ಭಾರತದೆದುರಿನ ಪಂದ್ಯದ ತನಕ ಪತ್ನಿಯರಿಂದ ದೂರವಿರಿ: ಪಿಸಿಬಿ

ಪಾಕಿಸ್ಥಾನ ಕ್ರಿಕೆಟ್‌ ಮಂಡಳಿಯಿಂದ ಆಟಗಾರರಿಗೆ ಕಟ್ಟಪ್ಪಣೆ

Team Udayavani, May 27, 2019, 6:00 AM IST

PCB

ಲಂಡನ್‌: ವಿಶ್ವಕಪ್‌ಗೆ ಸಿದ್ಧವಾಗುತ್ತಿರುವ ಪಾಕಿಸ್ಥಾನ ತಂಡ ಆಂಗ್ಲರ ನೆಲದಲ್ಲಿ ಕಳಪೆ ಪ್ರದರ್ಶನ ನೀಡಿ ವ್ಯಾಪಕ ಟೀಕೆಗೆ ಗುರಿಯಾಗಿದೆ.

ಇಂಗ್ಲೆಂಡ್‌ ವಿರುದ್ಧ ಸರಣಿಯನ್ನು ಹೀನಾಯವಾಗಿ ಸೋತಿರುವ ಪಾಕ್‌ ತೀವ್ರ ಒತ್ತಡದಲ್ಲಿದೆ. ಈ ತಂಡಕ್ಕೆ ಪಾಕಿಸ್ಥಾನ ಕ್ರಿಕೆಟ್‌ ಮಂಡಳಿ (ಪಿಸಿಬಿ) ಕೂಡ ಈಗ ಬಿಗ್‌ ಶಾಕ್‌ ನೀಡಿದೆ. “ಜೂ.16ರಂದು ಭಾರತ ವಿರುದ್ಧ ಪಂದ್ಯದ ಬಳಿಕವಷ್ಟೇ ಪತ್ನಿ, ಕುಟುಂಬಕ್ಕೆ ಆಟಗಾರರೊಂದಿಗೆ ಇರಲು ಅವಕಾಶ. ಅಲ್ಲಿ ತನಕ ಇದಕ್ಕೆ ಅವಕಾಶ ನೀಡಲಾಗುವುದಿಲ್ಲ’ ಎಂದು ಸ್ಪಷ್ಟವಾಗಿ ತಿಳಿಸಿದೆ.

ಭಾರತ ವಿರುದ್ಧದ ಪಂದ್ಯವನ್ನು ಪಾಕಿಸ್ಥಾನ ಗಂಭೀರವಾಗಿ ಪರಿಗ ಣಿಸಿದೆ. ಇದುವರೆಗೆ ಪಾಕ್‌ ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಆಡಿದ ಎಲ್ಲ ಪಂದ್ಯಗಳನ್ನೂ ಕಳೆದು ಕೊಂಡಿದೆ. ಇದೊಂದು ಪ್ರತಿಷ್ಠೆಯ ಪಂದ್ಯವಾಗಿದ್ದು, ಈ ಸಲವಾದರೂ ಭಾರತವನ್ನು ಮಣಿಸ ಬೇಕೆಂಬುದು ಪಾಕ್‌ ಯೋಜನೆ. ಇದಕ್ಕಾಗಿ ಇಂಥ ದೊಂದು ಕಟ್ಟಪ್ಪಣೆ.

ಇತ್ತೀಚಿಗೆ ಇಂಗ್ಲೆಂಡ್‌ ಸರಣಿ ಹಾಗೂ ಅಫ್ಘಾನಿಸ್ಥಾನ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಪಾಕ್‌ ಸೋಲ ನು ಭವಿಸಿದ್ದು, ತಂಡದ ಆತಂಕ ಹೆಚ್ಚಿದೆ. ಇಂಗ್ಲೆಂಡ್‌ ಸರಣಿಗೆ ಮೊದಲೇ ಪತ್ನಿ, ಕುಟುಂಬದ ಸದಸ್ಯರು ತಂಡದ ಆಟಗಾರರೊಂದಿಗೆ ತೆರಳುವಂತಿಲ್ಲ ಎಂದು ಪಿಸಿಬಿ ಆದೇಶಿಸಿತ್ತು. ನಿಯಮ ಸಡಿಲಿಸಬೇಕು ಎಂದು ಪಾಕ್‌ ತಂಡದ ನಾಯಕ ಸಫ‌ìರಾಜ್‌ ಅಹ್ಮದ್‌ ಮನವಿ ಮಾಡಿಕೊಂಡಿದ್ದರು.

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.