Cricket World Cup : ನೆದರ್ಲೆಂಡ್ಸ್‌ ವಿರುದ್ಧ ಪಾಕಿಸ್ಥಾನಕ್ಕೆ 81ರನ್ ಗಳ ಭರ್ಜರಿ ಜಯ

ಪಾಕ್ ತಂಡದಲ್ಲಿ ಎದ್ದು ತೋರಿದ ಆರಂಭಿಕ ವೈಫಲ್ಯ

Team Udayavani, Oct 6, 2023, 9:17 PM IST

1-ssdsad

ಹೈದರಾಬಾದ್‌: ಇಲ್ಲಿ ಶುಕ್ರವಾರ (ಅ 6) ನಡೆದ ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ಥಾನ ತಂಡವು ನೆದರ್ಲೆಂಡ್ಸ್‌ ವಿರುದ್ಧ 81ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಡಚ್ಚರು ಆರಂಭದಲ್ಲಿ ಚೆಂಡಿನೊಂದಿಗೆ ಅದ್ಭುತವಾಗಿ ಕಂಡು ಬಂದರು. ಪಾಕಿಸ್ಥಾನಕ್ಕೆ ಆರಂಭಿಕ ಆಘಾತ ನೀಡಿದರು. ತಕ್ಕಮಟ್ಟಿಗೆ ಶಿಸ್ತಿನ ಬೌಲಿಂಗ್ ಪ್ರದರ್ಶನದೊಂದಿಗೆ ಪಾಕಿಸ್ಥಾನ ಬ್ಯಾಟ್ಸ್ ಮ್ಯಾನ್ ಗಳನ್ನ 49 ಓವರ್ ಗಳಲ್ಲಿ 286 ಕ್ಕೆ ನಿಲ್ಲಿಸಿದರು.

ಫಖಾರ್ ಜಮಾನ್ 12, ಇಮಾಮ್-ಉಲ್-ಹಕ್15 ರನ್ ಗಳಿಸಿದ್ದ ವೇಳೆ ನಾಯಕ ಬಾಬರ್ ಅಜಮ್ 5 ರನ್ ಗಳಿಸಿ ಔಟಾದರು. 38 ಕ್ಕೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ತಂಡಕ್ಕೆ ಮೊಹಮ್ಮದ್ ರಿಜ್ವಾನ್ (75 ಎಸೆತಗಳಲ್ಲಿ 68) ಮತ್ತು ಸೌದ್ ಶಕೀಲ್ (52 ಎಸೆತಗಳಲ್ಲಿ 68) ಅವರ ಅರ್ಧಶತಕಗಳು ಉತ್ತಮ ಸ್ಕೋರ್ ಕಲೆ ಹಾಕಲು ನೆರವಾದವು. ಮೊಹಮ್ಮದ್ ನವಾಜ್ 39, ಶಾದಾಬ್ ಖಾನ್ 32 ರನ್, ಕೊನೆಯಲ್ಲಿ ಬಂದ ಶಾಹೀನ್ ಅಫ್ರಿದಿ ಔಟಾಗದೆ 13, ಹ್ಯಾರಿಸ್ ರೌಫ್16 ರನ್ ಗಳಿಸಿದ್ದು ಸ್ಕೋರ್ ಹೆಚ್ಚಿಸಲು ನೆರವಾಯಿತು. ಬಾಸ್ ಡಿ ಲೀಡೆ ನಾಲ್ಕು ವಿಕೆಟ್ ಕಿತ್ತು ಪಾಕಿಸ್ಥಾನವನ್ನು 286 ಕ್ಕೆ ನಿಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಗುರಿ ಬೆನ್ನಟ್ಟಿದ ನೆದರ್ಲೆಂಡ್ಸ್‌ 41 ಓವರ್ ಗಳಲ್ಲಿ 205 ರನ್ ಗಳಿಗೆ ಎಲ್ಲ ವಿಕೆಟ್ ಗಳನ್ನು ಕಳೆದುಕೊಂಡಿತು.

ಆರಂಭಿಕ ಆಟಗಾರ ವಿಕ್ರಮಜಿತ್ ಸಿಂಗ್ 52 ರನ್ ಗಳಿಸಿ ಔಟಾದರು. ಕಾಲಿನ್ ಅಕರ್ಮನ್ 17 ರನ್, ಬ್ಯಾಟಿಂಗ್ ನಲ್ಲೂ ಸಾಮರ್ಥ್ಯ ತೋರಿದ ಬಾಸ್ ಡಿ ಲೀಡೆ 67 ರನ್ ಗಳಿಸಿ ಔಟಾದರು.ಕೊನೆಯಲ್ಲಿ ಬಂದ ಲೋಗನ್ ವ್ಯಾನ್ ಬೀಕ್ ಔಟಾಗದೆ 28 ರನ್ ಗಳಿಸಿದರು. ಹ್ಯಾರಿಸ್ ರೌಫ್ 3, ಹಸನ್ ಅಲಿ 2 ಮತ್ತು ಶಾಹಿನ್ ಅಫ್ರಿದಿ, ಇಫ್ತಿಕರ್,ನವಾಜ್,ಶಾದಾಬ್ ತಲಾ 1 ವಿಕೆಟ್ ಪಡೆದರು.

ಟಾಪ್ ನ್ಯೂಸ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.