ವಿಶ್ವಕಪ್‌ನಿಂದ ಪಾಕ್‌ ನಿರ್ಗಮನ ಅಧಿಕೃತ

ಬಾಂಗ್ಲಾದೇಶ ತಂಡದ ವಿರುದ್ಧ ಪಾಕಿಸ್ತಾನಕ್ಕೆ 94 ರನ್‌ಗಳ ಪ್ರಚಂಡ ಗೆಲುವು

Team Udayavani, Jul 6, 2019, 5:15 AM IST

AP7_5_2019_000267B

ಲಂಡನ್‌: ಪಾಕಿಸ್ತಾನ ತನ್ನ ವಿಶ್ವಕಪ್‌ನ ಕೊನೆಯ ಲೀಗ್‌ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 94 ರನ್‌ ಪ್ರಚಂಡ ಗೆಲುವು ಸಾಧಿಸಿದೆ. ಗೆದ್ದರೂ ಸೆಮಿಫೈನಲ್ ರೇಸ್‌ನಿಂದ ಪಾಕಿಸ್ತಾನ ಅಧಿಕೃತವಾಗಿ ಹೊರಬಿದ್ದಿದೆ.


ಮಿಶನ್‌ ಇಂಪಾಸಿಬಲ್’ ಸುಳಿಯಲ್ಲಿದ್ದ ಸಫ‌ರ್ರಾಜ್‌ ಪಡೆಯಿಂದ ಬಾಂಗ್ಲಾದೇಶ ವಿರುದ್ಧದ ಶುಕ್ರವಾರದ ಅಂತಿಮ ಲೀಗ್‌ ಪಂದ್ಯದಲ್ಲಿ ಯಾವುದೇ ಪವಾಡ ನಡೆಯಲಿಲ್ಲ. ಹೀಗಾಗಿ 4ನೇ ಸ್ಥಾನದಲ್ಲಿ ನ್ಯೂಜಿಲೆಂಡ್‌ ತಂಡವೇ ಮುಂದುವರಿದು ಸೆಮಿಫೈನಲ್ ಪ್ರವೇಶಿಸಿತು. ಸೋತ ಬಾಂಗ್ಲಾದೇಶವೂ ನಿರಾಶೆಯೊಂದಿಗೆ ತವರಿಗೆ ತೆರಳಿತು.

ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನದ ಇಮಾಮ್‌ ಉಲ್ ಹಕ್‌ (100 ರನ್‌, 100 ಎಸೆತ, 7 ಬೌಂಡರಿ), ಬಾಬರ್‌ ಅಜಂ (96 ರನ್‌, 98 ಎಸೆತ, 11 ಬೌಂಡರಿ) ಹಾಗೂ ಇಮಾದ್‌ ವಾಸೀಂ (43 ರನ್‌, 26 ಎಸೆತ, 6 ಬೌಂಡರಿ, 1 ಸಿಕ್ಸರ್‌) ಸಿಡಿಲಬ್ಬರದ ಬ್ಯಾಟಿಂಗ್‌ ನೆರವಿನಿಂದ 50 ಓವರ್‌ಗೆ 9 ವಿಕೆಟ್‌ಗೆ 315 ರನ್‌ಗಳಿಸಿತು. ಈ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ 44.1 ಓವರ್‌ಗೆ 221 ರನ್‌ಗೆ ಆಲೌಟಾಯಿತು. ಬಾಂಗ್ಲಾ ಪರ ಶಕೀಬ್‌ (64 ರನ್‌, 77 ಎಸೆತ, 6 ಬೌಂಡರಿ) ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸಿದ್ದು ಬಿಟ್ಟರೆ ಉಳಿದವರೆಲ್ಲರು ವೈಫ‌ಲ್ಯ ಅನುಭವಿಸಿದರು.

ಪಾಕಿಸ್ತಾನ ತಂಡದ ಪರ ವೇಗಿ ಶಾಹೀನ್‌ ಅಫ್ರಿದಿ 35ಕ್ಕೆ 6 ವಿಕೆಟ್ ಕಬಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಸ್ಪಿನ್ನರ್‌ ಶಾದಾಬ್‌ ಖಾನ್‌ 59ಕ್ಕೆ 2 ವಿಕೆಟ್ ಉರುಳಿಸಿದರು.

ಸಂಕ್ಷಿಪ್ತ ಸ್ಕೋರ್‌
ಪಾಕಿಸ್ತಾನ 50 ಓವರ್‌ಗೆ 315/9 (ಇಮಾಮ್‌ ಉಲ್ ಹಕ್‌ 100, ಬಾಬರ್‌ ಅಜಂ 96, ಮುಸ್ತಾಫಿಜುರ್‌ 75ಕ್ಕೆ5). ಬಾಂಗ್ಲಾದೇಶ 44.1 ಓವರ್‌ಗೆ 221 ಆಲೌಟ್ (ಶಕೀಬ್‌ ಅಲ್ ಹಸನ್‌ 64 , ಲಿಟನ್‌ ದಾಸ್‌ 32, ಶಾಹೀನ್‌ ಅಫ್ರಿದಿ 35ಕ್ಕೆ6).

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.