ಪಾಕ್ ಗೆಲುವಿಗೆ ‘ಕಪ್ತಾನ್’ ಸಲಹೆ
Team Udayavani, Jun 17, 2019, 5:44 AM IST
ಇಸ್ಲಾಮಾಬಾದ್ : ಪಾಕಿಸ್ಥಾನ ತಂಡವನ್ನು ಹುರಿದುಂಬಿಸಲು ಅಲ್ಲಿನ ಪ್ರಧಾನಿ ಇಮ್ರಾನ್ ಖಾನ್ ಅವರೇ ಸ್ವತಃ ರಂಗಕ್ಕಿಳಿಯಬೇಕಾಯಿತು. ಸರಣಿ ಟ್ವೀಟ್ಗಳ ಮೂಲಕ ಇಮ್ರಾನ್ ಖಾನ್ ಭಾರತದ ವಿರುದ್ಧ ಸೋಲುವ ಭಯದಿಂದ ಮೊದಲು ಹೊರಬನ್ನಿ ಎಂದು ಕಿವಿಮಾತು ಹೇಳಿದ್ದಾರೆ.
ಸೋಲಿನ ಭಯ ನಮ್ಮಲ್ಲಿ ನಕರಾತ್ಮಕ ಭಾವನೆಯನ್ನು ಬೆಳೆಸುತ್ತದೆ ಮತ್ತು ನಾವು ರಕ್ಷಣಾತ್ಮಕ ಆಟಕ್ಕೆ ಹೆಚ್ಚು ಗಮನ ನೀಡುತ್ತೇವೆ. ಮನಸ್ಸಿನಿಂದ ಸೋಲುವ ಭಯವನ್ನು ಮೊದಲು ಕಿತ್ತು ಹಾಕಿ ಎಂದು ಪಂದ್ಯಕ್ಕೂ ಮುನ್ನ ಇಮ್ರಾನ್ ಹೇಳಿದರು. ಟಾಸ್ ಗೆದ್ದರೆ ಮೊದಲು ಬ್ಯಾಟಿಂಗನ್ನೇ ಆಯ್ದುಕೊಳ್ಳಿ ಎಂದೂ ಇಮ್ರಾನ್ ಸಲಹೆ ಮಾಡಿದ್ದರು. ಆದರೆ ಸಫರ್ರಾಜ್ ಈ ಸಲಹೆಗೆ ಬೆಲೆ ನೀಡಿಲ್ಲ. ಪಾಕಿಸ್ಥಾನದ ಏಕೈಕ ವಿಶ್ವಕಪ್ ಗೆಲುವಿನ ರೂವಾರಿಯಾಗಿರುವ ಇಮ್ರಾನ್ ಖಾನ್ ಅವರನ್ನು ಜನರು ಈಗಲೂ ಪ್ರೀತಿಯಿಂದ ‘ಕಪ್ತಾನ್’ ಎಂದೇ ಕರೆಯುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ