ಪಾಪಿ ಪಾಕ್ ಗೆ ಪಂಚ್ ನೀಡಿದ ಹೊಸ ಮೌಕಾ ವಿಡಿಯೋ

ಅಭಿನಂದನ್ ಗೆ ಅವಮಾನ ಮಾಡಿದವರಿಗೆ ಮುಖ ಮುಚ್ಚುವಂತೆ ಮಾಡಿದ ಭಾರತ

Team Udayavani, Jun 15, 2019, 1:16 PM IST

mauka

ಹೊಸದಿಲ್ಲಿ: ಮೌಕಾ ಮೌಕಾ ಎಂಬ ಕ್ರಿಕೆಟ್ ಜಾಹೀರಾತು ಸೃಷ್ಟಿಸಿದ್ದ ಹವಾ ಅಷ್ಟಿಷ್ಟಲ್ಲ. ಭಾರತ ಪಾಕ್ ವಿಶ್ವಕಪ್ ಪಂದ್ಯದ ವೇಳೆ ಆರಂಭವಾದ ಈ ಜಾಹೀರಾತು ಈಗ ಸ್ವಲ್ಪ ಹೆಚ್ಚೇ ಮುಂದುವರಿದಿದೆ. ಇತ್ತೀಚಿಗೆ ಪಾಪಿ ಪಾಕಿಸ್ಥಾನ ಭಾರತದ ಹೆಮ್ಮೆಯ ವಿಂಗ್ ಕಮಾಂಡರ್ ಅಭಿನಂಧನ್ ಅವರನ್ನು ಬಳಸಿಕೊಂಡು ಮೌಕಾ ಮೌಕಾ ವಿಡಿಯೋ ಮಾಡಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿತ್ತು. ಆದರೆ ಅದಕ್ಕೆ ಸರಿಯಾಗಿ ಉತ್ತರ ನೀಡಿದ ಭಾರತೀಯ ವಿಡಿಯೋ ಒಂದು ಈಗ ಭಾರಿ ಸುದ್ದಿಯಾಗುತ್ತಿದೆ.

ವಿಡಿಯೋದಲ್ಲಿ ಏನಿದೆ?
ಭಾರತೀಯ ಅಭಿಮಾನಿ ಕ್ಷೌರದ ಅಂಗಡಿಯಲ್ಲಿರುತ್ತಾರೆ. ಆಗ ಅಲ್ಲಿಗೆ ಬರುವ ಪಾಕ್ ಅಭಿಮಾನಿ ಫಾದರ್ ಡೇ ಪ್ರಯುಕ್ತ ಒಂದು ಗಿಫ್ಟ್ ಕೊಡುತ್ತಾನೆ. ಅದರಲ್ಲಿ ಒಂದು ಕರವಸ್ತ್ರ ಇರುತ್ತದೆ. ಇದು ಯಾಕೆಂದು ಕೇಳಿದಾಗ ನಮ್ಮ ವಿರುದ್ಧ ಸೋತಾಗ ನಿಮಗೆ ಮುಖ ಮುಚ್ಚಿಕೊಳ್ಳಲು ಬೇಕಾಗುತ್ತದೆ ಎಂದು ಪಾಕಿ ಉತ್ತರಿಸುತ್ತಾನೆ. ಪಾಕಿಯ ಠಕ್ಕತನಕ್ಕೆ ಉತ್ತರ ಕಲಿಸುವ ಭಾರತೀಯ ಅಭಿಮಾನಿ ಮತ್ತು ಆ ಕ್ಷೌರಿಕ ಆ ಪಾಕ್ ಅಭಿಮಾನಿಗೆ ಅಭಿನಂದನ್ ರೀತಿಯ ಕ್ಷೌರ ಮಾಡುತ್ತಾರೆ. ಇದರಿಂದ ಗಲಿಬಿಲಿಗೊಂಡ ಪಾಕಿ ನಾನು ಹೇಗೆ ಹೊರಗೆ ಮುಖ ತೋರಿಸಲಿ ಎಂದಾಗ ಅದೇ ಕರವಸ್ತ್ರ ನೀಡಿ ಇದರಿಂದ ಮುಖ ಮುಚ್ಚು ಎಂದು ಹೇಳುವ ಈ ವಿಡಿಯೋ ಈಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಭಾರತ ಮತ್ತು ಪಾಕಿಸ್ಥಾನ ರವಿವಾರ ಜೂನ್ 16ರಂದು ವಿಶ್ವಕಪ್ ಹಣಾಹಣಿಯಲ್ಲಿ ಮುಖಾಮುಖಿಯಾಗಲಿವೆ. ಅಂದಹಾಗೆ ಪಾಕಿಸ್ಥಾನ ಇದುವರೆಗೆ ವಿಶ್ವಕಪ್ ನಲ್ಲಿ ಭಾರತ ವಿರುದ್ಧ ಗೆದ್ದಿಲ್ಲ.

 

 

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.