ಮ್ಯಾಂಚೆಸ್ಟರ್ ಫುಟ್ಬಾಲ್ ಕ್ರೀಡಾಂಗಣಕ್ಕೆ ಭಾರತ ಕ್ರಿಕೆಟಿಗರ ಭೇಟಿ
Team Udayavani, Jun 17, 2019, 11:30 AM IST
ಲಂಡನ್: ಭಾರತ ಕ್ರಿಕೆಟ್ ತಂಡದ ಆಟಗಾರರಾದ ದಿನೇಶ್ ಕಾರ್ತಿಕ್, ಯಜುವೇಂದ್ರ ಚಹಲ್ ಮತ್ತು ವಿಜಯ್ ಶಂಕರ್ ಪಾಕಿಸ್ಥಾನ ವಿರುದ್ಧದ ಮಹತ್ವದ ವಿಶ್ವಕಪ್ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ನ ಓಲ್ಡ್ ಟ್ರಾಫರ್ಡ್ನಲ್ಲಿರುವ ಮ್ಯಾಂಚೆಸ್ಟರ್ ಯುನೈಟೆಡ್ ಫುಟ್ಬಾಲ್ ತಂಡದ ತವರು ಕ್ರೀಡಾಂಗಣಕ್ಕೆ ಭೇಟಿ ನೀಡಿದರು. ಈ ಕ್ರೀಡಾಂಗಣವನ್ನು “ಥೀಯೆಟರ್ ಆಫ್ ಡ್ರೀಮ್ಸ್’ ಎಂದೂ ಕರೆಯುತ್ತಾರೆ. ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಸಿಸಿಐ ಪ್ರಕಟಿಸಿದೆ.
ಈ ಕೂಟದ ವೇಳೆ ನಾಯಕ ವಿರಾಟ್ ಕೊಹ್ಲಿ ಸಹಿತ ಭಾರತದ ಕ್ರಿಕೆಟಿಗರು ಕೆಲವು ಇಂಗ್ಲೆಂಡ್ ಫುಟ್ಬಾಲಿಗರನ್ನೂ ಭೇಟಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ