ದೊಡ್ಡ ಪಂದ್ಯಗಳ ಅನುಭವವಿಲ್ಲದೆ ಸೋತೆವು: ತಮೀಮ್


Team Udayavani, Jun 21, 2019, 12:57 PM IST

tamim

ನಾಟಿಂಗ್ ಹ್ಯಾಮ್: ಬಾಂಗ್ಲಾದೇಶ ಈ ವಿಶ್ವಕಪ್ ನಲ್ಲಿ ನಿರೀಕ್ಷೆಗೂ ಮೀರಿದ ಪ್ರದರ್ಶನ ನೀಡುತ್ತಿರುವ ತಂಡ. ಮೊನ್ನೆಯಷ್ಟೇ ವಿಂಡೀಸ್ ವಿರುದ್ಧ ದೊಡ್ಡ ಮೊತ್ತ ಚೆಸ್ ಮಾಡಿ ಗೆದ್ದ ಬಾಂಗ್ಲಾ ಹುಲಿಗಳು ಗುರವಾರ ಆಸೀಸ್ ವಿರುದ್ದ ಮಾತ್ರ ಸೋಲನುಭವಿಸಿದರು. ಆದರೆ ಬಾಂಗ್ಲಾ ಆಟಗಾರರ ದಿಟ್ಟ ಹೋರಾಟ ಮಾತ್ರ ಜನಮನ್ನಣೆಗೆ ಪಾತ್ರವಾಗಿದೆ.

“ನಮಗೆ ದೊಡ್ಡ ಮೊತ್ತವನ್ನು ಚೇಸ್ ಮಾಡಿ ಅನುಭವ ಕಡಿಮೆ ಇರುವುದರಿಂದ ಕಾಂಗೂರುಗಳ ವಿರುದ್ಧ ಪಂದ್ಯವನ್ನು ಸೋಲಬೇಕಾಯಿತು. ನಾನು ಬ್ಯಾಟಿಂಗ್ ಮಾಡುವಾಗ ದೊಡ್ಡ ಮೊತ್ತದ ಬಗ್ಗೆ ಯೋಚನೆ ಮಾಡುತ್ತಿರಲಿಲ್ಲ. 30 ಓವರ್ ಗಳ ಅಂತ್ಯದಲ್ಲಿ 180 ರಿಂದ 200 ರನ್ ಕಲೆ ಹಾಕುವ ಯೋಜನೆ ನಮ್ಮದಾಗಿತ್ತು. ನಂತರದ 20 ಓವರ್ ಗಳಲ್ಲಿ ಆಕ್ರಮಣಕಾರಿಯಾಗಿ ಆಡುವ ಯೋಜನೆಯಲ್ಲಿದ್ದೆವು” ಎಂದು ತಮೀಮ್ ಇಕ್ಬಾಲ್ ಪಂದ್ಯದ ನಂತರ ಹೇಳಿದರು.

ನಾಟಿಂಗ್ ಹ್ಯಾಮ್ ನಲ್ಲಿ ಆಸೀಸ್ ಬ್ಯಾಟ್ಸ್ ಮನ್ ಗಳು ಬಾಂಗ್ಲಾ ಬೌಲರ್ ಗಳ ಮೇಲೆ ಸವಾರಿ ಮಾಡಿ 381 ರನ್ ಗಳ ಬೃಹತ್ ಮೊತ್ತ ಪೇರಿಸಿತ್ತು. ಆದರೆ ಈ ದೊಡ್ಡ ಮೊತ್ತ ನೋಡಿಯೇ ಬಾಂಗ್ಲಾ ಆಟಗಾರರು ಕಂಗಾಲಾಗುತ್ತಾರೆ ಎಂದೇ ಭಾವಿಸಿಲಾಗಿತ್ತು. ಆದರೆ ದಿಟ್ಟತನ ಪ್ರದರ್ಶಿಸಿದ ಬಾಂಗ್ಲಾ ಹುಲಿಗಳು 333 ರನ್ ಬಾರಿಸಿದರು. ಮಾಜಿ ನಾಯಕ ಮುಷ್ಫೀಕರ್ ರಹೀಂ ಭರ್ಜರಿ ಶತಕ ಬಾರಿಸಿದರು. ತಮೀಮ್ 62 ರನ್, ಮೊಹಮದುಲ್ಲಾ 69 ರನ್ ಬಾರಿಸಿದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.