ಇಂದು ಬಾಂಗ್ಲಾ-ಲಂಕಾ ಮೇಲಾಟ


Team Udayavani, Jun 11, 2019, 5:40 AM IST

BANGLA

ಬ್ರಿಸ್ಟಲ್‌: ಏಶ್ಯದ ತಂಡಗಳಾದ ಶ್ರೀಲಂಕಾ ಮತ್ತು ಬಾಂಗ್ಲಾದೇಶ ಮಂಗಳವಾರದ ವಿಶ್ವಕಪ್‌ ಪಂದ್ಯದಲ್ಲಿ ಮುಖಾಮುಖೀಯಾಗಲಿವೆ. ಈವರೆಗೆ ಎರಡೂ ತಂಡಗಳು ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫ‌ಲವಾಗಿರುವುದರಿಂದ ಸಹಜವಾಗಿಯೇ ಈ ಪಂದ್ಯದ ಕುತೂಹಲ ಹೆಚ್ಚಿದೆ.

ಲಂಕಾ ಮತ್ತು ಬಾಂಗ್ಲಾ ತಂಡಗಳೆರಡೂ ಈವರೆಗೆ 3 ಪಂದ್ಯಗಳನ್ನಾಡಿವೆ. ಒಂದನ್ನಷ್ಟೇ ಗೆದ್ದಿವೆ. ಬಾಂಗ್ಲಾ ಎರಡರಲ್ಲಿ ಸೋತರೆ, ಲಂಕಾದ ಒಂದು ಪಂದ್ಯ ರದ್ದಾಗಿದೆ.

ಬಾಂಗ್ಲಾ ಬಲಿಷ್ಠ!
ವಿಶ್ವಕಪ್‌ ಇತಿಹಾಸವನ್ನು ಗಮಿಸಿದರೆ ಲಂಕೆಯ ಮೇಲುಗೈ ಸ್ಪಷ್ಟವಾಗುತ್ತದೆ. ಆದರೆ ಈಗಿನ ತಂಡಗಳ ಬಲಾಬಲವನ್ನು ಅವಲೋಕಿಸಿದರೆ ಬಾಂಗ್ಲಾ ಹೆಚ್ಚು ಬಲಿಷ್ಠವಾಗಿ ಗೋಚರಿಸುತ್ತಿದೆ. ಮುಖ್ಯವಾಗಿ ಬ್ಯಾಟಿಂಗ್‌ ವಿಭಾಗದಲ್ಲಿ ಮೊರ್ತಜ ಪಡೆ ಹೆಚ್ಚು ಬಲಶಾಲಿಯಾಗಿದೆ. ಶಕಿಬ್‌ ಅಲ್‌ ಹಸನ್‌ ಅವರಂತೂ ಪ್ರಚಂಡ ಫಾರ್ಮ್ ಹೊಂದಿದ್ದಾರೆ. ಆದರೆ ಲಂಕಾ ತಂಡದಲ್ಲಿ ಸ್ಟಾರ್‌ ಬ್ಯಾಟ್ಸ್‌ ಮನ್‌ಗಳ ಕೊರತೆ ಕಾಡುತ್ತಿದೆ.

ಇತ್ತಂಡದಲ್ಲೂ ಬೌಲಿಂಗ್‌ ಸಮಸ್ಯೆ
ಬೌಲಿಂಗ್‌ನಲ್ಲಿ ಎರಡೂ ಸಮಬಲ ಎನ್ನಲಡ್ಡಿಯಿಲ್ಲ. ಅರ್ಥಾತ್‌, ಯಾವ ತಂಡದಲ್ಲೂ ಘಾತಕ ಬೌಲರ್‌ಗಳಿಲ್ಲ. ಹೀಗಾಗಿ ಬೌಲಿಂಗ್‌ ಸಾಮರ್ಥ್ಯದಿಂದಲೇ ಪಂದ್ಯ ಗೆಲ್ಲುವುದು ಅಸಾಧ್ಯ ಎಂದೇ ಹೇಳಬೇಕಾಗುತ್ತದೆ.

ಸಂಭಾವ್ಯ ತಂಡಗಳು
ಶ್ರೀಲಂಕಾ:
ದಿಮುತ್‌ ಕರುಣರತ್ನೆ (ನಾಯಕ), ಕುಸಲ್‌ ಪೆರೆರ, ಲಹಿರು ತಿರಿಮನ್ನೆ, ಕುಸಲ್‌ ಮೆಂಡಿಸ್‌, ಏಂಜೆಲೊ ಮ್ಯಾಥ್ಯೂಸ್‌, ಧನಂಜಯ ಡಿ ಸಿಲ್ವ, ತಿಸರ ಪೆರೆರ, ಇಸುರು ಉದಾನ, ಸುರಂಗ ಲಕ್ಮಲ್‌, ಲಸಿತ ಮಾಲಿಂಗ, ನುವಾನ್‌ ಪ್ರದೀಪ್‌/ಜೆಫ್ರಿ ವಾಂಡರ್ಸೆ.

ಬಾಂಗ್ಲಾದೇಶ:
ತಮಿಮ್‌ ಇಕ್ಬಾಲ್‌, ಸೌಮ್ಯ ಸರ್ಕಾರ್‌, ಶಕಿಬ್‌ ಅಲ್‌ ಹಸನ್‌, ಮುಶ್ಫಿಕರ್‌ ರಹೀಂ, ಶಬ್ಬೀರ್‌ ರಹಮಾನ್‌, ಮಹಮದುಲ್ಲ, ಮೊಸದ್ದೆಕ್‌ ಹೊಸೈನ್‌, ಮೊಹಮ್ಮದ್‌ ಸೈಫ‌ುದ್ದೀನ್‌, ಮೆಹಿದಿ ಹಸನ್‌, ಮಶ್ರಫೆ ಮೊರ್ತಜ (ನಾಯಕ), ಮುಸ್ತಫಿಜುರ್‌ ರಹಮಾನ್‌.


ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.