ವಿಮಾನದಲ್ಲಿ ಕಾಣಿಸಿಕೊಂಡ “ಕಾಶ್ಮೀರಕ್ಕೆ ನ್ಯಾಯ ಕೊಡಿ’ ಫಲಕ!
Team Udayavani, Jul 7, 2019, 12:51 PM IST
ಲೀಡ್ಸ್: ಭಾರತ-ಶ್ರೀಲಂಕಾ ಪಂದ್ಯದ ವೇಳೆ “ಕಾಶ್ಮೀರಕ್ಕೆ ನ್ಯಾಯ ಸಿಗಬೇಕು, ಭಾರತ ಜನಾಂಗೀಯ ಹತ್ಯೆ ನಿಲ್ಲಿಸಬೇಕು’ ಎಂಬ ಫಲಕವೊಂದು ವಿಮಾನವೊಂದರಲ್ಲಿ ನೇತಾಡುತ್ತಿದ್ದದ್ದು ಗಮನ ಸೆಳೆಯಿತು.
ಈ ಘಟನೆಗೆ ಐಸಿಸಿ ತೀವ್ರ ಬೇಸರ ವ್ಯಕ್ತಪಡಿಸಿದೆ. ಇಂತಹ ರಾಜಕೀಯ ಬೆಳವಣಿಗೆಯನ್ನು ಐಸಿಸಿ ಯಾವಾಗಲೂ ಸಹಿಸುವುದಿಲ್ಲ, ಈ ಘಟನೆಗೆ
ಕ್ಷಮೆ ಕೇಳುತ್ತೇವೆ ಎಂದು ಅದು ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ