ಪಂತ್ ಕಾಲೆಳೆದ ಪೀಟರ್ಸನ್ ಗೆ ಯುವಿ ತಿರುಗೇಟು


Team Udayavani, Jul 11, 2019, 11:49 AM IST

pant

ಲಂಡನ್: ವಿಶ್ವಕಪ್ ಸೆಮಿಫೈನಲ್ ಸೋಲಿನ ಆಘಾತದಲ್ಲಿರುವ ಭಾರತೀಯ ಆಟಗಾರರ ಮೇಲೆ ಈಗಾಗಲೇ ಹಲವು ಟೀಕೆಗಳು ಕೇಳಿ ಬಂದಿದೆ. ಭಾರತದ ಬ್ಯಾಟಿಂಗ್ ಸರದಿ, ಔಟಾದ ಪರಿಗೆ ಹಲವರು ಟೀಕಾ ಪ್ರಹಾರ ನಡೆಸಿದ್ದಾರೆ.

ಈಗ ಇಂಗ್ಲೆಂಡಿನ ಮಾಜಿ ಆಟಗಾರ ಕೆವಿನ್ ಪೀಟರ್ಸನ್ ಸರದಿ. ಯುವ ಆಟಗಾರ ರಿಷಭ್ ಪಂತ್ ನ್ಯೂಜಿಲ್ಯಾಂಡ್ ವಿರುದ್ಧ ಔಟಾದ ಪರಿಗೆ ಕೆವಿನ್ ಟೀಕೆ ಮಾಡಿದ್ದಾರೆ. ” ಪಂತ್ ಹೀಗೆ ಔಟಾಗಿರುವುದನ್ನು ನಾವು ಎಷ್ಟು ಸಲ ನೋಡಿದ್ದೇವೆ. ಇದೇ ಕಾರಣಕ್ಕೆ ಅವರನ್ನು ಮೊದಲು ಆಯ್ಕೆ ಮಾಡಿರಲಿಲ್ಲ. ಇದು ದಯನೀಯ” ಎಂದು ಟ್ವೀಟ್ ಮಾಡಿದ್ದಾರೆ.

 

ಕಿವೀಸ್ ವಿರುದ್ಧದ ಪಂದ್ಯದಲ್ಲಿ ಭಾರತ ಐದು ರನ್ ಗೆ ಎರಡು ವಿಕೆಟ್ ಕಳೆದುಕೊಂಡ ಕಠಿಣ ಪರಿಸ್ಥಿತಿಯಲ್ಲಿ ರಿಷಭ್ ಪಂತ್ ಕ್ರೀಸಿಗಿಳಿದಿದ್ದರು. 56 ಎಸೆತ ಎದುರಿಸಿದ್ದ ಪಂತ್ 32 ರನ್ ಗಳಿಸಿದ್ದರು. ರನ್ ವೇಗ ಹೆಚ್ಚಿಸುವ ಉದ್ದೇಶದಿಂದ ಸ್ಪಿನ್ನರ್ ಸ್ಯಾಂಟ್ನರ್ ಬೌಲಿಂಗ್ ಆರಂಭಿಸಿದಾಗ ಎತ್ತಿ ಹೊಡಯಲು ಹೋದ ಪಂತ್ ಗ್ರಾಂಡ್ ಹೋಮ್ ಗೆ ಕ್ಯಾಚ್ ನೀಡಿ ಔಟಾದರು. ಇಂತಹ ಕಠಿಣ ಪರಿಸ್ಥಿತಿಯಲ್ಲಿ ರಿಷಭ್ ಪಂತ್ ರ ಹೊಡೆತದ ಆಯ್ಕೆಯ ಬಗ್ಗೆ ಕೆವಿನ್ ಟೀಕೆ ಮಾಡಿದ್ದಾರೆ.

ಯುವ ಆಟಗಾರನ ಬಗ್ಗೆ ಕೆವಿನ್ ಪೀಟರ್ಸನ್ ಮಾಡಿದ ಈ ಟೀಕೆ ಗಮನಿಸಿದ ಭಾರತದ ಮಾಜಿ ಆಟಗಾರ ಯುವರಾಜ್ ಸಿಂಗ್, ಪಂತ್ ಬೆಂಬಲಕ್ಕೆ ನಿಂತಿದ್ದಾರೆ. ಕೆವಿನ್ ಟ್ವೀಟ್ ಗೆ ಉತ್ತರಿಸಿದ ಯುವಿ, ಪಂತ್ ಇದುವರೆಗೆ ಆಡಿರುವುದು ಕೇವಲ 8 ಏಕದಿನ ಪಂದ್ಯ. ಇದು ಆತನ ತಪ್ಪಲ್ಲ. ಆತ ಮುಂದೆ ಕಲಿಯುತ್ತಾನೆ. ಇದು ದಯನೀಯವಂತೂ ಅಲ್ಲ. ಅದಾಗ್ಯು ನಮ್ಮ ನಮ್ಮ ಅಭಿಪ್ರಾಯ ನಾವು ಹಂಚಿಕೊಳ್ಳಬಹುದು ಎಂದು ಯುವಿ ಹೇಳಿದ್ದಾರೆ.

ಆರಂಭಿಕ ಆಘಾತದ ಹೊರತಾಗಿಯೂ ಭಾರತ ನ್ಯೂಜಿಲ್ಯಾಂಡ್ ವಿರುದ್ಧ ವಿರೋಚಿತವಾಗಿ ಹೋರಾಡಿತ್ತು. ಅಂತಿಮವಾಗಿ ವಿರಾಟ್ ಪಡೆ 18 ರನ್ ಗಳ ಸೋಲನುಭವಿಸಿತ್ತು.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.