- Friday 13 Dec 2019
ಗೇಲ್ ಬ್ಯಾಟ್ನಿಂದ “ಯೂನಿವರ್ಸ್ ಬಾಸ್’ ತೆಗೆಯಲು ಐಸಿಸಿ ಸೂಚನೆ
Team Udayavani, Jun 11, 2019, 6:00 AM IST
ನಾಟಿಂಗ್ಹ್ಯಾಮ್: ಎಂ.ಎಸ್. ಧೋನಿ ವಿಕೆಟ್ ಕೀಪಿಂಗ್ ಗ್ಲೌಸ್ನಲ್ಲಿ ಸೈನ್ಯದ ಚಿಹ್ನೆ ಬಳಸಿದ್ದಾರೆ ಎನ್ನುವುದು ದೊಡ್ಡ ಸುದ್ದಿಯಾಗಿತ್ತು. ಇದನ್ನು ತೆಗೆಯುವಂತೆ ಐಸಿಸಿ ಮಾಜಿ ನಾಯಕನಿಗೆ ಸೂಚಿಸಿತ್ತು. ಧೋನಿ ಇದರಂತೆಯೇ ನಡೆದು ಕೊಂಡಿದ್ದಾರೆ.
ಇದೀಗ ವಿಂಡೀಸ್ ಕ್ರಿಕೆಟ್ ದೈತ್ಯ ಕ್ರೀಸ್ ಗೇಲ್ ಸರದಿ. ಅವರ ಬ್ಯಾಟ್ನಲ್ಲಿ ಹಾಕಿಕೊಂಡಿರುವ “ಯೂನಿವರ್ಸ್ ಬಾಸ್’ ಸ್ಟಿಕ್ಕರ್ ತೆಗೆಯುವಂತೆ ಸೂಚಿಸಿದೆ. ಗೇಲ್ ನಿಕ್ನೇಮ್ ವೈಯಕ್ತಿಕವಾಗಿದ್ದು, ಅದನ್ನು ಬಳಸುವಂತಿಲ್ಲ ಎಂದು ಗೇಲ್ಗೆ ಐಸಿಸಿ ಮನದಟ್ಟು ಮಾಡಿದೆ. ಧೋನಿ ಗ್ಲೌಸ್ನಲ್ಲಿ ಸೈನ್ಯದ ಚಿಹ್ನೆ ಬಳಸಿಲ್ಲ ಎಂದಿದ್ದಾರೆ.
ಹಾಗಿದ್ದರೆ ಗೇಲ್ಗೂ ವೈಯಕ್ತಿಕ ಸಂದೇಶಗಳನ್ನು ಪ್ರಕಟಿಸಲು ಅವಕಾಶವಿಲ್ಲ’ ಎಂದು ಐಸಿಸಿ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.
ಈ ವಿಭಾಗದಿಂದ ಇನ್ನಷ್ಟು
-
ಲಂಡನ್: ಐಸಿಸಿಯ ಆಶಯವೇನೋ ಉನ್ನತ ಮಟ್ಟ ದ್ದಾಗಿತ್ತು. ಈ ವಿಶ್ವಕಪ್ ಕ್ರಿಕೆಟ್ ಪಂದ್ಯಾ ವಳಿಯಲ್ಲಿ 10 ಬಲಿಷ್ಠ ತಂಡಗಳಷ್ಟೇ ಪಾಲ್ಗೊಳ್ಳಬೇಕು, ಎಲ್ಲರೂ ಎಲ್ಲರ...
-
ಲಂಡನ್: ವಿಶ್ವಕಪ್ ಕ್ರಿಕೆಟ್ ಕೂಟದ ಸಂಘರ್ಷ ಪೂರ್ಣ ಫೈನಲ್ ಸೆಣಸಾಟದಲ್ಲಿ ಇಂಗ್ಲೆಂಡ್ ವಿರುದ್ಧ ಬೌಂಡರಿ ಕೌಂಟ್ ನಿಯಮದಡಿ ನ್ಯೂಜಿಲ್ಯಾಂಡ್ ಸೋತಿರುವುದನ್ನು...
-
ಲಂಡನ್: ರವಿವಾರ ಲಾರ್ಡ್ಸ್ ಅಂಗಳದಲ್ಲಿ ನಡೆದ ವಿಶ್ವಕಪ್ ಫೈನಲ್ನ ರೋಚಕ ಹಣಾಹಣಿಯಲ್ಲಿ ಬೌಂಡರಿ ಆಧಾರದ ಮೂಲಕ ಇಂಗ್ಲೆಂಡ್ ಚೊಚ್ಚಲ ವಿಶ್ವಚಾಂಪಿಯನ್ ಆಗಿ...
-
ಲಂಡನ್ : ಫೈನಲ್ ಪಂದ್ಯದ ಸೋಲಿನ ಬಳಿಕ ನ್ಯೂಜಿಲೆಂಡ್ ಸವ್ಯಸಾಚಿ ಜೇಮ್ಸ್ ನೀಶಮ್ ತಮ್ಮ ನೋವನ್ನು ಹೊರ ಹಾಕಿದ್ದಾರೆ. ‘ಮಕ್ಕಳೇ ಯಾರು ಕೂಡ ಕ್ರೀಡೆಯನ್ನು ಆಯ್ದುಕೊಳ್ಳಬೇಡಿ....
-
ಲಾರ್ಡ್ಸ್: ಕಳಪೆ ಅಂಪೈರಿಂಗ್ ಗೆ ಸಾಕ್ಷಿಯಾದ 2019ರ ವಿಶ್ವಕಪ್ ಕೊನೆಯಾಗಿದ್ದು ಕೂಡಾ ಕಳಪೆ ಅಂಪೈರಿಂಗ್ ನಿಂದಲೇ. ಮಾರ್ಟಿನ್ ಗಪ್ಟಿಲ್ ಮಾಡಿದ ಥ್ರೋವೊಂದು...
ಹೊಸ ಸೇರ್ಪಡೆ
-
ಉಡುಪಿ: ಮಣಿಪಾಲದ ಐನಾಕ್ಸ್ ಚಿತ್ರಮಂದಿರದ ಬಳಿ ಶುಕ್ರವಾರ ಮಧ್ಯಾಹ್ನ ಟಿಪ್ಪರ್ ಲಾರಿಯೊಂದು ಬ್ರೇಕ್ ವೈಫಲ್ಯಕ್ಕೀಡಾಗಿ ಹಲವು ವಾಹನಗಳಿಗೆ ಢಿಕ್ಕಿ ಹೊಡೆದಿದೆ....
-
ನವದೆಹಲಿ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಪ್ರವೇಶಕ್ಕೆ ಅವಕಾಶ ಮತ್ತು ರಕ್ಷಣೆ ನೀಡಬೇಕು ಎಂದು ಸಲ್ಲಿಸಲಾಗಿರುವ ಅರ್ಜಿಗಳ ಬಗ್ಗೆ ತಕ್ಷಣವೇ ಆದೇಶ ನೀಡಲು ಸುಪ್ರೀಂಕೋರ್ಟ್...
-
ಉಡುಪಿ: ಸಾಮಾನ್ಯವಾಗಿ ಎರಡು ಬಾಳೆಹಣ್ಣುಗಳು ಜತೆಯಾಗಿ ಕಂಡುಬರುವುದಿದೆ. ಇದನ್ನು ಅಂಬ್ಡ್ ಬಾಳೆ ಹಣ್ಣು ಎಂದು ಕರೆಯುತ್ತಾರೆ. ಇದರ ತುಳು ಹೆಸರು "ಅಮರ್ ಪಂರ್ದ್'....
-
ಹೊಸದಿಲ್ಲಿ: ಭಾರತದಲ್ಲೂ ವಿಶ್ವದರ್ಜೆಯ ರೈಲುಗಳು ಓಡಾಡಬೇಕೆನ್ನುವ ಕನಸು ಶೀಘ್ರ ನನಸಾಗಲಿದೆ. 100 ಮಾರ್ಗಗಳಲ್ಲಿ 150 ವಿಶ್ವದರ್ಜೆಯ ಪ್ರಯಾಣಿಕ ರೈಲುಗಳನ್ನು ಒಡಿಸಲು...
-
ನೆಲ್ಯಾಡಿ : ಬೆಳ್ತಂಗಡಿ ತಾಲೂಕು ಶಿಬಾಜೆ ಗ್ರಾಮದ ಪೆರ್ಲ ಸರಕಾರಿ ಶಾಲೆಯ ಕುಡಿಯುವ ನೀರಿನ ಬಾವಿಗೆ ಕೆಲವು ದಿನಗಳ ಹಿಂದೆ ವಿಷ ಹಾಕಿದ ಪ್ರಕರಣದ ಆರೋಪಿಗಳ ಶೀಘ್ರ...