ರಾಹುಲ್ ದ್ರಾವಿಡ್‌ ದಾಖಲೆ ಮುರಿದ ಧೋನಿ


Team Udayavani, Jun 17, 2019, 4:30 PM IST

dhoni

ಮ್ಯಾಂಚೆಸ್ಟರ್: ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಪಾಕ್ ವಿರುದ್ದದ ಪಂದ್ಯದಲ್ಲಿ ಒಂಟಿ ರನ್ ಗೆ ಔಟಾದರೇನಂತೆ ಆ ಪಂದ್ಯದಲ್ಲೂ ಒಂದು ದಾಖಲೆ ಬರೆದಿದ್ದಾರೆ.

ಭಾರತದ ಪರ ಗರಿಷ್ಠ ಏಕದಿನ ಆಡಿದವರ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಧೋನಿ ಈಗ 2ನೇ ಸ್ಥಾನಕ್ಕೇರಿದ್ದಾರೆ. ಪಾಕ್‌ ವಿರುದ್ಧ ಪಂದ್ಯಕ್ಕೂ ಮುನ್ನ 340 ಪಂದ್ಯವಾಡಿ ಭಾರತ ಕ್ರಿಕೆಟ್‌ನ ದಂತಕಥೆ ರಾಹುಲ್ ದ್ರಾವಿಡ್‌ ಜೊತೆಗೆ ಸಮಬಲ ಸಾಧಿಸಿದ್ದ ಅವರು, ಪಾಕ್‌ ವಿರುದ್ಧ ಆಡಿದ ನಂತರ ತಮ್ಮ ಪಂದ್ಯಗಳ ಸಂಖ್ಯೆಯನ್ನು 341ಕ್ಕೇರಿಸಿಕೊಂಡಿದ್ದಾರೆ.

ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಸಚಿನ್‌ ತೆಂಡುಲ್ಕರ್‌ ಅವರು 461 ಏಕದಿನ ಪಂದ್ಯವಾಡಿದ್ದಾರೆ. ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ 334 ಪಂದ್ಯವಾಡಿದ್ದರೆ, ಸೌರವ್ ಗಂಗೂಲಿ 308 ಪಂದ್ಯಗಳನ್ನಾಡಿದ್ದರು. ಇತ್ತೀಚಿಗೆ ವಿದಾಯ ಹೇಳಿದ ಯುವರಾಜ್ ಸಿಂಗ್ 301 ಏಕದಿನ ಪಂದ್ಯಗಳಲ್ಲಿ ಭಾರತದ ಪರ ಆಡಿದ್ದರು.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.