‘ಧೋನಿ ಒಬ್ಬ ಲೆಜೆಂಡ್’, ಟೀಂ ಇಂಡಿಯಾ ಬೆಂಬಲಕ್ಕೆ ಶೋಯೇಬ್ ಅಖ್ತರ್


Team Udayavani, Jul 11, 2019, 3:26 PM IST

dhoni-aktar

ಹೊಸದಿಲ್ಲಿ: ವಿಶ್ವಕಪ್ ಸೆಮಿ ಫೈನಲ್ ನಲ್ಲಿ ಕಿವೀಸ್ ವಿರುದ್ಧ ಟೀಂ ಇಂಡಿಯಾ ಸೋತ ನಂತರ ಭಾರತೀಯರು ಸೇರಿ ಹಲವು ಕಡೆಯಿಂದ ಟೀಕೆಗಳು ಎದುರಾಗಿದೆ. ಆದರೆ ಪಾಕಿಸ್ಥಾನದ ಮಾಜಿ ವೇಗದ ಬೌಲರ್ ಶೋಯೇಬ್ ಅಖ್ತರ್ ಭಾರತ ಕ್ರಿಕೆಟಿಗರ ಬೆಂಬಲಕ್ಕೆ ನಿಂತಿದ್ದಾರೆ.

ಹೌದು, ತನ್ನ ಯೂಟ್ಯೂಬ್ ಚಾನೆಲ್ ನಲ್ಲಿ ಮಾತಾನಾಡಿದ ಅಖ್ತರ್, ಅಭಿಮಾನಿಗಳು ಟೀಂ ಇಂಡಿಯಾವನ್ನು ನಿಂದಿಸಬಾರದು. ವಿರಾಟ್ ಪಡೆ ಕೂಟದಲ್ಲಿ ಅದ್ಭುತವಾಗಿ ಆಡಿದ್ದಾರೆ. ಹಾಗಾಗಿ ಅವರ ಬೆಂಬಲಕ್ಕೆ ನಿಲ್ಲಬೇಕು ಎಂದಿದ್ದಾರೆ.

ಸಂಕಷ್ಟದ ಸಮಯದಲ್ಲಿ ಭಾರತೀಯ ಬ್ಯಾಟಿಂಗ್ ನ ಕೈ ಹಿಡಿದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ರವೀಂದ್ರ ಜಡೇಜಾ ಅವರನ್ನು ವಿಶೇಷವಾಗಿ ಹೊಗಳಿದ ಅಖ್ತರ್, ಧೋನಿ ಒಬ್ಬ ‘ಲೆಜೆಂಡ್’ ಎಂದರು.

“ ಧೋನಿ ಒಬ್ಬಶ್ರೇಷ್ಠ ಆಟಗಾರ. ಅವರು ಭಾರತೀಯ ಕ್ರಿಕೆಟ್ ನ ಶ್ರೇಷ್ಠ ರಾಯಭಾರಿ. ಆದರೆ ಸೆಮಿ ಪಂದ್ಯದಲ್ಲಿ ಡೈವ್ ಹಾಕಿದ್ದರೆ ರನ್ ಔಟ್ ಆಗುವುದರಿಂದ ತಪ್ಪಿಸಿಕೊಳ್ಳ ಬಹುದಿತ್ತು” ಎಂದು ಅಖ್ತರ್ ತಮ್ಮ ಯುಟ್ಯೂಬ್ ಚಾನೆಲ್ ನಲ್ಲಿ ಹೇಳಿದ್ದಾರೆ.

ಜಡೇಜಾ ಬ್ಯಾಟಿಂಗ್ ಬಗ್ಗೆ ಮಾತನಾಡಿದ ಅಖ್ತರ್, ಜಡೇಜಾ ಕ್ರೀಸ್ ಗೆ ಬಂದ ನಂತರವೇ ಭಾರತದ ಗೆಲುವಿನ ಆಸೆ ಚಿಗುರಿದ್ದು. ಆದರೆ ಜಡೇಜಾ ಔಟ್ ಆದ ರೀತಿ ಬಗ್ಗೆ ಬೇಜಾರಾಯಿತು. ಸಿಕ್ಸರ್ ಬಾರಿಸುವ ಚೆಂಡನ್ನು ಅವರು ಕ್ಯಾಚ್ ನೀಡಿ ಔಟಾದರು ಎಂದರು.

ಭಾರತೀಯ ಅಭಿಮಾನಿಗಳಿಗೆ ಮನವಿ ಮಾಡಿದ ರಾವಲ್ಪಿಂಡಿ ಎಕ್ಸ್ ಪ್ರೆಸ್ ಅಖ್ತರ್, ಟೀಂ ಇಂಡಿಯಾ ಕೂಟದುದ್ದಕ್ಕೂ ಉತ್ತಮವಾಗಿ ಆಡಿದೆ. ಸೆಮಿ ಫೈನಲ್ ಗೆ ಬಂದಿದ್ದು ಕಡಿಮೆ ಸಾಧನೆಯೇನಲ್ಲ. ಅವರ ಸಾಧನೆಗೆ ಗೌರವ ನೀಡಿ, ತೆಗಳ ಬೇಡಿ ಎಂದರು.

ಮ್ಯಾಂಚೆಸ್ಟರ್ ನಲ್ಲಿ ನಡೆದಿದ್ದ ಸೆಮಿ ಫೈನಲ್ ಪಂದ್ಯದಲ್ಲಿ ವಿರಾಟ್ ಪಡೆ ಕಿವೀಸ್ ವಿರುದ್ಧ 18 ರನ್ ಅಂತರದಿಂದ ಸೋಲನುಭವಿಸಿತ್ತು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.