ವಾನ್‌ ರಚಿಸಿದ ಸಾರ್ವಕಾಲಿಕ ಭಾರತ-ಪಾಕ್‌ ತಂಡ


Team Udayavani, Jun 16, 2019, 6:42 AM IST

Indo-Pakistan,-ODI-Team,

ಲಂಡನ್‌: ಐಸಿಸಿ ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ಥಾನ ನಡುವಣ ಸಮರಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಈ ವೇಳೆ ಇಂಗ್ಲೆಂಡಿನ ಮಾಜಿ ನಾಯಕ ಮೈಕಲ್‌ ವಾನ್‌ ಸಾರ್ವಕಾಲಿಕ ಭಾರತ-ಪಾಕಿಸ್ಥಾನ ಏಕದಿನ ತಂಡವೊಂದನ್ನು ಆಯ್ಕೆ ಮಾಡಿದ್ದಾರೆ.

ಭಾರತೀಯ ವಿಶ್ವಕಪ್‌ ತಂಡದ ಮೂವರು (ಕೊಹ್ಲಿ, ಧೋನಿ, ಬುಮ್ರಾ) ಸದಸ್ಯರು ವಾನ್‌ ಆಯ್ಕೆಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಹಾಲಿ ಪಾಕಿಸ್ಥಾನ ತಂಡದ ಯಾವುದೇ ಆಟಗಾರ ಈ ತಂಡದಲ್ಲಿಲ್ಲ. ಹಾಗೆಯೇ ಭಾರತಕ್ಕೆ ಮೊದಲ ವಿಶ್ವಕಪ್‌ ತಂದಿತ್ತ ನಾಯಕ ಕಪಿಲ್‌ದೇವ್‌ ಅವರಿಗೂ ಜಾಗವಿಲ್ಲ.

ಆರಂಭಿಕರಾಗಿ ತೆಂಡುಲ್ಕರ್‌ ಮತ್ತು ಸೆಹವಾಗ್‌ ಅವರನ್ನು ವಾನ್‌ ಆಯ್ಕೆ ಮಾಡಿದ್ದಾರೆ. 3 ಮತ್ತು 4ನೇ ಕ್ರಮಾಂಕದಲ್ಲಿ ಕೊಹ್ಲಿ ಮತ್ತು ಪಾಕಿಸ್ಥಾನದ ಮಾಜಿ ನಾಯಕ ಇಂಝಮಾಮ್‌ ಉಲ್‌ ಹಕ್‌ ಅವರನ್ನು ಆರಿಸಿದ್ದಾರೆ.ವಿಕೆಟ್‌ ಕೀಪರ್‌ ಮತ್ತು ನಾಯಕರಾಗಿ ಧೋನಿ ಅವರನ್ನು ಆಯ್ಕೆ ಮಾಡಲಾಗಿದೆ. ಅನಿಲ್‌ ಕುಂಬ್ಳೆ ತಂಡದಲ್ಲಿರುವ ಏಕೈಕ ಸ್ಪಿನ್ನರ್‌.

ಭಾರತ-ಪಾಕ್‌ ತಂಡ: ಸಚಿನ್‌ ತೆಂಡುಲ್ಕರ್‌, ವೀರೇಂದ್ರ ಸೆಹವಾಗ್‌, ವಿರಾಟ್‌ ಕೊಹ್ಲಿ, ಇಂಝಮಾಮ್‌ ಉಲ್‌ ಹಕ್‌, ಜಾವೇದ್‌ ಮಿಯಾಂದಾದ್‌, ಎಂ.ಎಸ್‌. ಧೋನಿ (ನಾಯಕ), ಇಮ್ರಾನ್‌ ಖಾನ್‌, ವಾಸಿಮ್‌ ಅಕ್ರಮ್‌, ಅನಿಲ್‌ ಕುಂಬ್ಳೆ, ಜಸ್‌ಪ್ರೀತ್‌ ಬುಮ್ರಾ ಮತ್ತು ವಕಾರ್‌ ಯೂನಿಸ್‌.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.