ಹ್ಯಾಟ್ರಿಕ್‌ ಶತಕ ಸಾಧಿಸುವರೇ ಕೊಹ್ಲಿ?

ವಿಶ್ವಕಪ್‌ ಕೂಟದ ಮೊದಲ ಪಂದ್ಯದಲ್ಲೇ 2 ಸಲ ಶತಕ

Team Udayavani, May 28, 2019, 6:06 AM IST

a

ಲಂಡನ್‌: ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ 3ನೇ ವಿಶ್ವಕಪ್‌ ಕ್ರಿಕೆಟ್‌ ಪಂದ್ಯದಲ್ಲಿ ಆಡುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರಿಂದ ವಿಶಿಷ್ಟ ಸಾಧನೆಯೊಂದನ್ನು ನಿರೀಕ್ಷಿಸಲಾಗುತ್ತಿದೆ. ಅದೆಂದರೆ ಶತಕಗಳ ಹ್ಯಾಟ್ರಿಕ್‌! ಅರ್ಥಾತ್‌, ವಿಶ್ವಕಪ್‌ ಕೂಟದ ಮೊದಲ ಪಂದ್ಯದಲ್ಲೇ ಸತತ 3ನೇ ಸಲ ಸೆಂಚುರಿಯೊಂದನ್ನು ದಾಖಲಿಸುವುದು.

ವಿಶ್ವಕಪ್‌ ದಾಖಲೆ
2011ರಲ್ಲಿ ಮೊದಲ ವಿಶ್ವಕಪ್‌ ಆಡುವಾಗ ವಿರಾಟ್‌ ಕೊಹ್ಲಿ ತಂಡದ ಓರ್ವ ಸಾಮಾನ್ಯ ಸದಸ್ಯ. ಅಂದು ಭಾರತ ಢಾಕಾದಲ್ಲಿ ಬಾಂಗ್ಲಾದೇಶ ವಿರುದ್ಧ ತನ್ನ ಆರಂಭಿಕ ಪಂದ್ಯವಾಡಿತ್ತು. ಈ ಪಂದ್ಯದಲ್ಲಿ ಸೆಹವಾಗ್‌ 175 ರನ್‌ ಬಾರಿಸಿ ಮೆರೆದರೆ, ಕೊಹ್ಲಿ ಅಜೇಯ 100 ರನ್‌ ಹೊಡೆದು ಸಂಭ್ರಮಿಸಿದರು. ಇದರೊಂದಿಗೆ ತಾನಾಡಿದ ಮೊದಲ ವಿಶ್ವಕಪ್‌ ಪಂದ್ಯದಲ್ಲೇ ಶತಕ ಬಾರಿಸಿದ ಮೊದಲ ಭಾರತದ ಆಟಗಾರನೆಂಬ ಹಿರಿಮೆ ಕೊಹ್ಲಿ ಅವರದಾಯಿತು.

ಪಾಕ್‌ ವಿರುದ್ಧ 107
2015ರ ವಿಶ್ವಕಪ್‌ ವೇಳೆ ಈ ವಿರಾಟ್‌ ಕೊಹ್ಲಿ ಭಾರತ ತಂಡದ ಉಪನಾಯಕ. ಭಾರತಕ್ಕೆ ಮೊದಲ ಎದುರಾಳಿಯೇ ಪಾಕಿಸ್ಥಾನ. ಸ್ಥಳ ಅಡಿಲೇಡ್‌. ಭಾರತಕ್ಕೆ ಮೊದಲು ಬ್ಯಾಟಿಂಗ್‌ ನಡೆಸುವ ಅವಕಾಶ. 3ನೇ ಕ್ರಮಾಂಕದಲ್ಲಿ ಆಡಲಿಳಿದ ಕೊಹ್ಲಿ 107 ರನ್‌ ಬಾರಿಸಿ ಪಾಕ್‌ ದಾಳಿಯನ್ನು ಪುಡಿಗುಟ್ಟಿದರು. ಇದರೊಂದಿಗೆ ಮೊದಲೆರಡು ವಿಶ್ವಕಪ್‌ ಕೂಟದಲ್ಲಿ ಭಾರತದ ಆರಂಭಿಕ ಪಂದ್ಯದಲ್ಲೇ ಸೆಂಚುರಿ ಹೊಡೆದ ದಾಖಲೆ ಕೊಹ್ಲಿಯದ್ದಾಯಿತು. ಇದೀಗ ಹ್ಯಾಟ್ರಿಕ್‌ ಸರದಿ. ಭಾರತ ಈ ಬಾರಿ ಜೂ. 5ರಂದು ದಕ್ಷಿಣ ಆಫ್ರಿಕಾ ವಿರುದ್ಧ ತನ್ನ ವಿಶ್ವಕಪ್‌ ಅಭಿಯಾನ ಆರಂಭಿಸಲಿದೆ. ಇಲ್ಲಿಯೂ ಶತಕ ಬಾರಿಸಿದರೆ ಕೊಹ್ಲಿ ಅಮೋಘ ಹ್ಯಾಟ್ರಿಕ್‌ ಒಂದನ್ನು ಸಾಧಿಸಿದಂತಾಗುತ್ತದೆ.

 

ಟಾಪ್ ನ್ಯೂಸ್

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.