ವಿಶ್ವಕಪ್‌ನಿಂದ ದ.ಆಫ್ರಿಕಾ ಔಟ್‌


Team Udayavani, Jun 24, 2019, 5:12 AM IST

AP6_23_2019_000127B

ಲಂಡನ್‌: ಏಳು ಪಂದ್ಯಗಳಲ್ಲಿ 5ನೇ ಸೋಲುಂಡ ದಕ್ಷಿಣ ಆಫ್ರಿಕಾ ವಿಶ್ವಕಪ್‌ನಿಂದ ಅಧಿಕೃತವಾಗಿ ಹೊರಬಿದ್ದಿದೆ. ರವಿವಾರದ ಲಾರ್ಡ್ಸ್‌ ಪಂದ್ಯದಲ್ಲಿ ಡು ಪ್ಲೆಸಿಸ್‌ ಪಡೆ ಪಾಕಿಸ್ಥಾನ ವಿರುದ್ಧ 49 ರನ್ನುಗಳಿಂದ ಮುಗ್ಗರಿಸಿತು.

ಮೊದಲು ಬ್ಯಾಟಿಂಗ್‌ ನಡೆಸಿದ ಪಾಕಿಸ್ಥಾನ ಸ್ಫೋಟಕ ಆಟವಾಡಿ 7 ವಿಕೆಟಿಗೆ 308 ರನ್‌ ಗಳಿಸಿ ಸವಾಲೊಡ್ಡಿದರೆ, ದಕ್ಷಿಣ ಆಫ್ರಿಕಾ 9 ವಿಕೆಟಿಗೆ 259 ರನ್‌ ಹೊಡೆದು ಶರಣಾಯಿತು.

ಇದು ಪಾಕಿಸ್ಥಾನಕ್ಕೆ 6 ಪಂದ್ಯಗಳಲ್ಲಿ ಒಲಿದ ಕೇವಲ 2ನೇ ಜಯ. ಉಳಿದ ಮೂರೂ ಪಂದ್ಯಗಳನ್ನು ಭಾರೀ ಅಂತರದಿಂದ ಗೆದ್ದರೆ, ಅಗ್ರಸ್ಥಾನದಲ್ಲಿರುವ 4 ತಂಡಗಳಲ್ಲಿ ಕೆಲವು ಸೋಲುತ್ತ ಹೋದರಷ್ಟೇ ಪಾಕಿಸ್ಥಾನಕ್ಕೆ ನಾಕೌಟ್‌ ಅವಕಾಶವೊಂದು ಎದುರಾದೀತು.

ಚೇಸಿಂಗ್‌ ವೇಳೆ ಹಾಶಿಮ್‌ ಆಮ್ಲ (2) ಅವರನ್ನು ಬೇಗನೇ ಕಳೆದುಕೊಂಡ ಆಫ್ರಿಕಾಕ್ಕೆ ಡಿ ಕಾಕ್‌ (47) ಮತ್ತು ಡು ಪ್ಲೆಸಿಸ್‌ (63) ಆಧಾರವಾದರು. ಈ ಜೋಡಿ ಬೇರ್ಪಟ್ಟೊಡನೆ ಪಾಕ್‌ ಬೌಲರ್‌ಗಳು ಮೇಲುಗೈ ಸಾಧಿಸಿದರು. ವಹಾಬ್‌ ರಿಯಾಜ್‌ ಮತ್ತು ಶಾದಾಬ್‌ ಖಾನ್‌ ತಲಾ 3 ವಿಕೆಟ್‌ ಹಾರಿಸಿದರು.

ಪಾಕಿಸ್ಥಾನ ಪರ ಗರಿಷ್ಠ ಮೊತ್ತ ಗಳಿಸಿದ ಬ್ಯಾಟ್ಸ್‌ಮನ್‌ ಹ್ಯಾರಿಸ್‌ ಸೊಹೈಲ್‌ 59 ಎಸೆತಗಳ‌ಲ್ಲಿ 89 ರನ್‌ ಸಿಡಿಸಿದರು. ಇದರಲ್ಲಿ 9 ಬೌಂಡರಿ, 3 ಸಿಕ್ಸರ್‌ಗಳಿದ್ದವು.
ಇದಕ್ಕೂ ಮುನ್ನ ಇಮಾಮ್‌ ಉಲ್‌ ಹಕ್‌, ಫ‌ಕಾರ್‌ ಜಮಾನ್‌ ಅತ್ಯುತ್ತಮವಾಗಿ ಆಡಿ ಮೊದಲ ವಿಕೆಟಿಗೆ 14.5 ಓವರ್‌ಗಳಿಂದ 81 ರನ್‌ ಪೇರಿಸಿ ಭದ್ರ ಬುನಾದಿ ನಿರ್ಮಿಸಿದರು. ಇಬ್ಬರ ಗಳಿಕೆಯೂ ತಲಾ 44 ರನ್‌. ಹಾಗೆಯೇ ವನ್‌ಡೌನ್‌ ಬ್ಯಾಟ್ಸ್‌ ಮನ್‌ ಬಾಬರ್‌ ಆಜಂ ಕೂಡ ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸಿ 80 ಎಸೆತಗಳಿಂದ 69 ರನ್‌ ಹೊಡೆದರು (7 ಬೌಂಡರಿ).

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.