1992ರಲ್ಲಿ ಮೊದಲ ಫೈಟ್‌


Team Udayavani, Jun 16, 2019, 5:34 AM IST

1992

ಭಾರತದ ಸಾಮರ್ಥ್ಯ ಎಷ್ಟರ ಮಟ್ಟಿಗೆ ಅನಾವರಣಗೊಂಡಿದೆಯೆಂದರೆ, 1992ರಲ್ಲಿ ಪಾಕಿಸ್ಥಾನ ವಿಶ್ವ ಚಾಂಪಿಯನ್‌ ಆದಾಗಲೂ ಭಾರತ ಲೀಗ್‌ ಹಂತದಲ್ಲಿ ಇಮ್ರಾನ್‌ ಪಡೆಯನ್ನು ಕೆಡವಿತ್ತು. ಸಿಡ್ನಿಯ ಈ ಮುಖಾಮುಖೀಯೇ ಭಾರತ-ಪಾಕಿಸ್ಥಾನ ತಂಡಗಳ ನಡುವಿನ ಮೊದಲ ವಿಶ್ವಕಪ್‌ ಪಂದ್ಯವೆಂಬುದು ಉಲ್ಲೇಖನೀಯ. ಮೊದಲ 4 ವಿಶ್ವಕಪ್‌ ಪಂದ್ಯಗಳಲ್ಲಿ ಭಾರತ-ಪಾಕಿಸ್ಥಾನ ತಂಡಗಳಿಗೆ ಪರಸ್ಪರ ಎದುರಾಗುವ ಅವಕಾಶವೇ ಸಿಕ್ಕಿರಲಿಲ್ಲ. ಇಂಗ್ಲೆಂಡ್‌ನ‌ಲ್ಲಿ ನಡೆದ ಮೊದಲ 3 ಕೂಟಗಳಲ್ಲಿ ಭಾರತ-ಪಾಕಿಸ್ಥಾನ ಬೇರೆ ಬೇರೆ ಗ್ರೂಪ್‌ಗ್ಳಲ್ಲಿದ್ದವು. 1983ರಲ್ಲಿ ಭಾರತ ಚಾಂಪಿಯನ್‌ ಆದರೂ ಪಾಕ್‌ ಸವಾಲನ್ನು ಎದುರಿಸಿರಲಿಲ್ಲ.

1987ರಲ್ಲಿ ಭಾರತ-ಪಾಕ್‌ ಕೂಟದ ಜಂಟಿ ಆತಿಥ್ಯ ವಹಿಸಿದ್ದವು. ಈ ತಂಡಗಳೇ ಫೇವರಿಟ್‌ ಆಗಿದ್ದವು. ಫೈನಲ್‌ನಲ್ಲಿ ಎದುರಾಗಬಹುದೆಂಬ ನಿರೀಕ್ಷೆ ಬಲವಾಗಿತ್ತು. ಆದರೆ ಎರಡೂ ತಂಡಗಳು ಸೆಮಿಫೈನಲ್‌ನಲ್ಲೇ ಉದುರಿ ಹೋದವು. ಮುಂದಿನದು ಇತಿಹಾಸ.1992ರ ಬಳಿಕ 2007ರ ವೆಸ್ಟ್‌ ಇಂಡೀಸ್‌ ವಿಶ್ವಕಪ್‌ನಲ್ಲಷ್ಟೇ ಭಾರತ-ಪಾಕಿಸ್ಥಾನ ಎದುರಾಗಿರಲಿಲ್ಲ. ಅಲ್ಲಿ ಈ ತಂಡಗಳೆರಡೂ ಲೀಗ್‌ ಹಂತದಲ್ಲೇ ನಿರ್ಗಮಿಸಿದ್ದವು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.