ಭಾರತ ಸರಣಿ ಬಳಿಕ ಗೇಲ್‌ ವಿದಾಯ


Team Udayavani, Jun 27, 2019, 5:30 AM IST

Crease-Gayle,-West-Indies,-India

ಮ್ಯಾಂಚೆಸ್ಟರ್‌: ಏಕದಿನ ವಿಶ್ವಕಪ್‌ ಕೂಟದ ಬಳಿಕ ಕ್ರಿಕೆಟಿಗೆ ನಿವೃತ್ತಿ ಘೋಷಿಸುವುದಾಗಿ ಹೇಳಿಕೊಂಡಿದ್ದ ವೆಸ್ಟ್‌ ಇಂಡೀಸ್‌ನ ಸ್ಫೋಟಕ ಬ್ಯಾಟ್ಸ್‌ಮನ್‌ ಕ್ರೀಸ್‌ ಗೇಲ್‌ ಇದೀಗ ತಮ್ಮ ನಿರ್ಧಾರವನ್ನು ಸ್ವಲ್ಪ ಮುಂದಕ್ಕೆ ಹಾಕಿದ್ದಾರೆ. ಆಗಸ್ಟ್‌ನಲ್ಲಿ ತವರಿನಲ್ಲಿ ಭಾರತ ವಿರುದ್ಧ ಏಕದಿನ, ಟೆಸ್ಟ್‌ ಸರಣಿ ನಡೆಯಲಿದ್ದು, ಇದು ಮುಗಿದ ಬಳಿಕ ನಿವೃತ್ತಿ ಹೇಳುವುದಾಗಿ ಹೇಳಿದ್ದಾರೆ. ಈ ಮೂಲಕ ಆಸೀಸ್‌ ಕ್ರಿಕೆಟ್‌ ದಂತಕತೆ ಸ್ಟೀವ್‌ ವೋ (2004) ಮತ್ತು ದಕ್ಷಿಣ ಆಫ್ರಿಕಾದ ಕ್ರಿಕೆಟ್‌ ದಿಗ್ಗಜ ಜಾಕ್‌ ಕ್ಯಾಲಿಸ್‌ (2013) ಸಾಲಿಗೆ ಗೇಲ್‌ ಸೇರಿಕೊಳ್ಳಲಿದ್ದಾರೆ. ಈ ಇಬ್ಬರೂ ಮಹಾನ್‌ ಕ್ರಿಕೆಟಿಗರು ಭಾರತದೆದುರಿನ ಸರಣಿ ಬಳಿಕ ತಮ್ಮ ಸುದೀರ್ಘ‌ ಕ್ರಿಕೆಟ್‌ ಬಾಳ್ವೆಗೆ ವಿದಾಯ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಭಾರತ ವಿರುದ್ಧ ಆಡುವುದನ್ನು ಕಾಯುತ್ತಿದ್ದೇನೆ
“ನನ್ನ ಆಟ ಇನ್ನೂ ಅಂತ್ಯವಾಗಿಲ್ಲ. ಇನ್ನೂ ಕೆಲವು ಪಂದ್ಯಗಳಲ್ಲಿ ಆಡಬೇಕೆಂದು ನಿರ್ಧರಿಸಿದ್ದೇನೆ. ಭಾರತದ ವಿರುದ್ಧ ಟೆಸ್ಟ್‌ ಪಂದ್ಯ ಆಡುವುದನ್ನು ಎದುರು ನೋಡುತ್ತಿದ್ದೇನೆ. ಹಾಗೆಯೇ ಭಾರತದ ವಿರುದ್ಧದ ಏಕದಿನ ಪಂದ್ಯಗಳಲ್ಲೂ ಆಡುವೆ. ಆದರೆ ಟಿ20 ಕ್ರಿಕೆಟ್‌ ಕೂಟದಲ್ಲಿ ಆಡುವುದಿಲ್ಲ. ಇದಿಷ್ಟು ನನ್ನ ಮುಂದಿನ ಯೋಜನೆ
-ಗೇಲ್‌

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.