ಇಂಗ್ಲೆಂಡ್‌ ತಂಡ ಸೇರಿದ ಆರ್ಚರ್‌, ಡಾಸನ್‌

ಪ್ರಾಥಮಿಕ ತಂಡದಲ್ಲಿದ್ದ ಡೇವಿಡ್‌ ವಿಲ್ಲಿ, ಜೋ ಡೆನ್ಲಿ ಹೊರಕ್ಕೆ

Team Udayavani, May 22, 2019, 10:09 AM IST

archer

ಲಂಡನ್‌: ಕೊನೆಗೂ ಎಡಗೈ ವೇಗಿ ಜೋಫ್ರಾ ಆರ್ಚರ್‌ ಇಂಗ್ಲೆಂಡ್‌ ವಿಶ್ವಕಪ್‌ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳವಾರ ಪರಿಷ್ಕರಿಸಲಾದ ತಂಡದಲ್ಲಿ ಆರ್ಚರ್‌ ಜತೆಗೆ ಎಡಗೈ ಸ್ಪಿನ್‌ ಬೌಲಿಂಗ್‌ ಆಲ್‌ರೌಂಡರ್‌ ಲಿಯಮ್‌ ಡಾಸನ್‌ ಅವರನ್ನೂ ಸೇರಿಸಿಕೊಳ್ಳಲಾಗಿದೆ.
ಇಂಗ್ಲೆಂಡಿನ ಪ್ರಾಥಮಿಕ ತಂಡದಲ್ಲಿ ಇವರಿಬ್ಬರೂ ಸ್ಥಾನ ಪಡೆಯುವಲ್ಲಿ ವಿಫ‌ಲರಾಗಿದ್ದರು. ಆರ್ಚರ್‌ ಮೀಸಲು ಆಟಗಾರರ ಯಾದಿಯಲ್ಲಿದ್ದರು. ಇವರಿಬ್ಬರಿಗಾಗಿ ಡೇವಿಡ್‌ ವಿಲ್ಲಿ ಮತ್ತು ಜೋ ಡೆನ್ಲಿ ಅವರನ್ನು ಹೊರಗಿರಿ ಸಲಾಯಿತು. ಉದ್ದೀಪನ ವಿವಾದದಲ್ಲಿ ಸಿಲುಕಿ ನಿಷೇಧ ಕ್ಕೊಳಗಾಗಿರುವ ಆರಂಭಕಾರ ಅಲೆಕ್ಸ್‌ ಹೇಲ್ಸ್‌ ಬದಲು ಜೇಮ್ಸ್‌ ವಿನ್ಸ್‌ ಮುಂದುವರಿಯಲಿದ್ದಾರೆ.

ಪ್ರಚಂಡ ಫಾರ್ಮ್ನಲ್ಲಿದ್ದ ಜೋಫ್ರಾ ಆರ್ಚರ್‌ ಅವರನ್ನು ಕೈಬಿಟ್ಟದ್ದು ಇಂಗ್ಲೆಂಡ್‌ ಕ್ರಿಕೆಟ್‌ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಆರ್ಚರ್‌ ಇಲ್ಲದೇ ವಿಶ್ವಕಪ್‌ ತಂಡ ಪರಿಪೂರ್ಣವಾಗದು ಎಂಬುದೇ ಎಲ್ಲರ ವಾದವಾಗಿತ್ತು.

ಈ ಕೂಟದ ಫೇವರಿಟ್‌ ತಂಡವಾಗಿರುವ ಇಂಗ್ಲೆಂಡ್‌ ಮೇ 30ರ ಉದ್ಘಾಟನಾ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ.

ಇಂಗ್ಲೆಂಡ್‌ ತಂಡ
ಇಯಾನ್‌ ಮಾರ್ಗನ್‌ (ನಾಯಕ), ಜಾಸನ್‌ ರಾಯ್‌, ಜಾನಿ ಬೇರ್‌ಸ್ಟೊ, ಜೋ ರೂಟ್‌, ಜೇಮ್ಸ್‌ ವಿನ್ಸ್‌, ಜಾಸ್‌ ಬಟ್ಲರ್‌, ಬೆನ್‌ ಸ್ಟೋಕ್ಸ್‌, ಮೊಯಿನ್‌ ಅಲಿ, ಆದಿಲ್‌ ರಶೀದ್‌, ಕ್ರಿಸ್‌ ವೋಕ್ಸ್‌, ಲಿಯಮ್‌ ಪ್ಲಂಕೆಟ್‌, ಟಾಮ್‌ ಕರನ್‌, ಲಿಯಮ್‌ ಡಾಸನ್‌, ಜೋಫ್ರಾ ಆರ್ಚರ್‌,  ಮಾರ್ಕ್‌ ವುಡ್‌.

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.