂಡಾ ಇದೇ.  ಸೂಪರ್‌ ಓವರ್‌ ಟೈ ಆದಾಗ, ಹೆಚ್ಚು ಬೌಂಡರಿ ಬಾರಿಸಿದ ತಂಡ ವಿಜಯಿಯಾಗುತ್ತದೆ. ಮೊದಲು 50 ಓವರ್‌ ಗಳಲ್ಲಿ ಬಾರಿಸಿದ ಫೋರ್‌, ಸಿಕ್ಸ್‌, ಮತ್ತು ಸೂಪರ್‌ ಓವರ್‌ ನಲ್ಲಿ ಬಾರಿಸಿದ ಫೋರ್‌, ಸಿಕ್ಸ್‌ ಕೂಡಾ ಇಲ್ಲಿ ಗಣನೆಗೆ ಪರಿಗಣಿಸಲಾಗುತ್ತದೆ. ಫೈನಲ್‌ ಪಂದ್ಯದಲ್ಲಿ ನ್ಯೂಜಿಲ್ಯಾಂಡ್‌ 17 ಬೌಂಡರಿ ಬಾರಿಸಿದ್ದರೆ, ಇಂಗ್ಲೆಂಡ್‌ 26 ಬೌಂಡರಿ ಬಾರಿಸಿ ಕಪ್‌ ತಮ್ಮದಾಗಿಸಿಕೊಂಡಿತು.

ಫೈನಲ್ ಪಂದ್ಯ ಟೈಯಲ್ಲಿ ಅಂತ್ಯಗೊಂಡ ನಂತರ ಸೂಪರ್ ಓವರ್ ಪ್ರಾರಂಭಕ್ಕೂ ಮೊದಲು ಐಸಿಸಿ ತನ್ನ ಅಧಿಕೃತ ಟ್ವಿಟ್ಟರ್ ಅಕೌಂಟ್ ನಲ್ಲಿ ಪ್ರಕಟಿಸಿದ ನಿಯಮ ಹೀಗಿದೆ.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.