ಪಾಕ್‌ ತಂಡದ ವಿರುದ್ಧ ಕ್ರಮ: ಪ್ರಧಾನಿಗೆ ಕಮ್ರಾನ್‌ ಮನವಿ


Team Udayavani, Jun 22, 2019, 5:52 AM IST

PAK-A

ಕರಾಚಿ: ವಿಶ್ವಕಪ್‌ ಕ್ರಿಕೆಟ್‌ ಕೂಟದಲ್ಲಿ ಕಳಪೆ ನಿರ್ವಹಣೆ ನೀಡಿರುವ ಪಾಕಿಸ್ಥಾನ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ಮಾಜಿ ಕ್ರಿಕೆಟಿಗ ಕಮ್ರಾನ್‌ ಅಕ್ಮಲ್‌, ಪಾಕಿಸ್ಥಾನ ತಂಡದ ಮೇಲೆ ಕಠಿನ ಕ್ರಮ ತೆಗೆದುಕೊಳ್ಳುವಂತೆ ಪ್ರಧಾನಿ ಇಮ್ರಾನ್‌ ಖಾನ್‌ ಅವರನ್ನು ಒತ್ತಾಯಿಸಿದ್ದಾರೆ.

“ಪ್ರಸಕ್ತ ಕೂಟದಲ್ಲಿ ಪಾಕಿಸ್ಥಾನ ಆತಿಥೇಯ ಇಂಗ್ಲೆಂಡ್‌ ವಿರುದ್ಧವಷ್ಟೇ ಗೆದ್ದಿದೆ. ತಂಡದ ಬ್ಯಾಟಿಂಗ್‌, ಫೀಲ್ಡಿಂಗ್‌ ಅತ್ಯಂತ ದುರ್ಬಲವಾಗಿದೆ. ಈ ತಂಡದ ವಿರುದ್ಧ ಸೂಕ್ತ ಕ್ರಮ ಅಗತ್ಯವಿದೆ. ಮುಂದಿನ ದಿನಗಳಲ್ಲಿ ಪಾಕಿಸ್ಥಾನ ಕ್ರಿಕೆಟಿನ ಉಳಿವಿಗಾಗಿ ಸಮರ್ಥ ಆಟಗಾರರನ್ನು ಆಯ್ಕೆ ಮಾಡಬೇಕಿದೆ. ಪ್ರತಿಭಾವಂತರಿಗೆ ಅವಕಾಶ ನೀಡಿದರೆ ಪಾಕ್‌ ತಂಡ ಉತ್ತಮ ಮಟ್ಟಕ್ಕೆ ಏರಲಿದೆ’ ಎಂದು ಪಿಸಿಬಿ ಪ್ಯಾಟ್ರನ್‌ ಕೂಡ ಆಗಿರುವ ಇಮ್ರಾನ್‌ ಖಾನ್‌ ಅವರಿಗೆ ಮನವಿ ಮಾಡಿದ್ದಾರೆ.


ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.