ಒಂದು ಪಂದ್ಯ ಹಲವು ದಾಖಲೆ: ರೋಹಿತ್ ಗಿದು ಸುವರ್ಣಾವಕಾಶ


Team Udayavani, Jul 6, 2019, 12:24 PM IST

rohith-sharma

ಲೀಡ್ಸ್ :  ಪ್ರಸಕ್ತ ವಿಶ್ವಕಪ್‌ನಲ್ಲಿ ಪ್ರಚಂಡ ಫಾರ್ಮ್ ನಲ್ಲಿರುವ ರೋಹಿತ್‌ ಶರ್ಮ ಈಗಾಗಲೇ 4 ಶತಕ ಬಾರಿಸಿ ಎದುರಾಳಿಗಳಿಗೆ ಸಿಂಹ ಸ್ವಪ್ನರಾಗಿದ್ದಾರೆ. 96.96ರ ಸರಾಸರಿಯಲ್ಲಿ 544 ರನ್‌ ಪೇರಿಸಿದ್ದು ಇವರ ಸಾಧನೆ. ಈ ಕೂಟದಲ್ಲಿ ಗರಿಷ್ಠ 3 ಪಂದ್ಯಗಳನ್ನು ಆಡುವ ಅವಕಾಶ ಹೊಂದಿರುವ ಅವರ ಮುಂದೆ ಇನ್ನಷ್ಟು ದಾಖಲೆಗಳು ಕಾದು ಕುಳಿತಿವೆ.

ಅತ್ಯಧಿಕ 5 ಶತಕ
ಇನ್ನೊಮ್ಮೆ ಮೂರಂಕೆಯ ಗಡಿ ದಾಟಿದರೆ ವಿಶ್ವಕಪ್‌ ಕೂಟವೊಂದರಲ್ಲಿ ಅತೀ ಹೆಚ್ಚು 5 ಶತಕ ಬಾರಿಸಿದ ದಾಖಲೆ ರೋಹಿತ್‌ ಶರ್ಮ ಅವರದಾಗುತ್ತದೆ. ಕುಮಾರ ಸಂಗಕ್ಕರ ಕೂಡ 4 ಶತಕ ಬಾರಿಸಿದ್ದಾರೆ (2015). ತಮ್ಮ 3 ದ್ವಿಶತಕಗಳಲ್ಲಿ ಎರಡನ್ನು ಶ್ರೀಲಂಕಾ ವಿರುದ್ಧವೇ ಸಿಡಿಸಿರುವ ರೋಹಿತ್‌, ಶನಿವಾರ ಇಂಥದೇ ಕಮಾಲ್‌ ಮಾಡಿಯಾರೇ ಎಂಬ
ಕುತೂಹಲವೂ ಇದೆ.

ಕೂಟದಲ್ಲಿ ಗರಿಷ್ಠ ರನ್‌
ವಿಶ್ವಕಪ್‌ ಕೂಟವೊಂದರಲ್ಲಿ ಅತ್ಯಧಿಕ 673 ರನ್‌ ಬಾರಿಸಿದ ತೆಂಡುಲ್ಕರ್‌ ದಾಖಲೆಯನ್ನು ಮುರಿಯುವ ಅವಕಾಶವೂ ರೋಹಿತ್‌ ಮುಂದಿದೆ. ಇದಕ್ಕಾಗಿ ಅವರು 130 ರನ್‌ ಗಳಿಸಿದರೆ ಸಾಕು. ಸದ್ಯ ಈ ಯಾದಿಯಲ್ಲಿ ರೋಹಿತ್‌ 5ನೇ ಸ್ಥಾನದಲ್ಲಿದ್ದಾರೆ. ಇವರಿಗಿಂತ ಮುಂದಿರುವ ಉಳಿದ ಮೂವರೆಂದರೆ ಹೇಡನ್‌ (659), ಜಯವರ್ಧನೆ (548), ಗಪ್ಟಿಲ್‌ (547).

ವರ್ಲ್ಡ್ ಕಪ್ ಗ್ರೂಪ್‌/ಲೀಗ್‌ ಹಂತದಲ್ಲಿ ಅತೀ ಹೆಚ್ಚು ರನ್‌ ಬಾರಿಸಿದ ದಾಖಲೆಯೂ ರೋಹಿತ್‌ಗೆ ಒಲಿಯಬಹುದು. ಸದ್ಯ ಇದು ತೆಂಡುಲ್ಕರ್‌ ಹೆಸರಲ್ಲಿದೆ (586). ಲಂಕಾ ಎದುರು 43 ರನ್‌ ಮಾಡಿದರೆ ರೋಹಿತ್‌ ಈ ದಾಖಲೆಯ ಒಡೆಯನಾಗುತ್ತಾರೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.