ಸ್ಪಿನ್‌ ಖೆಡ್ಡಕ್ಕೆ ಬಿದ್ದ ಬಾಂಗ್ಲಾದೇಶ


Team Udayavani, May 30, 2019, 6:00 AM IST

CHAHAL

ಕಾರ್ಡಿಫ್: ಬಾಂಗ್ಲಾದೇಶವನ್ನು ಸ್ಪಿನ್‌ ಖೆಡ್ಡಕ್ಕೆ ಬೀಳಿಸಿದ ಭಾರತ ದ್ವಿತೀಯ ಅಭ್ಯಾಸ ಪಂದ್ಯವನ್ನು 95 ರನ್ನುಗಳಿಂದ ಜಯಿಸಿದೆ.

ಮಂಗಳವಾರದ ಈ ಮಳೆಪೀಡಿತ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ 7 ವಿಕೆಟಿಗೆ 359 ರನ್‌ ಪೇರಿಸಿದರೆ, ಬಾಂಗ್ಲಾದೇಶ 49.3 ಓವರ್‌ಗಳಲ್ಲಿ 264ಕ್ಕೆ ಆಲೌಟ್ ಆಯಿತು. ಕುಲದೀಪ್‌ ಯಾದವ್‌ ಮತ್ತು ಯಜುವೇಂದ್ರ ಚಾಹಲ್ ತಲಾ 3 ವಿಕೆಟ್ ಹಾರಿಸಿ ಬಾಂಗ್ಲಾ ಕುಸಿತದಲ್ಲಿ ಪ್ರಮುಖ ಪಾತ್ರ ವಹಿಸಿದರು. 2 ವಿಕೆಟ್ ಜಸ್‌ಪ್ರೀತ್‌ ಬುಮ್ರಾ ಪಾಲಾದರೆ, ಒಂದನ್ನು ರವೀಂದ್ರ ಜಡೇಜ ಉರುಳಿಸಿದರು.

ದಾಸ್‌, ರಹೀಮ್‌ ಹೋರಾಟ
ಬಾಂಗ್ಲಾ ಸರದಿಯಲ್ಲಿ ಆರಂಭಕಾರ ಲಿಟನ್‌ ದಾಸ್‌ ಮತ್ತು ಮುಶ್ಫಿಕರ್‌ ರಹೀಮ್‌ ಉತ್ತಮ ಬ್ಯಾಟಿಂಗ್‌ ಹೋರಾಟ ಸಂಘಟಿಸಿದರು. ದಾಸ್‌ 73 ರನ್‌ ಹೊಡೆದರೆ (90 ಎಸೆತ, 10 ಬೌಂಡರಿ), ರಹೀಮ್‌ 90 ರನ್‌ ಬಾರಿಸಿದರು (94 ಎಸೆತ, 8 ಬೌಂಡರಿ, 2 ಸಿಕ್ಸರ್‌).

ಕೆಳ ಕ್ರಮಾಂಕದ ಆಟಗಾರರಾದ ಸೈಫ‌ುದ್ದೀನ್‌ (18) ಮತ್ತು ಮಿರಾಜ್‌ (27) ಇನ್ನಿಂಗ್ಸ್‌ ಬೆಳೆಸಿದ್ದರಿಂದ ಬಾಂಗ್ಲಾದ ಮೊತ್ತ 250ರ ಗಡಿ ದಾಟಿತು. ತಂಡದ 8 ವಿಕೆಟ್ 216 ರನ್ನಿಗೆ ಉರುಳಿತ್ತು.

ಭಾರತದ ಇನ್ನಿಂಗ್ಸ್‌ ಕೆ.ಎಲ್. ರಾಹುಲ್ (108) ಮತ್ತು ಮಹೇಂದ್ರ ಸಿಂಗ್‌ ಧೋನಿ (113) ಅವರ ಶತಕದಿಂದ ರಂಗೇರಿಸಿಕೊಂಡಿತ್ತು.

ಸಂಕ್ಷಿಪ್ತ ಸ್ಕೋರ್‌: ಭಾರತ-7 ವಿಕೆಟಿಗೆ 359. ಬಾಂಗ್ಲಾದೇಶ-49.3 ಓವರ್‌ಗಳಲ್ಲಿ 264 (ರಹೀಮ್‌ 90, ದಾಸ್‌ 73, ಮಿರಾಜ್‌ 27, ಕುಲದೀಪ್‌ 47ಕ್ಕೆ 3, ಚಾಹಲ್ 65ಕ್ಕೆ 3, ಬುಮ್ರಾ 25ಕ್ಕೆ 2).

ಟಾಪ್ ನ್ಯೂಸ್

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.