World Cup: ಅಫ್ಘಾನ್ ವಿರುದ್ಧ ಭಾರತಕ್ಕೆ 8 ವಿಕೆಟ್‌ಗಳ ಅಮೋಘ ಜಯ

ದಾಖಲೆಗಳ ಮೇಲೆ ದಾಖಲೆ, ಸ್ಮರಣೀಯ ಜಯ...

Team Udayavani, Oct 11, 2023, 9:30 PM IST

1-sadasd

ಹೊಸದಿಲ್ಲಿ: ಇಲ್ಲಿ ಬುಧವಾರ ನಡೆದ ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಆಫ್ಘಾನಿಸ್ಥಾನದ ಎದುರು ಅಬ್ಬರಿಸಿದ ಭಾರತ ತಂಡ 8 ವಿಕೆಟ್‌ಗಳ ಅಮೋಘ ಜಯ ಸಾಧಿಸಿದೆ. ನಾಯಕ ರೋಹಿತ್ ಶರ್ಮ ಅವರ ಅಬ್ಬರ ಸೇರಿ ತಂಡದ ಅಮೋಘ ನಿರ್ವಹಣೆ ಸುಲಭ ಗೆಲುವಿಗೆ ನೆರವಾಯಿತು.

ಅಫ್ಘಾನಿಸ್ಥಾನ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 272 ರನ್ ಗಳಿಸಿತು. ನಾಯಕ ಹಶ್ಮತುಲ್ಲಾ ಶಾಹಿದಿ 80, ಅಜ್ಮತುಲ್ಲಾ ಒಮರ್ಜಾಯ್ 62 ರನ್ ಗಳಿಸಿ ಉತ್ತಮ ಆಟವಾಡಿದರು. ಭಾರತದ ಪರ ಬುಮ್ರಾ 4 ವಿಕೆಟ್ ಕಬಳಿಸಿ ಮಿಂಚಿದರು. ಹಾರ್ದಿಕ್ ಪಾಂಡ್ಯ 2, ಕುಲದೀಪ್ ಮತ್ತು ಶಾರ್ದೂಲ್ ಠಾಕೂರ್ ತಲಾ ಒಂದು ವಿಕೆಟ್ ಪಡೆದರು.

ಇದನ್ನೂ ಓದಿ : World Cup ; ಅಫ್ಘಾನ್ ಎದುರು ರೋಹಿತ್ ಶರ್ಮ ಅಬ್ಬರ:ತೆಂಡೂಲ್ಕರ್, ಗೇಲ್ ದಾಖಲೆ ಪತನ

ಗುರಿ ಬೆನ್ನಟ್ಟಿದ ಭಾರತ ಆರಂಭದಿಂದಲೂ ಅಬ್ಬರಿಸಿತು. ರೋಹಿತ್ ಶರ್ಮ 84 ಎಸೆತಗಳಲ್ಲಿ 131 ರನ್ ಬಾರಿಸಿದರು. 16 ಬೌಂಡರಿ ಮತ್ತು ಆಕರ್ಷಕ 5 ದಾಖಲೆಯ ಸಿಕ್ಸರ್ ಗಳು ಅವರ ಇನ್ನಿಂಗ್ಸ್ ನಲ್ಲಿ ಒಳಗೊಂಡಿತ್ತು. ರಶೀದ್ ಖಾನ್ ಅವರು ಶರ್ಮ ಅವರನ್ನು ಬೌಲ್ಡ್ ಮಾಡಿದರು. ಇಶಾನ್ ಕಿಶನ್ 47 ರನ್ ಗಳಿಸಿ ಔಟಾದರು. ಕೊಹ್ಲಿ 55 ಮತ್ತು ಶ್ರೇಯಸ್ ಅಯ್ಯರ್ 25 ರನ್ ಗಳಿಸಿ ಅಜೇಯರಾಗಿ ಉಳಿದರು.
ಭಾರತ 35 ಓವರ್ ಗಳಲ್ಲೇ 273 ರನ್ ಗಳಿಸಿ ಸ್ಮರಣೀಯ ಜಯ ತನ್ನದಾಗಿಸಿಕೊಂಡಿತು.

ದಾಖಲೆಗಳ ಮೇಲೆ ದಾಖಲೆ

ಕುತೂಹಲಕಾರಿಯಾಗಿ, ರೋಹಿತ್ ಅವರ ಏಳು ವಿಶ್ವಕಪ್ ಶತಕಗಳು ಆರು ವಿಭಿನ್ನ ಎದುರಾಳಿಗಳ ವಿರುದ್ಧ ಬಂದವು. ಸ್ಪರ್ಧೆಯಲ್ಲಿ ಐದು ವಿಭಿನ್ನ ತಂಡಗಳ ವಿರುದ್ಧ ಸಚಿನ್ ತೆಂಡೂಲ್ಕರ್ (6) ಮತ್ತು ಕುಮಾರ ಸಂಗಕ್ಕಾರ (5) ಶತಕ ದಾಖಲಿಸಿದ್ದರು.

ಯಶಸ್ವಿ ವಿಶ್ವಕಪ್ ಚೇಸಿಂಗ್‌ಗಳಲ್ಲಿ ಅತ್ಯಧಿಕ ಸ್ಕೋರ್‌ಗಳು

152* – ಡೆವೊನ್ ಕಾನ್ವೇ (NZ) ವಿರುದ್ಧ ಇಂಗ್ಲೆಂಡ್ , ಅಹಮದಾಬಾದ್, 2023
139* – ಲಹಿರು ತಿರಿಮನ್ನೆ (SL) ವಿರುದ್ಧಇಂಗ್ಲೆಂಡ್, ವೆಲ್ಲಿಂಗ್ಟನ್, 2015
134* – ಸ್ಟೀಫನ್ ಫ್ಲೆಮಿಂಗ್ (NZ) ವಿರುದ್ಧ ದ.ಆ, ಜೋಹಾನ್ಸ್‌ಬರ್ಗ್, 2003
131* – ಮೊಹಮ್ಮದ್ ರಿಜ್ವಾನ್ (PAK) vs ಶ್ರೀಲಂಕಾ , ಹೈದರಾಬಾದ್, 2023
131 – ರೋಹಿತ್ ಶರ್ಮ ವಿರುದ್ಧ ಅಫ್ಘಾನ್ , ದೆಹಲಿ, 2023
127* – ಸಚಿನ್ ತೆಂಡೂಲ್ಕರ್ ವಿರುದ್ಧ ಕೀನ್ಯಾ , ಕಟಕ್, 1996

ಯಶಸ್ವಿ ವಿಶ್ವಕಪ್ ಚೇಸಿಂಗ್‌ಗಳಲ್ಲಿ ಹೆಚ್ಚಿನ ಶತಕಗಳು
3 – ರೋಹಿತ್ ಶರ್ಮ
2 – ಗಾರ್ಡನ್ ಗ್ರೀನಿಡ್ಜ್
2 – ರಮೀಜ್ ರಾಜ
2 – ಸ್ಟೀಫನ್ ಫ್ಲೆಮಿಂಗ್

ಟಾಪ್ ನ್ಯೂಸ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.