ಆಂಗ್ಲರನ್ನು ಮಣಿಸಿದ ಆಸ್ಟ್ರೇಲಿಯ

ವಿಶ್ವಕಪ್‌ ಅಭ್ಯಾಸ: ಕಾಂಗರೂಗಳಿಗೆ 12 ರನ್‌ ಜಯ

Team Udayavani, May 27, 2019, 6:00 AM IST

WIN-AUS

ಸೌತಾಂಪ್ಟನ್‌: ತನ್ನ ಮೊದಲ ವಿಶ್ವಕಪ್‌ ಅಭ್ಯಾಸ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಆಸ್ಟ್ರೇಲಿಯ ಆತಿಥೇಯ ಇಂಗ್ಲೆಂಡನ್ನು 12 ರನ್ನುಗಳಿಂದ ಸೋಲಿಸಿದೆ.

ಶನಿವಾರ ರಾತ್ರಿ ಸೌತಾಂಪ್ಟನ್‌ನಲ್ಲಿ ನಡೆದ ಈ ರೋಚಕ ಕಾಳಗದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಆಸ್ಟ್ರೇಲಿಯ 9 ವಿಕೆಟಿಗೆ 297 ರನ್‌ ಪೇರಿಸಿದರೆ, ಇಂಗ್ಲೆಂಡ್‌ 49.3 ಓವರ್‌ಗಳಲ್ಲಿ 285ಕ್ಕೆ ಆಲೌಟ್‌ ಆಯಿತು.

ದೊಡ್ಡ ಮೊತ್ತವನ್ನು ಇಂಗ್ಲೆಂಡ್‌ ದಿಟ್ಟ ರೀತಿಯಲ್ಲೇ ಚೇಸ್‌ ಮಾಡ ಲಿಳಿ ದಿತ್ತು. ಜೇಮ್ಸ್‌ ವಿನ್ಸ್‌ 64, ಮಾರ್ಗನ್‌ ಗೈರಲ್ಲಿ ನಾಯಕತ್ವ ವಹಿಸಿದ ಜಾಸ್‌ ಬಟ್ಲರ್‌ 52, ಕ್ರಿಸ್‌ ವೋಕ್ಸ್‌ 40 ರನ್‌ ಬಾರಿಸಿ ಆಸೀಸ್‌ ಮೊತ್ತವನ್ನು ಸಮೀಪಿಸಿದರು. ಆದರೆ ಕೊನೆಯ ಹಂತದಲ್ಲಿ ಒತ್ತಡಕ್ಕೆ ಸಿಲಕಿತು.
ಆಸ್ಟ್ರೇಲಿಯ ಪರ ಬೌಲಿಂಗ್‌ ದಾಳಿಗಿಳಿದ ಎಲ್ಲ 6 ಮಂದಿ ವಿಕೆಟ್‌ ಕೀಳುವಲ್ಲಿ ಯಶಸ್ವಿಯಾದರು. ಇವರಲ್ಲಿ ಬೆಹೆÅಂಡಾಫ್ì ಮತ್ತು ಕೇನ್‌ ರಿಚರ್ಡ್‌ ಸನ್‌ ತಲಾ 2 ವಿಕೆಟ್‌ ಸಂಪಾದಿಸಿದರೆ, ಉಳಿದವರು ಒಂದೊಂದು ವಿಕೆಟ್‌ ಕಿತ್ತರು.

ಆಸ್ಟ್ರೇಲಿಯ ಬ್ಯಾಟಿಂಗ್‌ ಸರದಿ ಯಲ್ಲಿ ಮಾಜಿ ನಾಯಕ ಸ್ಟೀವನ್‌ ಸ್ಮಿತ್‌ ಆಕರ್ಷಕ ಶತಕ ಬಾರಿಸಿ ಮೆರೆದರು (116).

ಸಂಕ್ಷಿಪ್ತ ಸ್ಕೋರ್‌
ಆಸ್ಟ್ರೇಲಿಯ-9 ವಿಕೆಟಿಗೆ 297. ಇಂಗ್ಲೆಂಡ್‌-49.3 ಓವರ್‌ಗಳಲ್ಲಿ 285 ಆಲೌಟ್‌ (ವಿನ್ಸ್‌ 64, ಬಟ್ಲರ್‌ 52, ವೋಕ್ಸ್‌ 40, ಬೆಹೆÅಂಡಾಫ್ì 43ಕ್ಕೆ 2, ರಿಚರ್ಡ್‌ಸನ್‌ 51ಕ್ಕೆ 2).

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.