De Kock ಮತ್ತೊಂದು ಶತಕದ ವೈಭವ: ಬಾಂಗ್ಲಾಕ್ಕೆ ಭಾರಿ ಗುರಿ ನೀಡಿದ ದಕ್ಷಿಣ ಆಫ್ರಿಕಾ

ಕ್ಲಾಸೆನ್ ಸಿಡಿಲಬ್ಬರದ ಬ್ಯಾಟಿಂಗ್...

Team Udayavani, Oct 24, 2023, 6:06 PM IST

1-sasad-sa

ಮುಂಬೈ : ಇಲ್ಲಿನ ವಾಂಖೆಡೆ ಸ್ಟೇಡಿಯಂನಲ್ಲಿ ಮಂಗಳವಾರ ನಡೆಯುತ್ತಿರುವ ಏಕದಿನ ವಿಶ್ವಕಪ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಮತ್ತೊಂದು ಅತ್ಯಮೋಘ ಬ್ಯಾಟಿಂಗ್ ವೈಭವ ಅನಾವರಣಗೊಳಿಸಿದ್ದು ಬೃಹತ್ ಗುರಿಯನ್ನು ಬಾಂಗ್ಲಾದೇಶದ ಮುಂದಿಟ್ಟಿದೆ.

ದಕ್ಷಿಣ ಆಫ್ರಿಕಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು 50 ಓವರ್ ಗಳಲ್ಲಿ ವಿಕೆಟ್ ನಷ್ಟಕ್ಕೆ 382 ರನ್ ಗಳಿಸಿ ಬಾಂಗ್ಲಾದೇಶಕ್ಕೆ ಭಾರೀ ಸವಾಲಿನ ಗುರಿ ಎದುರಿಟ್ಟಿದೆ. ಕ್ವಿಂಟನ್ ಡಿ ಕಾಕ್ ಆರಂಭದಿಂದಲೂ ಅಬ್ಬರಿಸಿದರು. ಅಮೋಘ ಶತಕ ಸಿಡಿಸಿ ಸಂಭ್ರಮಿಸಿದರು. 140 ಎಸೆತಗಳನ್ನು ಎದುರಿಸಿ 15 ಆಕರ್ಷಕ ಬೌಂಡರಿಗಳು ಮತ್ತು 7 ಭರ್ಜರಿ ಸಿಕ್ಸರ್ ಗಳ ನೆರವಿನಿಂದ 174 ರನ್ ಗಳಿಸಿ ಔಟಾದರು. ಈ ವಿಶ್ವಕಪ್ ನಲ್ಲಿ ಗರಿಷ್ಠ ರನ್ ಗಳಿಕೆಯಲ್ಲಿ ಕೊಹ್ಲಿ ಅವರನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೆ ಜಿಗಿದಿದ್ದಾರೆ.

ಸ್ಪೋಟಕ ಆಟವಾಡಿದ ಹೆನ್ರಿಕ್ ಕ್ಲಾಸೆನ್ 90 ರನ್ ಗಳಿಸಿದ್ದ ವೇಳೆ ಔಟಾದರು. 49 ಎಸೆತಗಳಲ್ಲಿ 2 ಬೌಂಡರಿ ಮತ್ತು ಅಬ್ಬರದ 8 ಸಿಕ್ಸರ್ ಗಳನ್ನು ಬಾರಿಸಿದ್ದರು. ರೀಜಾ ಹೆಂಡ್ರಿಕ್ಸ್ 12, ರಾಸ್ಸೀ ವ್ಯಾನ್ ಡೆರ್ ಡಸ್ಸೆನ್ 1 ರನ್ ಗಳಿಗೆ ಔಟಾದರು. ಐಡೆನ್ ಮಾರ್ಕ್ರಾಮ್ 60 ರನ್ ಗಳಿಸಿ ಔಟಾದರು. ಡೇವಿಡ್ ಮಿಲ್ಲರ್ ಔಟಾಗದೆ 34 ರನ್ ಮತ್ತು ಮಾರ್ಕೊ ಜಾನ್ಸೆನ್ 1 ರನ್ ಗಳಿಸಿದರು.

ಬಾಂಗ್ಲಾ ಪರ ಹಸನ್ ಮಹಮೂದ್ 2 ವಿಕೆಟ್ ಪಡೆದರು. ಮೆಹಿದಿ ಹಸನ್ ಮಿರಾಜ್, ಶೋರಿಫುಲ್ ಇಸ್ಲಾಂ ಮತ್ತು ನಾಯಕ ಶಕೀಬ್ ಅಲ್ ಹಸನ್ ತಲಾ ಒಂದು ವಿಕೆಟ್ ಪಡೆದರು.

ಕ್ವಿಂಟನ್ ಡಿ ಕಾಕ್‌ಗೆ ಈ ವಿಶ್ವಕಪ್ ನ ಐದು ಪಂದ್ಯಗಳಲ್ಲಿ ಮೂರನೇ ಶತಕ ಸಿಡಿಸಿದರು. ಅದ್ಭುತ ಸ್ಟ್ರೋಕ್‌ಪ್ಲೇಯನ್ನು ಪ್ರದರ್ಶಿಸಿದರು.ಇದು ಏಕದಿನ ಕ್ರಿಕೆಟ್‌ನಲ್ಲಿ ಅವರ 20 ನೇ ಶತಕವಾಗಿದ್ದು ವಿಶ್ವಕಪ್‌ನಲ್ಲಿ 3 ನೇ ಶತಕವಾಗಿದೆ.

ಟಾಪ್ ನ್ಯೂಸ್

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.