ನಾನೊಬ್ಬನೆ ಪಾಕ್‌ಗೆ ತೆರಳಲಾರೆ:ಸರ್ಫ‌ರಾಜ್‌ಗೆ ಢವ..ಢವ


Team Udayavani, Jun 19, 2019, 10:19 AM IST

sarfaraj

ಮ್ಯಾಂಚೆಸ್ಟರ್‌: ಮುಂದಿನ ಪಂದ್ಯಗಳಲ್ಲಿ ಎಚ್ಚೆತ್ತುಕೊಂಡು ಆಡದಿದ್ದರೆ ತವರಿನ ಅಭಿಮಾನಿಗಳನ್ನು ಎದುರಿಸುವುದು ಕಷ್ಟವಾಗಲಿದೆ. ನಾನೊಬ್ಬನೇ ಪಾಕಿಸ್ಥಾನಕ್ಕೆ ತೆರಳಲಾರೆ ಎಂದು ಪಾಕಿಸ್ಥಾನ ತಂಡದ ನಾಯಕ ಸರ್ಫ‌ರಾಜ್‌ ಅಹ್ಮದ್‌ ತಿಳಿಸಿದ್ದಾರೆ.

ಭಾರತ ವಿರುದ್ಧದ ಪಂದ್ಯ ಸೋತ ಬಳಿಕ ಪಾಕಿಸ್ಥಾನ ಕ್ರಿಕೆಟ್‌ ಅಭಿಮಾನಿಗಳು ಸರ್ಫ‌ರಾಜ್‌ ಪಡೆ ವಿರುದ್ಧ ಗರಂ ಆಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಈ ಬೆನ್ನಲ್ಲೇ ಮಾತನಾಡಿರುವ ಸರ್ಫ‌ರಾಜ್‌, “ಒಂದು ವೇಳೆ ಪರಿಸ್ಥಿತಿ ಇನ್ನೂ ಕೆಟ್ಟದಾಗಿ ಮುಂದುವರಿದರೆ ನಾನೊಬ್ಬನೇ ತವರಿಗೆ ತೆರಳುತ್ತೇನೆ ಅಂದುಕೊಳ್ಳುವುದು ದೊಡ್ಡ ಹೆಡ್ಡತನವಾಗುತ್ತದೆ. ಭಾರತದ ವಿರುದ್ಧದ ಸೋಲನ್ನು ಮರೆಯಿರಿ. ಮುಂದಿನ ಪಂದ್ಯಗಳಲ್ಲಿ ಗೆಲ್ಲುವುದರತ್ತ ಗಮನ ಕೊಡಿ’ ಎಂದು ತಮ್ಮ ತಂಡದ ಆಟಗಾರರಿಗೆ ಕರೆ ನೀಡಿದ್ದಾರೆ.

ಸದ್ಯ ಪಾಕ್‌ 5 ಪಂದ್ಯ ಆಡಿದ್ದು 3 ಅಂಕಗಳಿಸಲಷ್ಟೇ ಸಾಧ್ಯವಾಗಿದೆ. ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಮಾಜಿ ಪಾಕ್‌ ಕ್ರಿಕೆಟಿಗರಿಂದ ಸರ್ಫ‌ರಾಜ್‌ ಮಿದುಳಿಲ್ಲದ ನಾಯಕ ಎನ್ನುವ ಟೀಕೆಯೂ ಕೇಳಿ ಬಂದಿದೆ. ಕಾಫಿ ಡೇನಲ್ಲಿ ಭಾರತ ವಿರುದ್ಧದ ಪಂದ್ಯಕ್ಕೂ ಮೊದಲು ಪಾರ್ಟಿ ನಡೆಸಿದ್ದಾರೆ ಎನ್ನುವ ಆರೋಪ ಪಾಕ್‌ ವಿರುದ್ಧದ ಆಕ್ರೋಶ ಹೆಚ್ಚಾಗಲು ಕಾರಣವಾಗಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.