ಚೇಸಿಂಗ್‌ ಅನುಭದ ಕೊರತೆ ಕಾಡಿತು: ತಮಿಮ್‌ ಇಕ್ಬಾಲ್‌


Team Udayavani, Jun 22, 2019, 5:55 AM IST

Tamim-Iqbal,-Bangladesh

ನಾಟಿಂಗ್‌ಹ್ಯಾಮ್‌: ದೊಡ್ಡ ಮೊತ್ತವನ್ನು ಯಶಸ್ವಿಯಾಗಿ ಬೆನ್ನಟ್ಟುವಲ್ಲಿ ತಮ್ಮ ತಂಡಕ್ಕೆ ಅನುಭವದ ಕೊರತೆ ಕಾಡುತ್ತಿದೆ ಎಂಬುದಾಗಿ ಬಾಂಗ್ಲಾದೇಶ ತಂಡದ ಆರಂಭಕಾರ ತಮಿಮ್‌ ಇಕ್ಬಾಲ್‌ ಅಭಿಪ್ರಾಯಪಟ್ಟಿದ್ದಾರೆ.

ಗುರುವಾರನ ವಿಶ್ವ ಚಾಂಪಿಯನ್‌ ಆಸ್ಟ್ರೇಲಿಯದ 381ರನ್ನುಗಳ ಬೃಹತ್‌ ಮೊತ್ತಕ್ಕೆ ದಿಟ್ಟ ಜವಾಬು ನೀಡಿದ ಬಳಿಕ ಬಾಂಗ್ಲಾ ಕೇವಲ 48 ರನ್ನುಗಳ ಸೋಲನುಭವಿಸಿತ್ತು.
“ನಾನು ಸ್ಕೋರ್‌ಬೋರ್ಡ್‌ ಗಮನಿಸುತ್ತಲೇ ಆಡುತ್ತಿದ್ದೆ. ಮೊದಲ 30 ಓವರ್‌ಗಳಲ್ಲಿ 180-200 ರನ್‌ ಗಳಿಸಿದ್ದೇ ಆದರೆ ಕೊನೆಯ 20 ಓವರ್‌ಗಳಲ್ಲಿ ಮೇಲುಗೈ ಸಾಧಿಸಬಹುದಿತ್ತು. ನಮ್ಮ ಆಟ ಬಿರುಸಿನಿಂದಲೇ ಕೂಡಿತ್ತು. ಹೀಗಾಗಿ 20 ಓವರ್‌ಗಳಲ್ಲಿ ಟಿ20 ಶೈಲಿಯಲ್ಲಿ ಬ್ಯಾಟ್‌ ಬೀಸಿದರೆ 160-170 ರನ್‌ ಪೇರಿಸುವುದು ಭಾರೀ ಸವಾಲಾಗುತ್ತಿರಲಿಲ್ಲ. ಇದಕ್ಕೆ ನಾವು ಪ್ರಯತ್ನಿಸಿದೆವಾದರೂ ಯಶಸ್ವಿ ಆಗಲಿಲ್ಲ’ ಎಂದು ತಮಿಮ್‌ ಹೇಳಿದರು.

ಬಾಂಗ್ಲಾದೇಶವಿನ್ನು 3 ಏಶ್ಯನ್‌ ರಾಷ್ಟ್ರಗಳಾದ ಅಫ್ಘಾನಿಸ್ಥಾನ, ಭಾರತ ಮತ್ತು ಪಾಕಿಸ್ಥಾನ ವಿರುದ್ಧ ಆಡಬೇಕಿದೆ. ಹೀಗಾಗಿ ಬಾಂಗ್ಲಾ ಪಾಲಿಗೆ ಈ ಕೂಟವಿನ್ನು ವಿಶ್ವಕಪ್‌ ಅಲ್ಲ, “ಏಶ್ಯ ಕಪ್‌’!


ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.