“ಕೊಹ್ಲಿ ಪಡೆ ಕೇಸರೀಕರಣಕ್ಕೆ ಪ್ರಧಾನಿ ಮೋದಿ ಯತ್ನ’
Team Udayavani, Jun 27, 2019, 3:25 PM IST
ಮುಂಬೈ: ಪ್ರಸಕ್ತ ಸಾಲಿನ ವಿಶ್ವಕಪ್ ಕ್ರಿಕೆಟ್ ಕೂಟದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಕಿತ್ತಳೆ ಬಣ್ಣದ ಜೆರ್ಸಿ ತೊಟ್ಟು ಇಂಗ್ಲೆಂಡ್ ವಿರುದ್ಧದ ಪಂದ್ಯ ಆಡಲಿದೆ ಎನ್ನುವ ಸುದ್ದಿ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಈ ಬೆನ್ನಲ್ಲೇ ಭಾರತ ತಂಡದ ಮೇಲೆಯೂ ಮೋದಿ ಪ್ರಭಾವ ಬೀರಿದ್ದಾರೆ. ಕೇಸರೀಕರಣಕ್ಕೆ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಮುಂಬೈ ಸಮಾಜವಾದಿ ಪಕ್ಷದ ಶಾಸಕ ಅಬು ಅಜ್ಮಿ ದೂರಿದ್ದಾರೆ.
ಒಂದು ವೇಳೆ ಕೇಸರಿ ಬಟ್ಟೆ ಧರಿಸಿ ಭಾರತ ಪಂದ್ಯವನ್ನಾಡಿದರೆ ಇದಕ್ಕೆ ವಿರೋಧ ವ್ಯಕ್ತವಾಗಲಿದೆ ಎಂದು ಅಜ್ಮಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ