ODI ; ವಿಶ್ವಕಪ್ ಪಂದ್ಯದಲ್ಲಿ ಹೊಸ ದಾಖಲೆ ಬರೆದ ಶುಭಮನ್ ಗಿಲ್


Team Udayavani, Oct 22, 2023, 8:59 PM IST

1-sdsad

ಧರ್ಮಶಾಲಾ: ಭಾನುವಾರ ಇಲ್ಲಿ ನಡೆದ ನ್ಯೂಜಿಲ್ಯಾಂಡ್ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ ಶುಭಮನ್ ಗಿಲ್ ಏಕದಿನದಲ್ಲಿ 2000 ರನ್ ಗಳಿಸಿದ ಅತ್ಯಂತ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಗಿಲ್ 38 ಇನ್ನಿಂಗ್ಸ್‌ಗಳಲ್ಲಿ ಮೈಲಿಗಲ್ಲನ್ನು ತಲುಪಿದರು. 40 ಇನ್ನಿಂಗ್ಸ್‌ಗಳಲ್ಲಿ 2000 ಏಕದಿನ ರನ್‌ಗಳನ್ನು ಗಳಿಸಸಿದ್ದ ದಕ್ಷಿಣ ಆಫ್ರಿಕಾದ ಹಾಶೀಮ್ ಆಮ್ಲಾ ಅವರ ದಾಖಲೆಯನ್ನು ಮುರಿದರು.

24ರ ಹರೆಯದ ಗಿಲ್ ಬಾಂಗ್ಲಾದೇಶದ ವಿರುದ್ಧ 53 ರನ್ ಗಳಿಸಿ ಔಟಾಗಿದ್ದರು. ಆಗ 14 ರನ್‌ಗಳ ಕೊರತೆಯಿತ್ತು. ರನ್ ಚೇಸ್‌ ವೇಳೆ ಏಳನೇ ಓವರ್‌ನಲ್ಲಿ ಬೌಲ್ಟ್ ಅವರು ಎಸೆದ ಚೆಂಡನ್ನು ಬೌಂಡರಿಗೆ ಹೊಡೆದು ಈ ಸಾಧನೆ ಮಾಡಿದರು. 31 ಎಸೆತಗಳಲ್ಲಿ 26 ರನ್ ಗಳಿಸಿದ್ದ ಗಿಲ್ 14ನೇ ಓವರ್‌ನಲ್ಲಿ ಲಾಕಿ ಫರ್ಗುಸನ್ ಅವರು ಎಸೆದ ಚೆಂಡನ್ನು ಡೇರಿಲ್ ಮಿಚೆಲ್ ಕೈಗಿತ್ತು ನಿರ್ಗಮಿಸಿದರು.

2011 ರ ಜನವರಿ 21 ರಂದು ಪೋರ್ಟ್ ಎಲಿಜಬೆತ್‌ನ ಸೇಂಟ್ ಜಾರ್ಜ್ ಪಾರ್ಕ್‌ನಲ್ಲಿ ಭಾರತದ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಆಮ್ಲಾ ಈ ದಾಖಲೆಯನ್ನು ನಿರ್ಮಿಸಿದ್ದರು.

ಗಿಲ್ ಅವರು ಡೆಂಗ್ಯೂನಿಂದಾಗಿ ಆಸ್ಟ್ರೇಲಿಯ ಮತ್ತು ಅಫ್ಘಾನಿಸ್ಥಾನ ವಿರುದ್ಧದ ಮೊದಲ ಎರಡು ವಿಶ್ವಕಪ್ ಪಂದ್ಯಗಳನ್ನು ಆಡಲು ಸಾಧ್ಯವಾಗಿರಲಿಲ್ಲ. ಪಾಕಿಸ್ಥಾನದ ವಿರುದ್ಧ ಆಡಲಿಳಿದು 16 ರನ್ ಗಳಿಸಿದ್ದರು.

274ರನ್ ಗಳ ಗುರಿ ಬೆನ್ನತ್ತಿರುವ ಭಾರತ 33 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿದೆ. ರೋಹಿತ್ ಶರ್ಮ 46, ಶ್ರೇಯಸ್ ಅಯ್ಯರ್ 33, ರಾಹುಲ್ 27 ರನ್ ಗಳಿಸಿ ಔಟಾಗಿದ್ದಾರೆ. ಕೊಹ್ಲಿ 50 ರನ್ ಗಳಿಸಿ ತಾಳ್ಮೆಯ ಆಟವಾಡುತ್ತಿದ್ದಾರೆ.

ಕಿರಿಯ ವಯಸ್ಸಿನಲ್ಲಿ ODI 2,000 ರನ್‌ಗಳಿಸಿದ ಭಾರತದ ಆಟಗಾರರು (ವರ್ಷ)
ಸಚಿನ್ ತೆಂಡೂಲ್ಕರ್(20)
ಯುವರಾಜ್ ಸಿಂಗ್(22)
ವಿರಾಟ್ ಕೊಹ್ಲಿ(22)
ಸುರೇಶ್ ರೈನಾ(23 ವರ್ಷ)
ಶುಭಮನ್ ಗಿಲ್(24)

ವೇಗವಾಗಿ ODI 2000 ರನ್‌ಗಳಿಸಿದವರು
ಶುಭಮನ್ ಗಿಲ್(38)
ಹಾಶಿಮ್ ಆಮ್ಲ(40)
ಜಹೀರ್ ಅಬ್ಬಾಸ್(45)
ಕೆವಿನ್ ಪೀಟರ್ಸನ್(45)
ಬಾಬರ್ ಆಜಮ್(45 )
ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್(45)

ಟಾಪ್ ನ್ಯೂಸ್

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.