ಅಫ್ಘಾನ್‌ ವಿರುದ್ಧ ಪಾಕ್‌ ಹಾದಿ ಸುಗಮ?


Team Udayavani, Jun 29, 2019, 9:48 AM IST

afghan

ಲೀಡ್ಸ್‌ ಭಾರತ ವಿರುದ್ಧ ಸೋತ ಬಳಿಕ ಗೆಲುವಿನ ಹಾದಿಗೆ ಮರಳಿರುವ ಪಾಕಿಸ್ಥಾನದ ಸೆಮಿಫೈನಲ್‌ ಕನಸು ಮತ್ತೆ ಚಿಗುರೊಡೆದಿದೆ. ಪಾಕ್‌ ವಿಶ್ವಕಪ್‌
ನಾಕೌಟ್‌ ಪ್ರವೇಶಿಸಬೇಕಾದರೆ ನಾನಾ ಲೆಕ್ಕಾಚಾರಗಳಿವೆಯಾದರೂ ಮೊದಲು ಏಶ್ಯದ 2 ತಂಡಗಳಾದ ಅಫ್ಘಾನಿಸ್ಥಾನ ಮತ್ತು ಬಾಂಗ್ಲಾ ದೇಶವನ್ನು ಮಣಿಸಬೇಕಾದುದು ಅನಿವಾರ್ಯ.

ಈ ಪಂದ್ಯಗಳಲ್ಲಿಸರ್ಫಾರಾಜ್ ಅಹ್ಮದ್‌ ಬಳಗ ಅಫ್ಘಾನ್‌ ಪಡೆಯನ್ನು ಮೊದಲು ಎದುರಿಸಲಿದೆ. ಶನಿ ವಾರ ಲೀಡ್ಸ್‌ನಲ್ಲಿ ಈ ಪಂದ್ಯ ನಡೆಯಲಿದ್ದು, ಪಾಕಿಸ್ಥಾನದ ಮೊದಲ ಹರ್ಡಲ್ಸ್‌ ಸುಲಭ ಎಂಬುದು ಮೇಲ್ನೋಟದ
ಲೆಕ್ಕಾಚಾರ.

ಅಫ್ಘಾನ್‌ ಈ ವಿಶ್ವಕಪ್‌ನಲ್ಲಿ ಏನಾದರೂ ಏರುಪೇರು ಮಾಡೀತು ಎಂಬ ನಿರೀಕ್ಷೆ ಅನೇಕರದ್ದಾಗಿತ್ತು. ಆದರೆ ಅದು ಏಳಕ್ಕೆ ಏಳೂ ಪಂದ್ಯಗಳನ್ನು ಸೋತು ಹೊರಬಿದ್ದಾಗಿದೆ. ಭಾರತಕ್ಕೆ ಬೆವರಿಳಿಸಿದ್ದನ್ನು ಬಿಟ್ಟರೆ ಈ ಕೂಟದಲ್ಲಿ ಅಫ್ಘಾನ್‌ ಸಾಧನೆ ದೊಡ್ಡ ಶೂನ್ಯ. ಇಂಥ ತಂಡ ಪಾಕಿಸ್ಥಾನದ ಹಾದಿಗೆ ಮುಳ್ಳಾದೀತೇ? ಅಂಥ ಸಾಧ್ಯತೆ ಕಡಿಮೆ.

ಅಫ್ಘಾನ್‌ಗೆ ಈ ಪಂದ್ಯದಿಂದ ಆಗಬೇಕಾದ್ದೇನೂ ಇಲ್ಲ. ಪ್ರತಿಷ್ಠೆಯ ಪ್ರಶ್ನೆಯೂ ಇಲ್ಲಿಲ್ಲ. ಗೆಲ್ಲುವ ವಿದ್ಯೆಯೂ ತಿಳಿದಿಲ್ಲ. ಆದರೆ ಪಾಕಿಸ್ಥಾನಕ್ಕೆ ಗೆಲುವು ಅನಿವಾರ್ಯ. ನಾಕೌಟ್‌ ಲೆಕ್ಕಾಚಾರ ತೀವ್ರಗೊಂಡಿರುವ ಈ ಹೊತ್ತಿನಲ್ಲಿ ಒಂದು ಹೆಜ್ಜೆ ಎಡವಿದರೂ ಪಾಕ್‌ ಮನೆಗೆ ಮರಳಲಿದೆ. ಹೀಗಾಗಿ ಸಫ‌ರಾಜ್‌ ಬಳಗ ಅಫ್ಘಾನ್‌ ಮೇಲೆ  ಸವಾರಿ ಮಾಡುವುದರಲ್ಲಿ ಅನುಮಾನವಿಲ್ಲ

ಸಂಭಾವ್ಯ ತಂಡಗಳು
ಪಾಕಿಸ್ಥಾನ: ಇಮಾಮ್‌ ಉಲ್‌ ಹಕ್‌, ಫ‌ಕಾರ್‌ ಜಮಾನ್‌, ಬಾಬರ್‌ ಆಜಂ, ಮೊಹಮ್ಮದ್‌ ಹಫೀಜ್ , ಹ್ಯಾರಿಸ್‌ ಸೊಹೈಲ್‌, ಸಫ‌ರಾಜ್‌ ಆಹ್ಮದ್‌ (ನಾಯಕ), ಇಮಾದ್‌ ವಾಸಿಮ್‌, ಶಾದಾಬ್‌ ಖಾನ್‌, ವಹಾಬ್‌ ರಿಯಾಜ್‌, ಮೊಹಮ್ಮದ್‌ ಆಮಿರ್‌, ಶಾಹೀನ್‌ ಅಫ್ರಿದಿ

ಅಫ್ಘಾನಿಸ್ಥಾನ: ಗುಲ್ಬದಿನ್‌ ನೈಬ್‌ (ನಾಯಕ), ರಹಮತ್‌ ಶಾ, ಹಶ್ಮತುಲ್ಲ ಶಾಹಿದಿ, ಅಸರ್‌ ಅಫ್ಘಾನ್‌, ಮೊಹಮ್ಮದ್‌ ನಬಿ, ಸಮಿಯುಲ್ಲ ಶಿನ್ವರಿ, ನಜೀಬುಲ್ಲ ಜದ್ರಾನ್‌, ಇಕ್ರಮ್‌ ಅಲಿ ಖೀಲ್‌, ರಶೀದ್‌ ಖಾನ್‌, ದೌಲತ್‌ ಜದ್ರಾನ್‌ /ಸಯ್ಯದ್‌ ಶಿರ್ಜಾದ್‌, ಮುಜೀಬ್‌ ಉರ್‌ ರೆಹಮಾನ್‌

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.