India ಸೋಲಿಸಿ..: ಬಾಂಗ್ಲಾ ಕ್ರಿಕೆಟಿಗರಿಗೆ ಡೇಟಿಂಗ್ ಆಫರ್ ನೀಡಿದ ಪಾಕ್ ನಟಿ!

71ರಲ್ಲಿ ಅವರು ನಮ್ಮನ್ನು ಒಡೆದಿದ್ದರು...

Team Udayavani, Oct 18, 2023, 7:08 PM IST

1-csasa

ಪುಣೆ: ಇಲ್ಲಿ ನಾಳೆ ಗುರುವಾರ(ಅಕ್ಟೋಬರ್ 19) ರಂದು ನಡೆಯಲಿರುವ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡದೊಂದಿಗೆ ಸೆಣಸಾಡಲಿದೆ.

ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಆಗಾಗ್ಗೆ ಸುದ್ದಿಯಾಗುತ್ತಿರುವ ಪಾಕಿಸ್ಥಾನದ ನಟಿ,ಸಾಮಾಜಿಕ ಕಾರ್ಯಕರ್ತೆ ಸೆಹರ್ ಶಿನ್ವಾರಿ ಅವರು ‘ಭಾರತವನ್ನು ಸೋಲಿಸಿದರೆ ನಿಮ್ಮೊಂದಿಗೆ ಡೇಟಿಂಗ್‌ಗೆ ಬರುತ್ತೇನೆ’ ಎಂದು ಬಾಂಗ್ಲಾದೇಶ ತಂಡದ ಆಟಗಾರರಿಗೆ ಭರವಸೆ ನೀಡಿದ್ದಾರೆ.

ಭಾರತದ ವಿರುದ್ಧ ಪಾಕಿಸ್ಥಾನದ ಸೋಲಿನಿಂದ ಕೋಪ ಮತ್ತು ಹತಾಶೆಗೊಂಡಿರುವ ಸೆಹರ್ ಬಾಂಗ್ಲಾದೇಶವನ್ನು ಹುರಿದುಂಬಿಸಿ, ಟೈಗರ್ಸ್, ನಮ್ಮನ್ನು ಸೋಲಿಸಿದ ರೀತಿಯಲ್ಲೇ ಭಾರತಕ್ಕೆ ಸೋಲನ್ನು ಉಣಿಸಬೇಕೆಂದು ಕೇಳಿಕೊಂಡಿದ್ದಾರೆ.

“ಇನ್ಶಾ ಅಲ್ಲಾ ನನ್ನ ಬಾಂಗ್ಲಾ ತಂಡ ಮುಂದಿನ ಪಂದ್ಯದಲ್ಲಿ ಸೇಡು ತೀರಿಸಿಕೊಳ್ಳುತ್ತದೆ. ಭಾರತವನ್ನು ಸೋಲಿಸುವಲ್ಲಿ ಯಶಸ್ವಿಯಾದರೆ ನಾನು ಢಾಕಾಕ್ಕೆ ಹೋಗಿ ಬಾಂಗಾಲಿ ಮೀನಿನ ಭೋಜನವನ್ನು ಮಾಡುತ್ತೇನೆ, ”ಎಂದು ಸೆಹರ್ ಟ್ವೀಟ್ ಮಾಡಿದ್ದಾರೆ.

”ಪಾಕಿಸ್ಥಾನ ಮತ್ತು ಬಾಂಗ್ಲಾ ಸ್ನೇಹದ ಬಗ್ಗೆ ಈ ಭಾರತೀಯರಿಗೆ ಏಕೆ ಅಸೂಯೆ? 71ರಲ್ಲಿ(ಬಾಂಗ್ಲಾ ವಿಮೋಚನೆ) ಅವರು ನಮ್ಮನ್ನು ಒಡೆದಿದಿದ್ದರೂ, ಭಾರತ ವಿರುದ್ಧದ ಕ್ರಿಕೆಟ್‌ನಲ್ಲಿ ನಾವು ಪರಸ್ಪರ ಬೆಂಬಲಿಸುತ್ತಿರುವುದು ಅವರಿಗೆ ನಿಜವಾಗಿಯೂ ನೋವುಂಟುಮಾಡಿದೆ” ಎಂದು ಪೋಸ್ಟ್ ಮಾಡಿದ್ದಾರೆ.

ಸೆಹರ್ ಶಿನ್ವಾರಿ ಕ್ರಿಕೆಟ್ ಕುರಿತು ಪೋಸ್ಟ್ ಮಾಡಿ ಸುದ್ದಿಯಾಗುತ್ತಿರುವುದು ಇದೇ ಮೊದಲಲ್ಲ. ಏಷ್ಯಾಕಪ್‌ನಲ್ಲಿ ಭಾರತದ ವಿರುದ್ಧ ಪಾಕಿಸ್ಥಾನ ಸೋಲನುಭವಿಸಿದಾಗ, “ನಾನು ಬಾಬರ್ ಅಜಮ್ ಮತ್ತು ಅವರ ತಂಡದ ವಿರುದ್ಧ ಎಫ್‌ಐಆರ್ ದಾಖಲಿಸಲಿದ್ದೇನೆ ಏಕೆಂದರೆ ಈ ಹುಡುಗರು ಯಾವಾಗಲೂ ಕ್ರಿಕೆಟ್ ಆಡುವ ಬದಲು ನಮ್ಮ ರಾಷ್ಟ್ರೀಯ ಭಾವನೆಗಳೊಂದಿಗೆ ಆಡುತ್ತಾರೆ” ಎಂದು ಬರೆದು ಸುದ್ದಿಯಾಗಿದ್ದರು.

ಟಾಪ್ ನ್ಯೂಸ್

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

1-sadsdas

World Cup 2023 ; ಭಾರತವನ್ನು ರೂಪಿಸಿದ ತ್ರಿಮೂರ್ತಿಗಳು

1-qweqwwqe

ICC ವಿಶ್ವಕಪ್‌ ಸಾಧಕರ ತಂಡಕ್ಕೆ ರೋಹಿತ್‌ ನಾಯಕ; ತಂಡ ಹೀಗಿದೆ

1-ww-eqeqwe

World Cup Final; ವೀಕ್ಷಕರು ಮೌನಕ್ಕೆ ಶರಣು:ಕ್ಯಾಪ್ಟನ್‌ ಪ್ಯಾಟ್‌ ಕಮಿನ್ಸ್‌  ಫುಲ್‌ ಖುಷ್‌

1-saddasd

Head line ನಲ್ಲಿ ಮಿಂಚಿದ ಟ್ರ್ಯಾವಿಸ್‌ ಹೆಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.