ಬಾಂಗ್ಲಾ ವಿರುದ್ಧ ಗೆಲ್ಲುವ ಉತ್ಸಾಹದಲ್ಲಿ ಅಫ್ಘಾನರು


Team Udayavani, Jun 24, 2019, 1:37 PM IST

naib

ಸೌತಂಪ್ಟನ್: ಟೀಂ ಇಂಡಿಯಾ ವಿರುದ್ಧ ಸೋತರೂ ತನ್ನ ಸಂಘಟಿತ ಪ್ರದರ್ಶನದಿಂದ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಕ್ರಿಕೆಟ್ ಶಿಶು ಅಫ್ಘಾನ್ ಇಂದು ಬಾಂಗ್ಲಾ ದೇಶ ತಂಡವನ್ನು ಎದುರಿಸಲಿದೆ. ಇಲ್ಲಿನ ರೋಸ್ ಬೌಲ್ ಅಂಗಳದಲ್ಲಿ ಎರಡು ಏಷಿಯನ್ ತಂಡಗಳು ಸೆಣಸಾಡಲಿವೆ.

ನಮ್ಮ ತಂಡದಲ್ಲಿ ವಿಶ್ವದರ್ಜೆಯ ಸ್ಪಿನ್ನರ್ ಗಳಿದ್ದಾರೆ.  ಭಾರತ ವಿಶ್ವದ ಶ್ರೇಷ್ಠ ಬ್ಯಾಟಿಂಗ್ ಹೊಂದಿದೆ. ಭಾರತದ ವಿರುದ್ದದ ಪ್ರದರ್ಶನ ನಮಗೆ ಆತ್ಮವಿಶ್ವಾಸ ತುಂಬಿದೆ. ಹಾಗಾಗಿ ನಮಗೆ ಬಾಂಗ್ಲಾ ವಿರುದ್ದ ಉತ್ತಮವಾಗಿ ಆಡುವ ವಿಶ್ವಾಸವಿದೆ ಎಂದು ಅಫ್ಘಾನ್ ನಾಯಕ ಗುಲ್ಬದಿನ್ ನೈಬ್ ಹೇಳಿಕೆ ನೀಡಿದ್ದಾರೆ.

ಮೊದಲ ಕೆಲವು ಪಂದ್ಯಗಳಲ್ಲಿ ನಾವು ವಾತಾವರಣಕ್ಕೆ ಬೇಕಾದ ಹಾಗೆ ಹೊಂದಿಕೊಳ್ಳಲಾಗಲಿಲ್ಲ. ಆದರೆ ಈ ಮೈದಾನದಲ್ಲಿ ನಮಗೆ ಏಷ್ಯಾ ರೀತಿಯ ವಾತಾವರಣವಿದೆ. ಹಾಗಾಗಿ ನಮ್ಮ ಸ್ಪಿನ್ನರ್ ಗಳು ಕಳೆದ ಪಂದ್ಯದಲ್ಲಿ ಯಶಸ್ವಿಯಾದರು. ಒಂದು ವೇಳೆ ಪಿಚ್ ನ ಸಹಕಾರ ಸಿಕ್ಕಿದರೆ ನಮ್ಮ ಸ್ಪಿನ್ನರ್ ಗಳ ಎದುರು ಆಡುವುದು ಯಾವುದೇ ತಂಡಕ್ಕೂ ಕಷ್ಟವಾಗಬಹುದು ಎಂದು ಬಾಂಗ್ಲಾ ವಿರುದ್ಧದ ಪಂದ್ಯಕ್ಕೂ ಮೊದಲು ನೈಬ್ ವಿಶ್ವಾಸ ವ್ಯಕ್ತಪಡಿಸಿದರು.

ಟಿ ಟ್ವೆಂಟಿಯ ನಂ 1 ಬೌಲರ್ ರಶೀದ್ ಖಾನ್, ಮುಜಿಬ್ ಉರ್ ರಹಮಾನ್ ಮತ್ತು ಆಲ್ ರೌಂಡರ್ ಮೊಹಮ್ಮದ್ ನಬಿ ಅಫ್ಘಾನ್ ನ ಪ್ರಮುಖ ಸ್ಪಿನ್ ಅಸ್ತ್ರ ಗಳು. ಬಾಂಗ್ಲಾದೇಶ ಕೂಡಾ ಈ ವಿಶ್ವಕಪ್ ನಲ್ಲಿ ನಿರೀಕ್ಷೆಗೂ ಮೀರಿದ ಪ್ರದರ್ಶನ ನೀಡುತ್ತಿದೆ. ಶಕೀಬ್, ಲಿಟ್ಟನ್ ದಾಸ್, ವಿಕೆಟ್ ಕೀಪರ್ ರಹೀಂ, ತಮೀಮ್ ಇಕ್ಬಾಲ್ ಉತ್ತಮ ಫಾರ್ಮ್ ನಲ್ಲಿದ್ದು ಅಫ್ಘಾನ್ ಸವಾಲನ್ನು ಎದುರಿಸಲು ಸಿದ್ದವಾಗಿದೆ.

ಈ ವಿಶ್ವಕಪ್ ಕೂಟದ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಅಫ್ಘಾನಿಸ್ಥಾನ ಆರು ಪಂದ್ಯವಾಡಿದ್ದು ಎಲ್ಲಾ ಪಂದ್ಯಗಳಲ್ಲಿ ಸೋಲನುಭವಿಸಿದೆ. ಬಾಂಗ್ಲಾ ಕೂಡಾ ಆರು ಪಂದ್ಯ ಆಡಿದ್ದು ಎರಡು ಪಂದ್ಯಗಳಲ್ಲಿ ಗೆದ್ದು ಒಂದು ಪಂದ್ಯ ಮಳೆಯಿಂದ ರದ್ದಾಗಿದೆ. ಒಟ್ಟು ಐದು ಅಂಕ ಹೊಂದಿರುವ ಬಾಂಗ್ಲಾ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.