ಕ್ರಿಕೆಟ್‌ ಬಾಳ್ವೆಯ ಅತ್ಯುತ್ತಮ ಶತಕ: ಬಾಬರ್‌


Team Udayavani, Jun 28, 2019, 5:33 AM IST

babar

ಬರ್ಮಿಂಗ್‌ಹ್ಯಾಮ್‌: ಈ ಮ್ಯಾಚ್‌ ವಿನ್ನಿಂಗ್‌ ಸೆಂಚುರಿ ತನ್ನ ಕ್ರಿಕೆಟ್‌ ಬಾಳ್ವೆಯಲ್ಲೇ ಅತ್ಯುತ್ತಮ ಇನ್ನಿಂಗ್ಸ್‌ ಆಗಿದೆ ಎಂಬುದಾಗಿ ಪಾಕಿಸ್ಥಾನದ ಬ್ಯಾಟ್ಸ್‌ಮನ್‌ ಬಾಬರ್‌ ಆಜಂ ಹೇಳಿದ್ದಾರೆ.

ಬುಧವಾರ ನ್ಯೂಜಿಲ್ಯಾಂಡ್‌ ಎದುರಿನ ಬರ್ಮಿಂಗ್‌ಹ್ಯಾಮ್‌ ಪಂದ್ಯದಲ್ಲಿ ಬಾಬರ್‌ 127 ಎಸೆತಗಳಿಂದ ಅಜೇಯ 101 ರನ್‌ ಮಾಡಿ ಪಾಕಿಸ್ಥಾನವನ್ನು ಸುರಕ್ಷಿತವಾಗಿ ದಡ ಮುಟ್ಟಿಸಿದ್ದರು (11 ಬೌಂಡರಿ).

“ಲಾಕಿ ಫ‌ರ್ಗ್ಯುಸನ್‌ ಅವರನ್ನು ಟಾರ್ಗೆಟ್‌ ಮಾಡುವುದು ನಮ್ಮ ಆರಂಭದ ಯೋಜನೆಯಾಗಿತ್ತು. ಮಿಚೆಲ್‌ ಸ್ಯಾಂಟ್ನರ್‌ ದಾಳಿಗೆ ಇಳಿದಾಗ ಇವರಿಗೆ ವಿಕೆಟ್‌ ಒಪ್ಪಿಸದಿರಲು ನಿರ್ಧರಿಸಿದೆವು. ಕೊನೆಯಲ್ಲಿ ಮತ್ತೆ ವೇಗಿಗಳು ದಾಳಿಗಿಳಿದಾಗ ಮೊತ್ತವನ್ನು ಸರಿದೂಗಿಸಿಕೊಳ್ಳುವ ಯೋಜನೆ ಹಾಕಿಕೊಂಡೆವು’ ಎಂದು ಬಾಬರ್‌ ಗೇಮ್‌ಪ್ಲ್ರಾನ್‌ ವಿವರಿಸಿದರು.

“ಪಾಕಿಸ್ಥಾನದ ಬೌಲರ್‌ಗಳು ಕರಾರುವಾಕ್‌ ದಾಳಿ ಮೂಲಕ ನಮ್ಮನ್ನು ಕಟ್ಟಿಹಾಕಿದರು ಎಂಬುದು ನ್ಯೂಜಿಲ್ಯಾಂಡ್‌ ನಾಯಕ ಕೇನ್‌ ವಿಲಿಯಮ್ಸನ್‌ ಪ್ರತಿಕ್ರಿಯೆ.

“ಇದು ನನ್ನ ಅತ್ಯುತ್ತಮ ಇನ್ನಿಂಗ್ಸ್‌. ಇದು ಬ್ಯಾಟಿಂಗಿಗೆ ಕಠಿನವಾದ ಟ್ರ್ಯಾಕ್‌ ಆಗಿತ್ತು. ದ್ವಿತೀಯಾರ್ಧ ದಲ್ಲಂತೂ ಸಿಕ್ಕಾಪಟ್ಟೆ ತಿರುವು ಪಡೆಯುತ್ತಿತ್ತು. ಕೊನೆಯ ತನಕ
ಕ್ರೀಸ್‌ನಲ್ಲಿ ಉಳಿದು ನೂರು ಪ್ರತಿಶತ ಪ್ರದರ್ಶನ ನೀಡುವುದು ನನ್ನ ಯೋಜನೆ ಯಾಗಿತ್ತು’
 -ಬಾಬರ್‌

ಟಾಪ್ ನ್ಯೂಸ್

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.