ಇಂಗ್ಲೆಂಡ್‌ ಅಭಿಮಾನಿಗಳ ಕಣ್ಣೀರಿಗೆ ಒದ್ದೆಯಾದ ಆಸ್ಟ್ರೇಲಿಯ ರಸ್ತೆ


Team Udayavani, Jun 27, 2019, 3:32 PM IST

aus

ಮಂಗಳವಾರ ಆಸ್ಟ್ರೇಲಿಯ ವಿರುದ್ಧದ ಅತ್ಯಂತ ನಿರ್ಣಾಯಕ ಪಂದ್ಯದಲ್ಲಿ ಇಂಗ್ಲೆಂಡ್‌ ಸೋತು ನಿಟ್ಟುಸಿರುಬಿಡುತ್ತಿದೆ. ಸದ್ಯದ ಸ್ಥಿತಿಯಲ್ಲಿ ಅದು
ಸೆಮಿ ಫೈನಲ್‌ಗೇರುವ ಬಗ್ಗೆಯೇ ಅನುಮಾನ ಸೃಷ್ಟಿಯಾಗಿದೆ. ಇದರ ಮಧ್ಯೆ ತಮ್ಮ ಬದ್ಧ ಎದುರಾಳಿ ಆಸ್ಟ್ರೇಲಿಯ ವಿರುದ್ಧವೇ ಸೋತ ನೋವು ಇಂಗ್ಲೆಂಡನ್ನು ಕಾಡುತ್ತಿದೆ. ಈ ಗಾಯಕ್ಕೆ ಆಸ್ಟ್ರೇಲಿಯ ಪೊಲೀಸರು ಉಪ್ಪು ಸವರಿ ಉರಿಯನ್ನು ಇನ್ನಷ್ಟು ಹೆಚ್ಚಿಸಿದ್ದಾರೆ!

ಆಸ್ಟ್ರೇಲಿಯ ಗೆದ್ದ ಬೆನ್ನಲ್ಲೇ ಟ್ವೀಟ್‌ ಮಾಡಿದ ಬ್ರಿಸ್ಬೇನ್‌ ಪೊಲೀಸರು, ಇಂಗ್ಲೆಂಡ್‌ ಕ್ರಿಕೆಟ್‌ ಅಭಿಮಾನಿಗಳ ಕಣ್ಣೀರಿನಿಂದ ಇಂದು ಬೆಳಗ್ಗೆ ವಾಹನ ಚಾಲನೆ ಮಾಡುವುದು ಕಷ್ಟಕರವಾಗಿ ಪರಿಣಮಿಸಿದೆ.

ಬ್ರಿಸ್ಬೇನಿಗಳೇ ಹುಷಾರಾಗಿ ವಾಹನ ಚಲಾಯಿಸಿ’ ಎಂದು ಅಣಕಿಸಿದ್ದಾರೆ. ಬುಧವಾರ ಬೆಳಗ್ಗೆ ಬ್ರಿಸ್ಬೇನ್‌ನಲ್ಲಿ ಮಳೆ ಬಂದ ಪರಿಣಾಮ ರಸ್ತೆಯಲ್ಲಿ ವಾಹನ ಚಲಾವಣೆ ಕಷ್ಟವಾಗಿತ್ತು. ಕೂಡಲೇ ಈ ಟ್ವೀಟ್‌ ಅತ್ಯಂತ ಜನಪ್ರಿಯವಾಗಿದೆ. ಸಾವಿರಾರು ಮಂದಿ ಅದನ್ನು ರೀಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

2-fusion-dog

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

2-fusion-dog

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.