World Cup Final; ಆಸೀಸ್ ಗೆ 241 ರನ್ ಗುರಿ ನೀಡಿದ ಭಾರತ: ಬೌಲರ್ ಗಳ ಮೇಲೆ ನಿರೀಕ್ಷೆ


Team Udayavani, Nov 19, 2023, 5:53 PM IST

1-sadsad

ಅಹಮದಾಬಾದ್ : ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಲೋಕವೇ ಕುತೂಹಲಕಾರಿಯಾಗಿ ಕಾಯುತ್ತಿರುವ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಪ್ಯಾಟ್ ಕಮಿನ್ಸ್ ಬಳಗ ಭಾರತವನ್ನು 240 ರನ್ ಗಳಿಗೆ ನಿಯಂತ್ರಿಸಿದೆ.

ಬ್ಯಾಟಿಂಗ್ ಬಲ ಹೊಂದಿರುವ ಆಸೀಸ್ ಗೆ ಗೆಲುವಿಗೆ 241 ರನ್ ಗುರಿ ನೀಡಲಾಗಿದ್ದು, ಈಗ ಪಂದ್ಯ ಸಂಪೂರ್ಣವಾಗಿ ಭಾರತದ ಬೌಲರ್ ಗಳ ಸಾಮರ್ಥ್ಯದ ಮೇಲೆ ನಿಂತಿದೆ.

ಆರಂಭದಲ್ಲಿ ನಾಯಕ ರೋಹಿತ್ ಶರ್ಮ ಅವರು ಅಬ್ಬರಿಸುತ್ತಿದ್ದ ವೇಳೆ ಶುಭಮಂ ಗಿಲ್ ಅವರು ತಂಡ 4.2 ಓವರ್ ಗಳಲ್ಲಿ 30 ರನ್ ಗಳಿಸಿದ್ದ ವೇಳೆ ಔಟಾಗಿ ಆಘಾತ ಅನುಭವಿಸಿತು. 4 ರನ್ ಗೆ ಗಿಲ್ ನಿರ್ಗಮಿಸಿದರು. ಆ ಬಳಿಕ ಶರ್ಮ 47 ರನ್ ಗಳಿಸಿ ವಿಶ್ವಾಸ ಮೂಡಿಸಿದ್ದ ವೇಳೆ ಆಘಾತಕಾರಿಯಾಗಿ ಔಟಾದರು. 4 ಬೌಂಡರಿ ಮತ್ತು 3 ಸಿಕ್ಸರ್ ಬಾರಿಸಿದ್ದರು. ಮ್ಯಾಕ್ಸ್‌ವೆಲ್ ಎಸೆದ ಚೆಂಡನ್ನು ರೋಹಿತ್ ದೊಡ್ಡ ಹೊಡೆತಕ್ಕೆ ಮುಂದಾದರು ಈ ವೇಳೆ ಹೆಡ್ ಅದ್ಬುತ ಕ್ಯಾಚ್ ಹಿಡಿದರು.

ಅದ್ಬುತ ಫಾರ್ಮ್ ನಲ್ಲಿದ್ದ ಶ್ರೇಯಸ್ ಅಯ್ಯರ್ 4 ರನ್ ಗೆ ಔಟಾಗಿ ನಿರಾಶರಾದರು. ಆಬಳಿಕ ತಾಳ್ಮೆಯ ಆಟವಾಡಿದ ಕೊಹ್ಲಿ 63 ಎಸೆತಗಳಲ್ಲಿ 54 ರನ್ ಗಳಿಸಿದ್ದ ವೇಳೆ ದುರದೃಷ್ಟವೆಂಬಂತೆ ಔಟಾದರು. ಅವರು 4 ಬೌಂಡರಿಗಳನ್ನು ಬಾರಿಸಿದ್ದರು. ನಾಯಕ ಕಮ್ಮಿನ್ಸ್ ಎಸೆದ ಚೆಂಡು ಕೊಹ್ಲಿ ಅವರ ಬ್ಯಾಟ್ ಗೆ ತಗುಲಿ ವಿಕೆಟ್ ಗೆ ಅಪ್ಪಳಿಸಿತು.

ತಾಳ್ಮೆಯ ಆಟವಾಡಿದ ಕೆಎಲ್ ರಾಹುಲ್ 107 ಎಸೆತಗಳಲ್ಲಿ 66 ರನ್ ಗಳಿಸಿ ಭರವಸೆ ಮೂಡಿಸಿದರು. ಆದರೆ ಸ್ಟಾರ್ಕ್ ಅವರು ಎಸೆದ ಚೆಂಡು ಕೀಪರ್ ಜೋಶ್ ಇಂಗ್ಲಿಸ್ ಅವರ ಕೈ ಸೇರಿ ನಿರ್ಗಮಿಸಿದರು. ರವೀಂದ್ರ ಜಡೇಜಾ ಕೂಡ ದೊಡ್ಡ ಮೊತ್ತ ದಾಖಲಿಸಲು ಸಾಧ್ಯವಾಗಲಿಲ್ಲ.22 ಎಸೆತಗಳಲ್ಲಿ 9 ರನ್ ಗಳಿಸಿ ಔಟಾದರು. ಶಮಿ 6 ರನ್ ಗಳಿಸಿ ಔಟಾದರು.

ಸೂರ್ಯಕುಮಾರ್ ಯಾದವ್ 28 ಎಸೆತಗಳಲ್ಲಿ 18 ರನ್ ಗಳಿಸಿ ಔಟಾದರು. ಬುಮ್ರಾ 1 ರನ್ ಗೆ ಔಟಾದರು. ಕೊನೆಯ ಎಸೆತದಲ್ಲಿ ಕುಲದೀಪ್ ಯಾದವ್ 10 ರನ್ ಗಳಿಸಿದ್ದ ವೇಳೆ ರನ್ ಔಟಾದರು. ಮತ್ತು ಸಿರಾಜ್ 8 ರನ್ ಗಳಿಸಿ ಔಟಾಗದೆ ಉಳಿದರು. ಆಸೀಸ್ ಬಿಗಿ ದಾಳಿಯ ನಡುವೆಯೂ 50 ಓವರ್ ಗಳಲ್ಲಿ 240 ರನ್ ಗಳಿಗೆ ಆಲೌಟಾಯಿತು.

ಆಸೀಸ್ ಪರ ಬಿಗಿ ದಾಳಿ ಸಂಘಟಿಸಿದ ಮಿಚೆಲ್ ಸ್ಟಾರ್ಕ್3, ಜೋಶ್ ಹ್ಯಾಜಲ್ವುಡ್2 , ಗ್ಲೆನ್ ಮ್ಯಾಕ್ಸ್ವೆಲ್ 1, ಪ್ಯಾಟ್ ಕಮ್ಮಿನ್ಸ್2 , ಆಡಮ್ ಝಂಪಾ 1 ವಿಕೆಟ್ ಪಡೆದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.