ಪಾಕ್‌ ಅಭಿಮಾನಿಗೆ ಧೋನಿ ಟಿಕೆಟ್‌!


Team Udayavani, Jun 16, 2019, 5:29 AM IST

PAK-FAN

ಮ್ಯಾಂಚೆಸ್ಟರ್‌: ಮಹೇಂದ್ರ ಸಿಂಗ್‌ ಧೋನಿ ಹಾಗೂ ಕರಾಚಿ ಮೂಲದ ಮೊಹಮ್ಮದ್‌ ಬಶೀರ್‌ (ಚಾಚಾ ಶಿಕಾಗೊ) ಅವರ ನಡುವಿನ ಬಾಂಧವ್ಯ 2011ರಲ್ಲಿ ಮೊಹಾಲಿ ಯಲ್ಲಿ ನಡೆದ ವಿಶ್ವಕಪ್‌ ಸೆಮಿಫೈನಲ್‌ ಪಂದ್ಯದಿಂದ ಬೆಳೆಯು ತ್ತಲೇ ಸಾಗಿದೆ. ರವಿವಾರ ಮ್ಯಾಂಚೆಸ್ಟರ್‌ನಲ್ಲಿ ನಡೆಯುವ ಭಾರತ-ಪಾಕಿಸ್ಥಾನ ಪಂದ್ಯಕ್ಕೆ ಬಶೀರ್‌ ಶಿಕಾಗೋದಿಂದ 6,000 ಕಿ.ಮೀ. ಹಾರಿ ಬಂದಿದ್ದಾರೆ. “ನಿನ್ನೆ ಇಲ್ಲಿಗೆ ಬಂದೆ. ಈ ಪಂದ್ಯದ ಟಿಕೆಟ್‌ಗಾಗಿ ಅಭಿಮಾನಿಗಳು 800ರಿಂದ 900 ಪೌಂಡ್‌ ನೀಡಲೂ ಸಿದ್ಧರಿದ್ದಾರೆ. ಶಿಕಾಗೊ ವಿಮಾನದ ಟಿಕೆಟ್‌ ಕೂಡ ಇಷ್ಟೇ ಇದೆ. ಧೋನಿ ಅವರ ಕೃಪೆಯಿಂದಾಗಿ ನಾನು ಪಂದ್ಯದ ಟಿಕೆಟ್‌ಗಾಗಿ ಪರದಾಡಬೇಕಿಲ್ಲ’ ಎಂದು 63ರ ಹರೆಯದ ಬಶೀರ್‌ ಹೇಳಿದ್ದಾರೆ.

ಅಚ್ಚರಿಯ ಉಡುಗೊರೆ!
2011ರಲ್ಲಿ ಧೋನಿ ಬಶೀರ್‌ಗೆ ಟಿಕೆಟ್‌ ಕೊಡಿಸಿದಲ್ಲಿಂದ ಈ ಸ್ನೇಹ ಬೆಳೆದಿದೆ. “ಅವರು ಬ್ಯುಸಿ ಇರುತ್ತಾರೆ. ಹಾಗಾಗಿ ಕರೆ ಮಾಡುವುದಿಲ್ಲ. ಸಂದೇಶ ಕಳುಹಿಸುತ್ತೇನೆ. ಈ ಪಂದ್ಯದ ಟಿಕೆಟ್‌ ಕೊಡಿಸುವುದಾಗಿ ಧೋನಿ ಹೇಳಿದ್ದಾರೆ. ಈ ಹೃದಯವಂತನಿಗಾಗಿ ನಾನೂ ಒಂದು ಅಚ್ಚರಿಯ ಉಡುಗೊರೆ ತಂದಿದ್ದೇನೆ’ ಎಂದು ಬಶೀರ್‌ ತಿಳಿಸಿದ್ದಾರೆ.

ಮ್ಯಾಂಚೆಸ್ಟರ್‌ನಲ್ಲಿ ಬಶೀರ್‌ ಪಾಕಿಸ್ಥಾನ ಆಟಗಾರರನ್ನೂ ಭೇಟಿ ಮಾಡಿದ್ದಾರೆ. ಶೋಯಿಬ್‌ ಮಲಿಕ್‌-ಸಾನಿಯಾ ಮಿರ್ಜಾ ಜತೆಗೆ ಸೆಲ್ಫಿ ತೆಗೆದುಕೊಂಡಿದ್ದಾರೆ. ಬಶೀರ್‌ ಅವರ ಪತ್ನಿ ಹೈದರಾ ಬಾದ್‌ನವರು. ಧೋನಿಗಾಗಿ ಭಾರತವನ್ನು ಬೆಂಬಲಿಸುತ್ತಿದ್ದು, ಎರಡೂ ದೇಶಗಳ ನಡುವೆ ಶಾಂತಿ ಬಯಸುತ್ತಾರೆ.

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.