ಮತ್ತೆ ಕೇನ್‌ ವಿಕೆಟ್‌ ಸಿಗುವುದು ಕನಸಿನ ಮಾತು: ವಿರಾಟ್‌ ಕೊಹ್ಲಿ


Team Udayavani, Jul 9, 2019, 5:37 AM IST

VVK

ಮ್ಯಾಂಚೆಸ್ಟರ್‌: ಭಾರತ-ನ್ಯೂಜಿಲ್ಯಾಂಡ್‌ ಸೆಮಿಫೈನಲ್‌ ಪಂದ್ಯದ ವೇಳೆ 2008ರ ಅಂಡರ್‌-19 ವಿಶ್ವಕಪ್‌ ಸೆಮಿಫೈನಲ್‌ ನೆನಪಾಗಿ ಕಾಡಿತ್ತು. ಇಲ್ಲಿ ಈ ಎರಡು ತಂಡಗಳೇ ಮುಖಾಮುಖೀಯಾಗಿದ್ದವು. ಕೊಹ್ಲಿ-ವಿಲಿಯಮ್ಸನ್‌ ಅವರೇ ನಾಯಕರಾಗಿದ್ದರು. ಇದಕ್ಕಿಂತ ಮಿಗಿಲಾದ ಸ್ವಾರಸ್ಯವೆಂದರೆ, ಆ ಪಂದ್ಯದಲ್ಲಿ ವಿಲಿಯಮ್ಸನ್‌ ವಿಕೆಟನ್ನು ಕೊಹ್ಲಿ ಉರುಳಿಸಿದ್ದರು!

ಸೋಮವಾರದ ಪತ್ರಿಕಾಗೋಷ್ಠಿಯಲ್ಲಿ ವಿರಾಟ್‌ ಕೊಹ್ಲಿಗೆ ಇದೇ ಪ್ರಶ್ನೆ ಎದುರಾಯಿತು. “ನಾಳೆಯೂ ನೀವು ವಿಲಿಯಮ್ಸನ್‌ ವಿಕೆಟ್‌ ಹಾರಿಸುವಿರಾ?’ ಎಂದು ತಮಾಷೆಯಾಗಿ ಕೇಳಲಾಯಿತು.

ಇದಕ್ಕೆ ಅಷ್ಟೇ ತಮಾಷೆಯಾಗಿ ಪ್ರತಿಕ್ರಿಯಿಸಿದ ಕೊಹ್ಲಿ, “ಏನು? ನಾನು ಕೇನ್‌ ವಿಕೆಟ್‌ ಉರುಳಿಸಿದೆನಾ? ನಿಜಕ್ಕೂ? ಇದು ಮತ್ತೆ ಸಂಭವಿಸುತ್ತದೆಂದು ನನಗನಿ ಸದು. ಇದೆಲ್ಲ ಕನಸಿನ ಮಾತು…’ ಎಂದು ನಕ್ಕರು.

ಇದಕ್ಕೆ ವಿಲಿಯಮ್ಸನ್‌ ಪ್ರತಿಕ್ರಿಯೆಯೂ ತಮಾಷೆ
ಯಾಗಿತ್ತು. “ಓಹ್‌ ಡಿಯರ್‌, ಟೆಲ್‌ ಮಿ ಹೌ (ನಗು). ಕೊಹ್ಲಿ ಉತ್ತಮ ಆಲ್‌ರೌಂಡರ್‌ ಆಗಬಲ್ಲರು ಎಂದು ನಾನು ಅಂದು ಎಣಿಸಿದ್ದೆ. ಆದರೆ ಅವರೀಗ ಬೌಲಿಂಗ್‌ ನಡೆಸುವುದೇ ಅಪರೂಪವಾಗಿದೆ’ ಎಂದರು.

“11 ವರ್ಷಗಳ ಬಳಿಕ ನಾವಿಬ್ಬರೂ ಸೀನಿಯರ್‌ ವಿಶ್ವಕಪ್‌ನಲ್ಲಿ ನಾಯಕರಾಗಿ ಪರಸ್ಪರ ಎದುರಾಗು ತ್ತಿರುವುದೊಂದು ಖುಷಿಯ ಸಂಗತಿ’ ಎಂದು ಕೊಹ್ಲಿ ಹೇಳಿದರು.


ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.