World Cup ; ದಕ್ಷಿಣ ಆಫ್ರಿಕಾ ಅಮೋಘ ಜಯ: ಆಸೀಸ್ ಗೆ ಮತ್ತೊಂದು ಭಾರೀ ಸೋಲು


Team Udayavani, Oct 12, 2023, 9:35 PM IST

1-dsadsa

ಲಕ್ನೋ: ಇಲ್ಲಿನ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಗುರುವಾರ ನಡೆದ ಪುರುಷರ ಏಕದಿನ ವಿಶ್ವಕಪ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಆಸ್ಟ್ರೇಲಿಯ ವಿರುದ್ಧ 134 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗದಲ್ಲೂ ಅಮೋಘ ನಿರ್ವಹಣೆ ತೋರಿದ ದಕ್ಷಿಣ ಆಫ್ರಿಕಾ ಆಟಗಾರರು ಆಸ್ಟ್ರೇಲಿಯಕ್ಕೆ ಈ ವಿಶ್ವಕಪ್ ನಲ್ಲಿ ಎರಡನೇ ಸೋಲು ಉಣಿಸಿದರು. ಆಸೀಸ್ ಭಾರತದ ವಿರುದ್ಧ ಮೊದಲ ಪಂದ್ಯ ಸೋತಿತ್ತು.

ಆಸ್ಟ್ರೇಲಿಯ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭಿಕ ಆಟಗಾರ ಕ್ವಿಂಟನ್ ಡಿ ಕಾಕ್ ಅವರ ಅಮೋಘ ಶತಕದ ನೆರವಿನಿಂದ ಮುನ್ನೂರರ ಗಡಿ ದಾಟಲು ಸಾಧ್ಯವಾಯಿತು. ಕಾಕ್ 106 ಎಸೆತಗಳಲ್ಲಿ 109 ರನ್ ಗಳಿಸಿ ಔಟಾದರು. 8ಬೌಂಡರಿ ಮತ್ತು 5 ಆಕರ್ಷಕ ಸಿಕ್ಸರ್ ಬಾರಿಸಿದ್ದರು. ತಾಳ್ಮೆಯ ಆಟವಾಡಿದ ನಾಯಕ ತೆಂಬ ಬವುಮ 55 ಎಸೆತಗಳಲ್ಲಿ 35 ರನ್ ಗಳಿಸಿ ಔಟಾದರು. ಇಬ್ಬರು ಮೊದಲ ವಿಕೆಟ್ ಗೆ 108 ರನ್ ಗಳ ಜತೆಯಾಟವಾಡಿ ಭದ್ರ ಬುನಾದಿ ನಿರ್ಮಿಸಿಕೊಟ್ಟರು. ಮಾರ್ಕ್ರಾಮ್ 56, ವ್ಯಾನ್ ಡೆರ್ ಡಸ್ಸೆನ್ 26, ಕ್ಲಾಸೆನ್ 29,ಮಿಲ್ಲರ್ 17,ಮಾರ್ಕೊ ಜಾನ್ಸೆನ್ 26 ರನ್ ಗಳಿಸಿ ಔಟಾದರು. 50 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 311 ರನ್ ಕಲೆ ಹಾಕಿತು.

ಗುರಿ ಬೆನ್ನಟ್ಟಿದ ಆಸೀಸ್ ಆರಂಭದಲ್ಲೇ ಎಡವಿತು. 27 ರನ್ ಆಗಿದ್ದ ವೇಳೆ 7 ರನ್ ಗಳಿಸಿ ಆಡುತ್ತಿದ್ದ ಮಿಚೆಲ್ ಮಾರ್ಷ್ ಅವರ ವಿಕೆಟ್ ಕಳೆದುಕೊಂಡಿತು. ಆರಂಭಿಕ ಆಘಾತದಿಂದ ಹೊರ ಬರಲು ಸಾಧ್ಯವಾಗದೆ 70 ರನ್ ಆಗುವಷ್ಟರಲ್ಲಿ ಪ್ರಮುಖ 6 ವಿಕೆಟ್ ಕಳೆದುಕೊಂಡು ಭಾರಿ ಸೋಲಿನ ಸುಳಿಗೆ ಸಿಲುಕಿತು.

ಡೇವಿಡ್ ವಾರ್ನರ್(13), ಸ್ಟೀವನ್ ಸ್ಮಿತ್(19), ಜೋಶ್ ಇಂಗ್ಲಿಸ್(5),ಗ್ಲೆನ್ ಮ್ಯಾಕ್ಸ್‌ವೆಲ್(3), ಮಾರ್ಕಸ್ ಸ್ಟೊಯಿನಿಸ್ (5) ಅವರು ನೆಲಕಚ್ಚಿ ಆಡುವಲ್ಲಿ ವಿಫಲವಾಗಿ ಬ್ಯಾಟಿಂಗ್ ಬರ ತೋರಿತು. ಲಬುಶೇನ್ 46, ಸ್ಟಾರ್ಕ್ 27, ನಾಯಕ ಕಮಿನ್ಸ್ 22 ,ಜಂಪಾ 11 ರನ್ ಗಳಿಸಿದರು. ಆಸೀಸ್ 40.5 ಓವರ್ ಗಳಲ್ಲಿ 177 ರನ್ ಗಳಿಸಿ ಆಲೌಟಾಯಿತು.

ರಬಾಡಾ 3 ವಿಕೆಟ್ ಪಡೆದರೆ, ಮಾರ್ಕೊ ಜಾನ್ಸೆನ್, ಕೇಶವ ಮಹಾರಾಜ ತಬ್ರೈಜ್ ಶಮ್ಸಿ ತಲಾ ಎರಡು ವಿಕೆಟ್ , ಬಿಗಿ ದಾಳಿ ನಡೆಸಿದ ಲುಂಗಿ ಎನ್ಗಿಡಿ ಒಂದು ವಿಕೆಟ್ ಪಡೆದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.