ಕ್ರಿಕೆಟಿಗರಿಗೆ ಇನ್ನು ಪತ್ನಿಯರ ಸಾಥ್‌!


Team Udayavani, Jun 21, 2019, 5:23 AM IST

Virat-Kohli,-Anushka-Sharma,-London

ಲಂಡನ್‌: ಭಾರತೀಯ ಕ್ರಿಕೆಟಿಗರ ಪತ್ನಿಯರು ಒಬ್ಬೊಬ್ಬರಾಗಿ ಇಂಗ್ಲೆಂಡ್‌ ವಿಮಾನ ಏರುತ್ತಿದ್ದಾರೆ. ಕಪ್ತಾನ ವಿರಾಟ್‌ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮ ಈಗಾಗಲೇ ಲಂಡನ್‌ ತಲುಪಿಯಾಗಿದೆ. ಕೊಹ್ಲಿ-ಅನುಷ್ಕಾ ಲಂಡನ್‌ನ ಬೀದಿಯಲ್ಲಿ ಜತೆಯಾಗಿ ತಿರುಗಾಡುತ್ತಿರುವ ಫೋಟೊ ಒಂದು ಕೊಹ್ಲಿಯ ಅಭಿಮಾನಿಗಳ ಫೇಸ್‌ಬುಕ್‌ ಪುಟದಲ್ಲಿ ಕಾಣಿಸಿಕೊಂಡಿದೆ.


“ಓಲ್ಡ್‌ ಬಾಂಡ್‌ ಸ್ಟ್ರೀಟ್‌ನಲ್ಲಿ ಕೊಹ್ಲಿ ಮತ್ತು ಅನುಷ್ಕಾ ಓಡಾಡುತ್ತಿರುವುದನ್ನು ಕಂಡೆ. ಅನುಷ್ಕಾ ಹೊಸ ಕೇಶ ವಿನ್ಯಾಸ ಚೆನ್ನಾಗಿದೆ’ ಎಂದು ಅಭಿಮಾನಿಯೊಬ್ಬರು ಈ ಫೊಟೋ ಹಾಕಿ ಬರೆದುಕೊಂಡಿದ್ದಾರೆ.

ಭಾರತ ತಂಡದ ಜೊತೆಗೆ ಅನುಷ್ಕಾ ಪ್ರಯಾಣಿಸುವುದು ಹೊಸದೇನಲ್ಲ. ಕಳೆದ ವರ್ಷಆಸ್ಟ್ರೇಲಿಯ ಮತ್ತು ಇಂಗ್ಲಂಡ್‌ ಪ್ರವಾಸದ ವೇಳೆಯೂ ಅವರು ಜತೆಗಿದ್ದರು.

ಶಿಖರ್‌ ಧವನ್‌ ಪತ್ನಿಯೂ ಲಂಡನ್‌ಗೆ ಹೋಗಿದ್ದಾರೆ. ರೋಹಿತ್‌ ಶರ್ಮ-ರಿತಿಕಾ ಸಜೆª ದಂಪತಿ ಮತ್ತು ಶಿಖರ್‌ ಧವನ್‌-ಆಯೇಷಾ ದಂಪತಿ ತಮ್ಮ ಮಕ್ಕಳ ಜತೆಗೆ ಲೋಕಲ್‌ ರೈಲಿನಲ್ಲಿ ಪ್ರಯಾಣಿಸುತ್ತಿರುವ ಫೋಟೊ ಸೋಶಿಯಲ್‌ ಮೀಡಿಯಾದಲ್ಲಿ ಕಾಣಿಸಿಕೊಂಡಿದೆ. ಧವನ್‌ ಈ ಫೋಟೊವನ್ನು ಫೇಸ್‌ಬುಕ್‌ನಲ್ಲಿ ಹಾಕಿದ್ದಾರೆ. ಗಾಯಾಳಾದರೂ ಸದ್ಯ ಧವನ್‌ ಇಂಗ್ಲೆಂಡ್‌ನ‌ಲ್ಲೇ ಉಳಿಯಲಿದ್ದಾರೆ.

ಮುಗಿಯಿತು 20 ದಿನ…
ವಿಶ್ವಕಪ್‌ ಕೂಟ ಪ್ರಾರಂಭವಾದ 20 ದಿನಗಳ ತನಕ ಆಟಗಾರರು ತಮ್ಮ ಪತ್ನಿಯರನ್ನು ಕರೆಸಿಕೊಳ್ಳಬಾರದು ಎಂಬ ಷರತ್ತನ್ನು ಬಿಸಿಸಿಐ ವಿಧಿಸಿತ್ತು. ಈ ಅವಧಿ ಮುಗಿದಿದೆ.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.