ಸೊಹೈಲ್‌ ಕಿರಿಕ್‌; ಪ್ರಸಾದ್‌ ತಿರುಗೇಟು


Team Udayavani, Jun 16, 2019, 5:47 AM IST

VENKATESH-PRASAD

ಭಾರತ-ಪಾಕಿಸ್ಥಾನ ನಡುವಿನ ಕ್ರಿಕೆಟ್‌ ಪಂದ್ಯವೆಂದರೆ ಅಭಿಮಾನಿಗಳ ಜೋಶ್‌ ತಾರಕಕ್ಕೇರುತ್ತದೆ. ಅಂಗಳದಲ್ಲಿ ಆಟಗಾರರ ರೋಷಾವೇಶ ಕೂಡ ಬೇರೆಯೇ ಸ್ವರೂಪ ಪಡೆದುಕೊಂಡಿರುತ್ತದೆ. ಆಗಾಗ ಕಿರಿಕ್‌ ನಡೆಯುತ್ತಲೇ ಇರುತ್ತದೆ!

1992ರ ಸಿಡ್ನಿ ಪಂದ್ಯದಲ್ಲಿ ಜಾವೇದ್‌ ಮಿಯಾಂದಾದ್‌ ಕೀಪರ್‌ ಕಿರಣ್‌ ಮೋರೆ ಅವರನ್ನು ಅಣಕಿಸಲು ಮಂಗನಂತೆ ಕುಣಿದದ್ದು ಇದಕ್ಕೊಂದು ಉತ್ತಮ ಉದಾಹರಣೆ. ಇನ್ನೊಂದಕ್ಕೆ 1996ರ ಬೆಂಗಳೂರು ಕ್ವಾರ್ಟರ್‌ ಫೈನಲ್‌ ಪಂದ್ಯ ನಿದರ್ಶನ ಒದಗಿಸುತ್ತದೆ.

288 ರನ್‌ ಚೇಸಿಂಗ್‌ ವೇಳೆ ಸಯೀದ್‌ ಅನ್ವರ್‌-ಅಮೀರ್‌ ಸೊಹೈಲ್‌ ದಿಟ್ಟ ಆರಂಭ ಒದಗಿಸುತ್ತಿದ್ದರು. 48 ರನ್‌ ಆದಾಗ ಅನ್ವರ್‌ ವಿಕೆಟ್‌ ಬಿತ್ತು. ವೆಂಕಟೇಶ ಪ್ರಸಾದ್‌ ಎಸೆತವೊಂದನ್ನು ಮಿಡ್‌-ಆಫ್ ಬೌಂಡರಿಗೆ ರವಾನಿಸುವ ಮೂಲಕ ನಾಯಕ ಸೊಹೈಲ್‌ ಅರ್ಧ ಶತಕ ಪೂರೈಸಿದರು. ಅಷ್ಟಕ್ಕೇ ಸುಮ್ಮನಾಗದೆ, ನಿಮ್ಮ ಮುಂದಿನ ಎಸೆತನ್ನೂ ಇದೇ ಮಾರ್ಗವಾಗಿ ಬೌಂಡರಿಗೆ ಅಟ್ಟುತ್ತೇನೆ ಎಂದು ಸನ್ನೆಯಲ್ಲಿ ಕೆಣಕಿದರು. ಪ್ರಸಾದ್‌ ಇದನ್ನೇ ಸವಾಲಾಗಿ ಸ್ವೀಕರಿಸಿದರು. ಆಫ್-ಸ್ಟಂಪ್‌ ಮೇಲಿಂದ ಬಂದ ಮುಂದಿನ ಎಸೆತಕ್ಕೆ ಸೊಹೈಲ್‌ ಬೌಲ್ಡ್‌ ಆಗಿದ್ದರು. “ಚಿನ್ನಸ್ವಾಮಿ ಸ್ಟೇಡಿಯಂ’ ಒಮ್ಮೆಲೇ ಭೋರ್ಗರೆಯಿತು!

ಪ್ರಸಾದ್‌ ಸುಮ್ಮನಿರಬೇಕಲ್ಲ, ಸೊಹೈಲ್‌ಗೆ ಪೆವಿಲಿಯನ್‌ ತೋರಿಸುತ್ತ “ಸೆಂಡ್‌-ಆಫ್’ ಮಾಡಿದರು. ಜತೆಗೆ ಮಾತಿನ ಮೂಲಕವೂ ತಿವಿದರು.

ಅಂದು ರಾತ್ರಿಯಿಡೀ ಪ್ರಸಾದ್‌ ಮನೆ ಮುಂದೆ ಅಭಿಮಾನಿಗಳ ಸಂಭ್ರಮಕ್ಕೆ ಮೇರೆ ಇರಲಿಲ್ಲ. ಮರುದಿನ ಮನೆಯಲ್ಲಿ ರಾಶಿ ರಾಶಿ ಉಡುಗೊರೆ. ಪ್ರಸಾದ್‌ ಸಾಧನೆ 45ಕ್ಕೆ 3 ವಿಕೆಟ್‌. ಆದರೆ ಅಭಿಮಾನಿ ಗಳು ಈ ಗಿಫ್ಟ್ ನೀಡಿದ್ದು ಕೇವಲ ಸೊಹೈಲ್‌ ವಿಕೆಟ್‌ಗಾಗಿ!

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.