World Cup: ಹಾಲಿ ಚಾಂಪಿಯನ್ ಇಂಗ್ಲೆಂಡ್‌ ಗೆ ಭಾರಿ ಸೋಲುಣಿಸಿದ ದಕ್ಷಿಣ ಆಫ್ರಿಕಾ

229 ರನ್ ಗಳ ಅಂತರದ ಹೀನಾಯ ಸೋಲು, 9 ವಿಕೆಟ್ ಕಳೆದುಕೊಂಡಾಗಲೇ ಪಂದ್ಯ ಮುಕ್ತಾಯ!

Team Udayavani, Oct 21, 2023, 8:37 PM IST

1-csasa

ಮುಂಬಯಿ: “ವಾಂಖೇಡೆ ಸ್ಟೇಡಿಯಂ’ನಲ್ಲಿ ನಡೆದ ಮಹತ್ವದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಹಾಲಿ ಚಾಂಪಿಯನ್ ಇಂಗ್ಲೆಂಡ್‌ ಹೀನಾಯ ಸೋಲು ಅನುಭವಿಸಿದ್ದು, ಜಾಸ್‌ ಬಟ್ಲರ್‌ ಬಳಗದ ಹಾದಿ ದುರ್ಗಮಗೊಂಡಿದೆ.

ದಕ್ಷಿಣ ಆಫ್ರಿಕಾ ನೀಡಿದ 400 ರನ್ ಗಳ ಬೃಹತ್ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ ದಕ್ಷಿಣ ಆಫ್ರಿಕಾ ಬೌಲಿಂಗ್ ಬಿಗಿ ದಾಳಿಗೆ ನಲುಗಿ ಒಬ್ಬರಾದಂತೆ ಒಬ್ಬರು ಪೆವಿಲಿಯನ್ ಪರೇಡ್ ನಡೆಸಿದರು.  22 ಓವರ್ ಗಳಲ್ಲಿ 170 ರನ್ ಗಳಿಸಲಷ್ಟೇ ಶಕ್ತವಾಗಿ 229 ರನ್ ಗಳ ಅಂತರದ ಹೀನಾಯ ಸೋಲನ್ನು ಅನುಭವಿಸಿತು.

ಇದನ್ನೂ ಓದಿ: SAvsENG ಮುಂಬೈನಲ್ಲಿ ರನ್ ಮಳೆ: ಕ್ಲಾಸನ್ ಕ್ಲಾಸ್ ಶೋ; ರೀಜಾ, ಡ್ಯೂಸನ್ ಬ್ಯಾಟಿಂಗ್ ಪವರ್

ಬಲಿಷ್ಠ ತಂಡಗಳೆರಡರ ಅಗ್ನಿಪರೀಕ್ಷೆಯಲ್ಲಿ ದಕ್ಷಿಣ ಆಫ್ರಿಕಾ ನಾಲ್ಕರಲ್ಲಿ ಮೂರನೇ ಪಂದ್ಯ ಗೆದ್ದರೆ, ನಾಲ್ಕನೇ ಪಂದ್ಯದಲ್ಲಿ ಇಂಗ್ಲೆಂಡ್ ಮೂರನೇ ಸೋಲಿನ ಶಾಕ್ ಅನುಭವಿಸಿತು. ಐಡೆನ್ ಮಾರ್ಕ್ರಾಮ್ ಬಳಗ ಬ್ಯಾಟಿಂಗ್, ಬೌಲಿಂಗ್  ವೈಭವವನ್ನು ತೋರಿ ಆಂಗ್ಲರಿಗೆ ತಲೆಯೆತ್ತದಂತೆ ಮಾಡಿದರು.

ಜಾನಿ ಬೈರ್‌ಸ್ಟೋ 10, ಜೋ ರೂಟ್ 2, ಡೇವಿಡ್ ಮಲಾನ್ 6, ಬೆನ್ ಸ್ಟೋಕ್ಸ್ 5, ನಾಯಕ ಜೋಸ್ ಬಟ್ಲರ್ 15, ಹ್ಯಾರಿ ಬ್ರೂಕ್ 17,ಆದಿಲ್ ರಶೀದ್ 10, ಡೇವಿಡ್ ವಿಲ್ಲಿ 12, ಗಸ್ ಅಟ್ಕಿನ್ಸನ್ 35 ರನ್ ಗಳಿಸಿ ಔಟಾದರು. ಮಾರ್ಕ್ ವುಡ್ 17 ಎಸೆತಗಳಲ್ಲಿ 43ರನ್ ಬಾರಿಸಿ 5 ಆಕರ್ಷಕ ಸಿಕ್ಸರ್ ಗಳನ್ನು ಸಿಡಿಸಿ ಕೊನೆಯಲ್ಲಿ ರಂಜಿಸಿದರು. ಕೊನೆಯವರಾಗಿ ಬ್ಯಾಟಿಂಗ್ ಗೆ ಇಳಿಯಬೇಕಾಗಿದ್ದ ರೀಸ್ ಟೋಪ್ಲಿ ಗಾಯಾಳಾಗಿ ನಿವೃತ್ತಿಯಾದ ಕಾರಣ ಬ್ಯಾಟಿಂಗ್ ಗೆ ಬರಲು ಸಾಧ್ಯವಾಗದ ಕಾರಣಕ್ಕೆ 9 ವಿಕೆಟ್ ಕಳೆದುಕೊಂದಾಗಲೇ ಪಂದ್ಯ ಮುಕ್ತಾಯವಾಯಿತು.

ಜೆರಾಲ್ಡ್ ಕೋಟ್ಜೇ 3 ವಿಕೆಟ್ ಪಡೆದು ಮಿಂಚಿದರೆ, ಲುಂಗಿ ಎನ್ಗಿಡಿ, ಮಾರ್ಕೊ ಜಾನ್ಸೆನ್ ತಲಾ 2, ಕಗಿಸೊ ರಬಾಡ ಮತ್ತು ಕೇಶವ್ ಮಹಾರಾಜ್ ತಲಾ1 ವಿಕೆಟ್ ಪಡೆದು ಬೌಲಿಂಗ್ ಸಾಮರ್ಥ್ಯ ತೋರಿದರು.

ಟಾಪ್ ನ್ಯೂಸ್

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI

T20 World Cup: ಇಂದು ಭಾರತ ತಂಡ ಪ್ರಕಟ?

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.