World Cup; ಆಸ್ಟ್ರೇಲಿಯಕ್ಕೆ 33 ರನ್‌ಗಳ ಜಯ :ಹೊರ ಬಿದ್ದ ಹಾಲಿ ಚಾಂಪಿಯನ್

ಪಾಕಿಸ್ಥಾನದ ಲೆಕ್ಕಾಚಾರ ತಲೆ ಕೆಳಗೆ ಮಾಡಲು ಆಂಗ್ಲರಿಗಿದೆ ಅವಕಾಶ

Team Udayavani, Nov 4, 2023, 10:38 PM IST

1-wqewweq

ಅಹಮದಾಬಾದ್ : ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ವಿಶ್ವಕಪ್ ಪಂದ್ಯದಲ್ಲಿ ಆಸ್ಟ್ರೇಲಿಯ ವಿರುದ್ಧ  ಸೋಲು ಅನುಭವಿಸಿದ ಹಾಲಿ ಚಾಂಪಿಯನ್ ಇಂಗ್ಲೆಂಡ್  ಕೂಟದಿಂದ ಹೊರ ಬಿದ್ದಿದೆ.

ಇಂಗ್ಲೆಂಡ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆಸ್ಟ್ರೇಲಿಯ 49.3 ಓವರ್ ಗಳಲ್ಲಿ 286 ರನ್ ಗಳಿಗೆ ಆಲೌಟಾಯಿತು. ಗುರಿ ಬೆನ್ನಟ್ಟಿದ ಇಂಗ್ಲೆಂಡ್ 48.1 ಓವರ್ ಗಳಲ್ಲಿ 253 ರನ್ ಗಳಿಗೆ ಆಲೌಟಾಗುವ ಮೂಲಕ ಆಡಿದ 7 ನೇ ಪಂದ್ಯದಲ್ಲಿ 6 ನೇ ಸೋಲು ಅನುಭವಿಸಿ ಹೀನಾಯ ಸ್ಥಿತಿಯಲ್ಲಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿ ಉಳಿದುಕೊಂಡಿದೆ.

ಅಮೋಘ ಗೆಲುವು ಸಾಧಿಸಿದ ಆಸ್ಟ್ರೇಲಿಯ ಆಡಿದ 7ನೇ ಪಂದ್ಯದಲ್ಲಿ5ನೇ ಗೆಲುವು ಸಾಧಿಸಿ ಹೊಸ ಹುಮ್ಮಸ್ಸಿನಿಂದ ಮುನ್ನುಗ್ಗುತ್ತಿದೆ. ಸೆಮಿ ಫೈನಲ್ ಏರುವುದು ಖಚಿತವಾಗಲು ಇನ್ನೂ ಕೆಲವು ಪಂದ್ಯಗಳ ಫಲಿತಾಂಶ ನಿರ್ಣಾಯಕವಾಗಲಿದೆ. ಆಸೀಸ್ ಮುಂದಿನ ಪಂದ್ಯಗಳಲ್ಲಿ ಅಫ್ಘಾನಿಸ್ಥಾನ ಮತ್ತು ಬಾಂಗ್ಲಾದೇಶ ತಂಡಗಳೊಂದಿಗೆ ಸೆಣಸಲಿದೆ.

ಇಂಗ್ಲೆಂಡ್ ಮುಂದಿನ ಪಂದ್ಯಗಳನ್ನು ಪಾಕಿಸ್ಥಾನ ಮತ್ತು ನೆದರ್ ಲ್ಯಾಂಡ್ಸ್ ವಿರುದ್ಧ ಆಡಲಿದೆ. ಪಾಕಿಸ್ಥಾನ ವನ್ನು ಸೋಲಿಸಿದರೆ ಸೆಮಿ ಫೈನಲ್ ಲೆಕ್ಕಾಚಾರ ಬದಲಾಗಬಹುದು. ನವೆಂಬರ್ 11 ರಂದು ಪಂದ್ಯ ನಡೆಯಲಿದೆ.

ಆಸೀಸ್ ಬ್ಯಾಟಿಂಗ್ ನಲ್ಲಿ ಸ್ಟೀವನ್ ಸ್ಮಿತ್ 44, ಅಮೋಘ ಆಟವಾಡಿದ ಲಬುಶೇನ್ 71 ರನ್, ಕ್ಯಾಮರೂನ್ ಗ್ರೀನ್ 47, ಸ್ಟೊಯಿನಿಸ್ 35, ಕೊನೆಯಲ್ಲಿ ಝಂಪಾ 29 ರನ್ ಕೊಡುಗೆ ಸಲ್ಲಿಸಿದರು.

ಆಸೀಸ್ ಪರ ಬೌಲಿಂಗ್ ನಲ್ಲಿ ಆಡಮ್ ಝಂಪಾ 3 ವಿಕೆಟ್ ಪಡೆದು ಮಿಂಚಿದರು. ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್ವುಡ್, ನಾಯಕ ಪ್ಯಾಟ್ ಕಮ್ಮಿನ್ಸ್ ತಲಾ 2 ವಿಕೆಟ್, ಮಾರ್ಕಸ್ ಸ್ಟೊಯಿನಿಸ್ 1 ವಿಕೆಟ್ ಪಡೆದರು.

ಇಂಗ್ಲೆಂಡ್ ಬ್ಯಾಟಿಂಗ್ ನಲ್ಲಿ ಡೇವಿಡ್ ಮಲಾನ್ 50, ಬೆನ್ ಸ್ಟೋಕ್ಸ್ 64, ಮೊಯಿನ್ ಅಲಿ 42, ಕ್ರಿಸ್ ವೋಕ್ಸ್ 32, ಕೊನೆಯಲ್ಲಿ ಡೇವಿಡ್ ವಿಲ್ಲಿ 15, ಆದಿಲ್ ರಶೀದ್ 20 ರನ್ ಗಳಿಸಿದರೂ ಗೆಲುವಿನ ಗುರಿ ಮುಟ್ಟಲು ಸಾಧ್ಯವಾಗಲಿಲ್ಲ.

ಟಾಪ್ ನ್ಯೂಸ್

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.