ICC Cricket world cup; ಭಾರತಕ್ಕೆ ಬರುವ ಆದಾಯವೆಷ್ಟು ಗೊತ್ತೇ?

ವಿದೇಶಿ, ದೇಶೀಯ ಅಭಿಮಾನಿಗಳಿಂದ ಹೆಚ್ಚಾಗಲಿದೆ ಹಣದ ಹರಿವು

Team Udayavani, Oct 6, 2023, 6:20 AM IST

world cup 2023

ಹೊಸದಿಲ್ಲಿ: ಅ. 5ರಿಂದ ನ.19ರ ವರೆಗೆ ಭಾರತದಲ್ಲಿ ನಡೆ ಯಲಿರುವ ಏಕದಿನ ವಿಶ್ವಕಪ್‌ ಆರ್ಥಿ ಕವಾಗಿ ಏನು ಪರಿಣಾಮ ಬೀರಲಿದೆ ಎಂಬುದರ ಬಗ್ಗೆ ಬ್ಯಾಂಕ್‌ ಆಫ್ ಬರೋಡದ ತಜ್ಞರು ಹಲವು ವಿಶೇಷ ಮಾಹಿತಿಗಳನ್ನು ನೀಡಿದ್ದಾರೆ. ಈ ಕೂಟ ಭಾರತೀಯ ಕ್ರಿಕೆಟ್‌ ಮಂಡಳಿ (ಬಿಸಿಸಿಐ) ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ)ಗೆ ಭಾರೀ ಪ್ರಮಾಣದಲ್ಲಿ ಆದಾಯ ತಂದು ಕೊಡಬಲ್ಲುದಾದರೂ, ಒಟ್ಟಾರೆ ಭಾರತದ ಆರ್ಥಿಕತೆಯ ಮೇಲೂ ಬೀರಬಹುದಾದ ಪರಿಣಾಮ ದೊಡ್ಡದೇ ಇದೆ. ತಜ್ಞರ ಪ್ರಕಾರ 22,000 ಕೋಟಿ ರೂ. ಆದಾಯ ಬರಲಿದೆ ಎನ್ನಲಾಗಿದೆ.

ದೇಶದ 10 ನಗರಗಳಲ್ಲಿ ಕೂಟ ನಡೆಯುತ್ತಿದೆ. 9 ವಿದೇಶಿ ತಂಡಗಳು ಭಾರತವನ್ನು ಪ್ರವೇಶಿಸಿವೆ. ಹಾಗಾಗಿ ಆ ದೇಶಗಳ ಅಭಿಮಾನಿಗಳು ಇದನ್ನೊಂದು ಅವಕಾಶವನ್ನಾಗಿ ಮಾಡಿ ಕೊಂಡು ಭಾರತಕ್ಕೆ ಬರುತ್ತಾರೆ, ಬಂದಿ ದ್ದಾರೆ. ಇನ್ನು ದೇಶೀಯವಾಗಿ ಬೇರೆ ರಾಜ್ಯಗಳಿಗೆ ಹೋಗಿ ಪಂದ್ಯಗಳನ್ನು ವೀಕ್ಷಿಸುವ ಅಭಿಮಾನಿಗಳು ದೊಡ್ಡ ಪ್ರಮಾಣದಲ್ಲಿದ್ದಾರೆ.

ಹೊಟೇಲ್‌ಗ‌ಳು, ಪ್ರವಾಸಿ ಸಂಸ್ಥೆ ಗಳು, ಬಸ್‌, ವಿಮಾನ, ರೈಲುಗಳು, ಆಟೋ, ಬಾಡಿಗೆ ಕಾರುಗಳಿಗೆ ಭಾರೀ ಪ್ರಮಾಣದಲ್ಲಿ ಆರ್ಥಿಕ ಲಾಭವಾಗುತ್ತದೆ. ಬ್ಯಾಟ್‌, ಚೆಂಡು, ಟೀಶರ್ಟ್‌ಗಳು, ಕಿಟ್‌ಗಳನ್ನು ಮಾರುವ ಕಂಪೆನಿಗಳಿಗೂ ಲಾಭವಾಗುತ್ತದೆ. ಬೇರೆ ಬೇರೆ ರೀತಿಯ ಬೀದಿಬದಿ ಚಿಲ್ಲರೆ ವ್ಯಾಪಾರಿಗಳು ಇಲ್ಲಿ ಆರ್ಥಿಕವಾಗಿ ಲಾಭ ಪಡೆಯಲಿದ್ದಾರೆ.

2019ರ ವಿಶ್ವಕಪ್‌ ಅನ್ನು ಭಾರತದಲ್ಲಿ ಹತ್ತಿರಹತ್ತಿರ 55.2 ಕೋಟಿ ಮಂದಿ ವೀಕ್ಷಿಸಿದ್ದಾರೆ. ಟಿವಿ ಮತ್ತು ಡಿಜಿಟಲ್‌ ಸೇರಿ ಇಷ್ಟು ಮಂದಿ ವೀಕ್ಷಿಸಿದ್ದಾರೆಂದು ಅಂದಾಜಿಸಲಾಗಿದೆ. ಈ ಬಾರಿ ನಮ್ಮದೇ ದೇಶದಲ್ಲಿ ನಡೆಯುತ್ತಿರುವುದರಿಂದ ವೀಕ್ಷಣೆಯ ಪ್ರಮಾಣ ಹಿಂದಿನದ್ದಕ್ಕಿಂತ ದುಪ್ಪಟ್ಟಾಗಬಹುದು. ಜನರ ವೀಕ್ಷಣೆ ಜಾಸ್ತಿಯಾದಷ್ಟು ಜಾಹೀರಾತುಗಳು ಹೆಚ್ಚಾಗುತ್ತವೆ.

ಹಣದುಬ್ಬರ ಕೂಡ ಜಾಸ್ತಿಯಾಗ ಬಹುದು. ಟಿಕೆಟ್‌ಗಳಿಗೆ ಬೇಡಿಕೆ ಹೆಚ್ಚಾಗುವುದರಿಂದ ವಿಮಾನ ಟಿಕೆಟ್‌ಗಳು, ಹೊಟೇಲ್‌ ಕೊಠಡಿಗಳ ದರ ಏರಿದೆ. ಇನ್ನು ಆಸ್ಪತ್ರೆ, ಪ್ರಯಾಣಿಕ, ಸರಕು ಸಾಗಣೆ ವಾಹನಗಳಿಗೂ ಬೇಡಿಕೆ ಬರುತ್ತದೆ. ಒಟ್ಟಾರೆ ಭಾರತದಲ್ಲಿ ಹಣದ ಹರಿವು ಹೆಚ್ಚುತ್ತದೆ ಎಂದು ಅರ್ಥಶಾಸ್ತ್ರಜ್ಞರಾದ ಜಾಹ್ನವಿ ಪ್ರಭಾಕರ್‌, ಅದಿತಿ ಗುಪ್ತಾ ಹೇಳಿದ್ದಾರೆ.

ಟಾಪ್ ನ್ಯೂಸ್

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.