Cricket World Cup 2023: ಸಚಿನ್‌ ತೆಂಡುಲ್ಕರ್‌ ಜಾಗತಿಕ ರಾಯಭಾರಿ

1987ರ ವಿಶ್ವಕಪ್‌ನಲ್ಲಿ ಬಾಲ್‌ಬಾಯ್‌ ಆಗಿದ್ದೆ...

Team Udayavani, Oct 5, 2023, 6:00 AM IST

sachin-Tendulkar

ವಿಶ್ವಕಂಡ ಸರ್ವಶ್ರೇಷ್ಠ ಕ್ರಿಕೆಟಿಗ ಸಚಿನ್‌ ತೆಂಡುಲ್ಕರ್‌ ಅವರನ್ನು ಐಸಿಸಿ 2023ರ ವಿಶ್ವಕಪ್‌ ಕೂಟದ ಜಾಗತಿಕ ರಾಯಭಾರಿಯನ್ನಾಗಿ ನೇಮಿಸಿದೆ. ಏಕದಿನ ವಿಶ್ವಕಪ್‌ನಲ್ಲಿ ಸಚಿನ್‌ 6 ಬಾರಿ ಕಾಣಿಸಿಕೊಂಡು ದಾಖಲೆ ಬರೆದಿರುವ ಸಚಿನ್‌, ಸರ್ವಾಧಿಕ ರನ್‌ ಬಾರಿಸಿದ ಹಿರಿಮೆಯನ್ನೂ ಹೊಂದಿದ್ದಾರೆ.

ಇಂಗ್ಲೆಂಡ್‌-ನ್ಯೂಜಿಲ್ಯಾಂಡ್‌-ಇಂಗ್ಲೆಂಡ್‌ ನಡುವಿನ ಉದ್ಘಾಟನ ಪಂದ್ಯಕ್ಕೂ ಮೊದಲು ಸಚಿನ್‌ ತೆಂಡುಲ್ಕರ್‌ ವಿಶ್ವಕಪ್‌ ಟ್ರೋಫಿಯೊಂದಿಗೆ ಮೈದಾನ ಪ್ರವೇಶಿಸಲಿದ್ದಾರೆ. “1987ರ ವಿಶ್ವಕಕಪ್‌ನಲ್ಲಿ ನಾನು ಬಾಲ್‌ಬಾಯ್‌ ಆಗಿದ್ದೆ, ಅನಂತರ ಒಟ್ಟು 6 ಬಾರಿ ವಿಶ್ವಕಪ್‌ ಕೂಟಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ. 2011ರಲ್ಲಿ ವಿಶ್ವಕಪ್‌ ಗೆದ್ದದ್ದು ನನ್ನ ಜೀವನದ ಅವಿಸ್ಮರಣೀಯ ಗಳಿಗೆ’ ಎಂದು ತೆಂಡುಲ್ಕರ್‌ ಹೇಳಿದ್ದಾರೆ.

ಆತಿಥೇಯ ದೇಶವಾಗಿರುವುದರಿಂದ ಭಾರತ ಪ್ರಸ್ತುತ ಏಕದಿನ ವಿಶ್ವಕಪ್‌ ಗೆಲ್ಲುವ ಮೆಚ್ಚಿನ ತಂಡವಾಗಿದೆ. ಈ ಪೈಪೋಟಿಯಲ್ಲಿ ಇನ್ನೂ ನಾಲ್ಕು ದೇಶಗಳು ಪ್ರಬಲ ಸ್ಪರ್ಧೆಯೊಡ್ಡಿವೆ. ಆಸ್ಟ್ರೇಲಿಯ, ಇಂಗ್ಲೆಂಡ್‌, ನ್ಯೂಜಿಲ್ಯಾಂಡ್‌, ಪಾಕಿಸ್ಥಾನಗಳು ಪ್ರಶಸ್ತಿ ಮೇಲೆ ಕೈ ಇಡಬಲ್ಲ ಸಾಮರ್ಥ್ಯ ಹೊಂದಿವೆ. ಪರಿಶ್ರಮದೊಂದಿಗೆ ಅದೃಷ್ಟವೂ ಸಕಾಲದಲ್ಲಿ ಅವರ ಕೈಹಿಡಿದರೆ ಪ್ರಶಸ್ತಿ ಎತ್ತುವುದೇನೂ ಕಷ್ಟವಲ್ಲ. ಮೇಲಿನ ನಾಲ್ಕು ತಂಡಗಳ ಸಾಮರ್ಥ್ಯ ಮತ್ತು ದೌರ್ಬಲ್ಯಗಳ ವಿಶ್ಲೇಷಣೆಗಳು ಇಲ್ಲಿವೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.